ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ: ಸಹಕಾರಕ್ಕೆ ಶಾಸಕಗೆ ಮನವಿದೇವಾಲಯ ಜೀರ್ಣೋದ್ಧಾರ ಸಮಿತಿ ಮೂಲಕ 2 ಕೋಟಿ ರುಪಾಯಿ ವೆಚ್ಚದಲ್ಲಿ ನಡೆಯುತ್ತಿದ್ದು, ಕಾಮಗಾರಿ ಸಂಬಂಧ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ. ಗಣಪತಿ ಮತ್ತು ಪ್ರಮುಖರು, ದೇವಾಲಯದ ಜೀರ್ಣೋದ್ಧಾರ ಕೆಲಸಕ್ಕೆ ಆದ್ಯತೆ ಮೇರೆಗೆ ಸರ್ಕಾರದ ಮೂಲಕ ಹೆಚ್ಚಿನ ಸಹಾಯಧನ ಒದಗಿಸಿ ಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.