• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಸಿರಿ ಕವಿಗೋಷ್ಠಿ, ಸಮೂಹ ಜಾನಪದ ನೃತ್ಯ ಕಾರ್ಯಕ್ರಮ
ಐಸಿರಿ ಕವಿಗೋಷ್ಠಿ ಮತ್ತು ಸಮೂಹ ಜಾನಪದ ನೃತ್ಯ ಕಾರ್ಯಕ್ರಮ ನಡೆಯಿತು. ಜಾನಪದ ತಂಡಗಳಿಂದ ನೃತ್ಯ ಪ್ರದರ್ಶನ ನೆರವೇರಿತು.
ಕೊಡಗು ತೋಟಗಾರಿಕೆ ಅಭಿವೃದ್ಧಿಗೆ ಸಹಕಾರ: ಚಲುವರಾಯಸ್ವಾಮಿ
ಜಿಲ್ಲೆಯಲ್ಲಿ ಕೃಷಿ ತೋಟಗಾರಿಕೆ ಜೊತೆಗೆ ಕಾಫಿ ಮುಖ್ಯ ಬೆಳೆಯಾಗಿದೆ ಎಂದು ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು. ಕಾಫಿ ದಸರಾಗೆ ಚಾಲನೆ ನೀಡಿ ಸಚಿವರು ಮಾತನಾಡಿದರು.
ವಿವಿಗಳಲ್ಲಿ ಶೈಕ್ಷಣಿಕ, ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಮತ್ತು ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
ಸುಂಟಿಕೊಪ್ಪ: ಶ್ರೀ ಚಾಮುಂಡೇಶ್ವರಿ ದೇವಳದಲ್ಲಿ ನವರಾತ್ರಿ ಉತ್ಸವ
ಶ್ರೀ ದೇವಿಗೆ ನೈವೇದ್ಯ ಪೂಜೆ, ಮಲ್ಲಿಗೆ ಹೂವಿನ ಪೂಜೆ, ಪುಷ್ಪಾರ್ಚನೆ, ಗಂಧದ ಅಭಿಷೇಕ ನಡೆಯಿತು. ಹೋಬಳಿ ವ್ಯಾಪ್ತಿಯ ನೂರಾರು ಭಕ್ತರು ಆಗಮಿಸಿದ್ದರು.
ಕೊಡವ ಮಕ್ಕಡ ಕೂಟದ 95ನೇ ಪುಸ್ತಕ, ಸುಮನ್ ಸೀತಮ್ಮ ರಚಿತ ಭಾವಸ್ತುತಿ ಬಿಡುಗಡೆ
ಕೊಡವ ಮಕ್ಕಡ ಕೂಟದ 95ನೇ ಪುಸ್ತಕ, ಬರಹಗಾರ್ತಿ ಸುಮನ್‌ ಸೀತಮ್ಮ ಅವರು ರಚಿಸಿರುವ ಭಾವಸ್ತುತಿಯನ್ನು ಶನಿವಾರ ಬಿಡುಗಡೆ ಮಾಡಲಾಯಿತು.
ಗೋಣಿಕೊಪ್ಪ: ಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ
ಎರಡನೇ ದಿನದ ಸಾಂಸ್ಕೃತಿಕ ಸಂಜೆಯಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರನ್ನು ಸೆಳೆಯಿತು. ನೃತ್ಯ ಸಂಜೆಯ ಕಾರ್ಯಕ್ರಮ ರಂಗು ತುಂಬಿತು.
ಮಕ್ಕಳ ಸಂತೆಯಲ್ಲಿ ಜೋರಾಗಿಯೇ ನಡೆದ ಸೊಪ್ಪು ತರಕಾರಿ ಖರೀದಿ
ರೋಟರಿ ಮಿಸ್ಟಿ ಹಿಲ್ಸ್‌ ಸಹಯೋಗದಲ್ಲಿ ಶನಿವಾರ ಮಕ್ಕಳ ಸಂತೆ ಗಮನ ಸೆಳೆಯಿತು. ಮಕ್ಕಳ ವ್ಯಾಪಾರ, ವಹಿವಾಟು ಜೋರಾಗಿಯೇ ನಡೆಯಿತು.
ಮಡಿಕೇರಿ ತಾಲೂಕಿನ ವಿವಿಧ ಆಸ್ಪತ್ರೆಗಳ ದುರಸ್ತಿಗೆ 1.5 ಕೋಟಿ ರು. ಅನುದಾನ ಬಿಡುಗಡೆ: ಶಾಸಕ ಎ.ಎಸ್. ಪೊನ್ನಣ್ಣ
ವಿವಿಧ ಆಸ್ಪತ್ರೆಗಳ ದುರಸ್ತಿ ಕಾರ್ಯಕ್ಕಾಗಿ 1.5 ಕೋಟಿ ರು. ಅನುದಾನ ಬಿಡುಗಡೆಯಾಗಲಿದೆ ಎಂದು ಶಾಸಕ ಪೊನ್ನಣ್ಣ ಹೇಳಿದರು. ಸಾರ್ವಜನಿಕರಿಂದ ಸಮಸ್ಯೆ ಆಲಿಸಿ ಪರಿಹರಿಸುವ ಭರವಸೆ ನೀಡಿದರು.
ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಿಸಬೇಕು: ಜಿ.ಎಂ. ಕಾಂತರಾಜ್
ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಿಸಬೇಕು ಎಂದು ಗಣ್ಯರು ಹೇಳಿದರು.
ಕಾಫಿ ಬೆಳೆಗಾರರ ಸಂಘದ ಕಚೇರಿಗೆ ಎಂ.ಜೆ. ದಿನೇಶ್ ಭೇಟಿ
ತಾಲೂಕು ಕಾಫಿ ಬೆಳೆಗಾರರ ಸಂಘದ ಕಚೇರಿಗೆ ಕಾಫಿ ಮಂಡಳಿ ಅಧ್ಯಕ್ಷ ಎಂ. ಜೆ. ದಿನೇಶ್‌ ಭೇಟಿ ನೀಡಿ ಮನವಿ ಸ್ವೀಕರಿಸಿದರು. 307 ಕೋಟಿಯ ಸಹಾಯ ಧನ ಯೋಜನೆ ಇದ್ದು ಬಳಸಿಕೊಳ್ಳಬೇಕು ಎಂದು ತಿಳಿಸಿದರು.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 546
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved