ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಡಾನೆ ದಾಳಿಯಿಂದ ಯುವಕರಿಬ್ಬರು ಪ್ರಾಣಾಪಾಯದಿಂದ ಪಾರು
ಕಾಡಾನೆ ದಾಳಿಯಿಂದ ಯುವಕರಿಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಕಾರೇಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಕುಶಾಲನಗರ ಸಮಿತಿ ಅಧ್ಯಕ್ಷ ಕೆ.ಎಸ್.ನಾಗೇಶ್
ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಕುಶಾನಗರ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ಕೆ.ಎಸ್. ನಾಗೇಶ್ ಅವಿರೋಧವಾಗಿ ಆಯ್ಕೆಯಾದರು.
ಮಾನವತೆಯಿಂದ ದೈವತ್ವದೆಡೆಗೆ ಕರೆದೊಯ್ಯುವ ಶಕ್ತಿ ಧರ್ಮ: ಪಟ್ಟಡ ಶಿವಕುಮಾರ್
ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ಸಂಸ್ಕೃತಿ ಚಿಂತಕ ಪಟ್ಟಡ ಶಿವಕುಮಾರ್ ಧಾರ್ಮಿಕ ಉಪನ್ಯಾಸನೀಡಿದರು. ಮಾನವತೆಯಿಂದ ದೈವತ್ವದೆಡೆಗೆ ಕರೆದೊಯ್ಯವ ಶಕ್ತಿಯೇ ಧರ್ಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಡಿಕೇರಿ ದಸರಾ ಸಮಿತಿಯಿಂದ ಬಹುಭಾಷಾ ಕವಿಗೋಷ್ಠಿ
ರಾಷ್ಟ್ರದಲ್ಲಿ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿರುವ ಕನ್ನಡ ಭಾಷೆ ಅತ್ಯಂತ ಶ್ರೀಮಂತಿಕೆ ಹೊಂದಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ರಾಜಾ ಹೇಳಿದರು. ಕಲಾ ಸಂಭ್ರಮ ವೇದಿಕೆಯಲ್ಲಿ ನಡೆದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುಗಮ ಸಂಗೀತ, ಭರತನಾಟ್ಯ, ಹಾಸ್ಯ ಸಂಜೆ ಕೇಳುಗರ ರಂಜನೆ
ಸುಗಮ ಸಂಗೀತ, ಭರತನಾಟ್ಯ, ಸಾಂಗ್, ಹಾಸ್ಯ ಸಂಜೆ 5ನೇ ದಿನದ ಕಲಾ ವೇದಿಕೆಯಲ್ಲಿ ಸಂಭ್ರಮ ಕಂಡುಬಂತು. ಸಂಗೀತ ಕೇಳುಗರನ್ನು ರಂಜಿಸಿತು.
ಮಹಿಳಾ ದಸರಾ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ: ಶಾಂತೆಯಂಡ ವೀಣಾ ಅಚ್ಚಯ್ಯ
ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಸೇರಿದಂತೆ ಹಲವು ಯೋಜನೆ ಜಾರಿಗೊಳಿಸಿದೆ. ಇವುಗಳನ್ನು ಬಳಸಿ ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ ಹೇಳಿದರು.
ಸಂವಿಧಾನವನ್ನು ಓದುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ : ನಾಗಮೋಹನ್ ದಾಸ್
ಸಂವಿಧಾನ ಓದಿ ಅರ್ಥೈಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಹೇಳಿದರು.
ಕಾನೂನಿನ ಬಳಕೆಯಿಂದ ಸಾಮಾಜಿಕ ಭದ್ರತೆ: ಬಿ ಬಿ ಮಾದಪ್ಪ
ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಎಂಬ ವಿಷಯ ಕುರಿತು ವಿಚಾರ ಮಂಡನೆ ಮಾಡಲಾಯಿತು. ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನಿನ ಅವಶ್ಯಕತೆಯನ್ನು ವಿವರಿಸಲಾಯಿತು.
ಬಡವರ ಜಮೀನು ಮೀಸಲು ಅರಣ್ಯವೆಂದು ಘೋಷಣೆ ಆತಂಕಕಾರಿ ಬೆಳವಣಿಗೆ: ಶಾಂತೆಯಂಡ ರವಿ ಕುಶಾಲಪ್ಪ
ಕೊಡಗು ಜಿಲ್ಲೆಯ ವಿವಿಧೆಡೆ ಸಿ ಮತ್ತು ಡಿ ಭೂಮಿಯಲ್ಲಿ ಬದುಕು ಕಟ್ಟಿಕೊಂಡಿರುವ ಬಡವರ ಜಮೀನುಗಳನ್ನು ಮೀಸಲು ಅರಣ್ಯವೆಂದು ಘೋಷಿಸುವ ಕುರಿತು ಮೈಸೂರು ವಿಭಾಗದ ಅರಣ್ಯ ವ್ಯವಸ್ಥಾಪನಾಧಿಕಾರಿಗಳು ಸುತ್ತೋಲೆ ಹೊರಡಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಶಾಂತೆಯಂಡ ರವಿ ಕುಶಾಲಪ್ಪ ಹೇಳಿದರು.
ಸುಗಮ ಸಂಗೀತ ಸಾರ್ವಕಾಲಿಕ ಸಂಗೀತ: ಡಾ. ಶ್ರೀ ಶೈಲ ಮಾದಣ್ಣವರ
ಸುಗಮ ಸಂಗೀತವನ್ನು ಉಳಿಸಿ ಬೆಳೆಸಬೇಕು ಎಂದು ಗಝಲ್ ಕವಿ ಡಾ. ಶ್ರೀ ಶೈಲ ಮಾದಣ್ಣವರ ಹೇಳಿದರು. ಪ್ರಣವ ಸಂಗೀತ ಶಾಲೆಯ ಸಂಭ್ರಮಾಚರಣೆಯಲ್ಲಿ ಮಾತನಾಡಿದರು.
< previous
1
...
301
302
303
304
305
306
307
308
309
...
546
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!