ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಗ್ಯ ತಪಾಸಣೆ ಅತ್ಯಗತ್ಯ: ಡಾ. ಸಿ.ಕೆ.ಎನ್ ಚಂದ್ರು
ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಮಿತ ಆಹಾರ ಸೇವನೆಯೊಂದಿಗೆ ಆರೋಗ್ಯ ತಪಾಸಣೆ ಮಾಡುವುದು ಅಗತ್ಯ ಎಂದು ಡಾ. ಸಿ.ಕೆ. ಎನ್. ಚಂದ್ರು ತಿಳಿಸಿದರು.
ಮಡಿಕೇರಿ ದಸರೆಗೆ ಎರಡು ದಿನ ಮಾತ್ರ ಬಾಕಿ, ಘೋಷಣೆಯಾಗದ ಅನುದಾನ!
ಅ. 3ರಂದು ನಗರದಲ್ಲಿ ನಾಲ್ಕು ಶಕ್ತಿ ದೇವತೆಗಳ ಕರಗಗಳು ನಗರ ಸಂಚಾರ ಆರಂಭಿಸುವ ಮೂಲಕ ದಸರೆ ಆರಂಭವಾಗಲಿದೆ.
ಶ್ರೀಮಂಗಲದಲ್ಲಿ ಸಿಎನ್ಸಿಯಿಂದ ಜನಜಾಗೃತಿ ಮಾನವ ಸರಪಳಿ
ಕೊಡಗು ಜಿಲ್ಲೆಯ ವಿವಿಧೆಡೆ ಬೃಹತ್ ಭೂ ಪರಿವರ್ತನೆ ಮತ್ತು ಭೂ ವಿಲೇವಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಸಿಎನ್ಸಿ ವತಿಯಿಂದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.
ಇನ್ನರ್ ವೀಲ್ ನಿಂದ ಶಿಕ್ಷಕರಿಗೆ ಸನ್ಮಾನ
ರಾಜ್ಯ ಮಟ್ಟದ ಪ್ರಶಸ್ತಿ ವಿಜೇತೆ ಡಿ.ಎಲ್. ಚಂದ್ರಕಲಾ ಮತ್ತು ಶಿಕ್ಷಕಿ ಕುಸುಮಾ ಎಸ್. ರಾಜ್ ಅವರಿಗೆ ಎಕ್ಸಲೆನ್ಸ್ ಇನ್ ಟೀಚಿಂಗ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಜಿಲ್ಲೆಯ ಪ್ರವಾಸೋದ್ಯಮ ಮಾರ್ಗದರ್ಶಿಯ ವೆಬ್ಸೈಟ್ ಶೀಘ್ರ ಬಿಡುಗಡೆ: ವೆಂಕಟ್ ರಾಜಾ
ವಿವಿಧ ಪ್ರವಾಸಿ ಅಂಶಗಳನ್ನು ಒಳಗೊಂಡ ವೆಬ್ಸೈಟ್ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ವಿಶ್ವ ಪ್ರವಾಸೋದ್ಯಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕುಶಾಲನಗರ: ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ಅನುಗ್ರಹ ಪಿಯು ಮತ್ತು ಪದವಿ ಕಾಲೇಜು ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ವಿರಾಜಪೇಟೆ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ
ವಿರಾಜಪೇಟೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಮತ್ತು ಉಪಾಧ್ಯಕ್ಷರಾಗಿ ಫಸಿಯಾ ತಬ್ಸುಂ ಆಯ್ಕೆಗೊಂಡರು.
ಕಾರುಗುಂದ: 1855ನೇ ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭ
1855ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಮತ್ತು ಸಮಾರೋಪ ಸಮಾರಂಭ ನಡೆಯಿತು. ಶಿಬಿರದ ಯಶಸ್ವಿಗಾಗಿ ದುಡಿದ ಪ್ರಮುಖರನ್ನು ಈ ಸಂದರ್ಭ ಸನ್ಮಾನಿಸಲಾಯಿತು.
ನಾಳೆ ರಾಜ್ಯಾದ್ಯಂತ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ. 1ರಂದು ಪ್ರತಿಭಟನೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಿವೃತ್ತ ನೌಕರರು ಪಾಲ್ಗೊಂಡಲ್ಲಿ ಹೋರಾಟಕ್ಕೆ ಯಶಸ್ಸು ಸಾಧ್ಯ ಎಂದು ಎಂ.ಪಿ. ಎಂ ಷಣ್ಮುಖಯ್ಯ ಹೇಳಿದರು.
ಕುಶಾಲನಗರ: ಹಳೆಯ ಚಿತ್ರಗೀತೆಗಳ ಗಾಯನ ಸ್ಪರ್ಧೆ ಕಾರ್ಯಕ್ರಮ
ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಜಾನಪದ ಭಾವಗೀತೆ, ಹಳೆಯ ಚಿತ್ರಗೀತೆಗಳ ಗಾಯನ ಸ್ಪರ್ಧೆ ಕಾರ್ಯಕ್ರಮ ನಡೆಯಿತು. 40ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.
< previous
1
...
308
309
310
311
312
313
314
315
316
...
546
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!