• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಸಿಇಟಿ ಕೌನ್ಸಿಲಿಂಗ್
ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ 2025- 26 ನೇ ಪ್ರಸ್ತುತ ಸಾಲಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಸಿಇಟಿಯ ಕೌನ್ಸಿಲಿಂಗ್‌ ಮೂಲಕ ಪ್ರವೇಶವಕಾಶ ಕಲ್ಪಿಸಲಾಗಿದೆ.
ಸುಂಟಿಕೊಪ್ಪ: ವಿಶ್ವ ತಂಬಾಕು ವಿರೋಧಿ ದಿನಾಚರಣೆ
ಸುಂಟಿಕೊಪ್ಪ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಜಾಗೃತಿ ಸಮಾರಂಭ ನಡೆಯಿತು.
ಸೋ.ಪೇಟೆ ಪ.ಪಂ. ಸಭೆ: ಪಾರ್ಕಿಂಗ್‌ ಅವ್ಯವಸ್ಥೆ ಬಗ್ಗೆ ಚರ್ಚೆ
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬೆಳಗ್ಗಿನಿಂದ ಸಂಜೆ ವರೆಗೂ ಖಾಸಗಿ ವಾಹನಗಳೇ ತುಂಬಿರುತ್ತವೆ. ಬಸ್ ನಿಲ್ಲಿಸಲು ಸ್ಥಳ ಇರುವುದಿಲ್ಲ. ವಾಹನಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಕುಡಿಯುವ ನೀರಿನ ಪೈಪ್‌ಲೈನ್ ಸಂಪರ್ಕಕ್ಕೆ ರಸ್ತೆಯಲ್ಲಿ ಗುಂಡಿ ತೆಗೆದಿದ್ದು, ಇದರಿಂದ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ನೋ ಪಾರ್ಕಿಂಗ್ ಬೋರ್ಡಿನ ಪಕ್ಕದಲ್ಲಿಯೇ ವಾಹನಗಳನ್ನು ನಿಲ್ಲಿಸಲಾಗುತ್ತಿದೆ.
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ: ಸಹಕಾರಕ್ಕೆ ಶಾಸಕಗೆ ಮನವಿ
ದೇವಾಲಯ ಜೀರ್ಣೋದ್ಧಾರ ಸಮಿತಿ ಮೂಲಕ 2 ಕೋಟಿ ರುಪಾಯಿ ವೆಚ್ಚದಲ್ಲಿ ನಡೆಯುತ್ತಿದ್ದು, ಕಾಮಗಾರಿ ಸಂಬಂಧ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ. ಗಣಪತಿ ಮತ್ತು ಪ್ರಮುಖರು, ದೇವಾಲಯದ ಜೀರ್ಣೋದ್ಧಾರ ಕೆಲಸಕ್ಕೆ ಆದ್ಯತೆ ಮೇರೆಗೆ ಸರ್ಕಾರದ ಮೂಲಕ ಹೆಚ್ಚಿನ ಸಹಾಯಧನ ಒದಗಿಸಿ ಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.
ಮಳೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸಿ: ಎ.ಎಸ್.ಪೊನ್ನಣ್ಣ
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕಿನ 18 ಗ್ರಾ.ಪಂ. ಒಳಪಟ್ಟಂತೆ ಕಾರುಗುಂದದ ವಿಎಸ್‌ಎಸ್‌ಎಸ್‌ಎನ್ ಸಭಾಂಗಣದಲ್ಲಿ ಟಾಸ್ಕ್‌ ಫೋರ್ಸ್‌ ಸಭೆ ನಡೆಯಿತು. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಧ್ಯಕ್ಷತೆ ವಹಿಸಿದ್ದರು.
ನಾಪೋಕ್ಲು: ಎಸ್‌ಎನ್‌ಡಿಪಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ
ನಾಪೋಕ್ಲು ಎಸ್‌ಎನ್‌ಡಿಪಿ ಶಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಕೊಡೆಗಳನ್ನು ವಿತರಿಸಲಾಯಿತು. ಶ್ರೀರಾಮ ಮಂದಿರದ ಗುರು ಪೊನ್ನಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷೆ ರಿಶ ಸುರೇಂದ್ರನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕುಶಾಲನಗರ: ಅಂಬೇಡ್ಕರ್ ಭವನಕ್ಕೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ
ಕುಶಾಲನಗರ ಪುರಸಭಾ ವ್ಯಾಪ್ತಿಯ ಬೈಚನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ 2 ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕುಶಾಲನಗರ ತಾಲೂಕುಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.
ಮಡಿಕೇರಿ: ಮಕ್ಕಳಲ್ಲಿ ಅತಿಸಾರ ಭೇದಿ ತಡೆಯುವಿಕೆ ಅಭಿಯಾನ
ಚಿಕ್ಕ ಮಕ್ಕಳಲ್ಲಿ ಸಾಮಾನ್ಯವಾಗಿ ಪದೇಪದೆ ಅತಿಸಾರ ಭೇದಿ ಉಂಟಾಗುತ್ತದೆ. ಆದ್ದರಿಂದ ಅತಿಸಾರ ಭೇದಿ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿಯೂ ಅರಿವು ಅಗತ್ಯ. ಅತಿಸಾರ ಭೇದಿಯ ನಿಯಂತ್ರಣ ಮತ್ತು ತಡೆಯುವಿಕೆ ಕುರಿತು ಸ್ವಚ್ಛತೆ, ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು. ಓಆರ್‌ಎಸ್ ಮತ್ತು ಜಿಂಕ್ ಲಭ್ಯತೆ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ಸೋಮವಾರಪೇಟೆ ತಹಸೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ
ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಸೀಲ್ದಾರರಿಗೆ ಕೊಡಗು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ರಾಷ್ಟ್ರಮಟ್ಟದ ಫುಟ್ಬಾಲ್‌: ಕೊಡಗು ಸೈನಿಕ ಶಾಲೆ ದ್ವಿತೀಯ
ಒರಿಸ್ಸಾದ ಭುವನೇಶ್ವರ ಪುಟ್ಬಾಲ್ ಕ್ರೀಡಾಂಗಣದಲ್ಲಿ ನಡೆದ ಪುಟ್ಬಾಲ್ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಸೈನಿಕ ಶಾಲೆಯ ಜೂನಿಯರ್ ವಿಭಾಗದ ವಿದ್ಯಾರ್ಥಿಗಳನ್ನು ಕೂಡಿಗೆಯ ಪ್ರಮುಖ ಬೀದಿಗಳಲ್ಲಿ ವಾಹನದ ಮೂಲಕ ವಿಜಯೋತ್ಸವದ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 475
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved