• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ಕಡೆಗಣನೆ: ಜೆಡಿಎಸ್ ಆರೋಪ
ಕಾಂಗ್ರೆಸ್ ಪಕ್ಷದ ಗೆಲವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಅಲ್ಪಸಂಖ್ಯಾತರಿಗೆ ನಿಗಮ, ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳನ್ನು ನೀಡದೆ ಕಡೆಗಣಿಸಲಾಗಿದೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು ಆರೋಪಿಸಿದ್ದಾರೆ.
ಕುಶಾಲನಗರ: ವಿಶ್ವ ಜನಸಂಖ್ಯಾ ದಿನಾಚರಣೆ, ಜಾಗೃತಿ ಜಾಥಾ
ಜಿಲ್ಲಾ ಆರೋಗ್ಯ ಇಲಾಖೆ, ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಗುರುವಾರ ನಡೆಯಿತು.
ಕನ್ನಡೇತರ ನಾಮಫಲಕ ತೆರವಿಗೆ ಕರವೇ ಜು.25ರ ಗಡುವು
ಕನ್ನಡೇತರ ನಾಮ ಫಲಕಗಳನ್ನು ತೆರವುಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಗಡುವು ನೀಡಿ ಗುರುವಾರ ಪ್ರತಿಭಟನೆ ನಡೆಸಿದರು. ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಬಳಿ ಸೇರಿದ ವೇದಿಕೆಯ ಪ್ರಮುಖರು ಮತ್ತು ಕಾರ್ಯಕರ್ತರು ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಒತ್ತು ನೀಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.
ಕಂಬಿಬಾಣೆ: ನೂತನ ಸ್ವಚ್ಛ ಸಂಕೀರ್ಣ ಘಟಕ ಉದ್ಘಾಟನೆ
ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನವಾಗಿ ರು.9.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಚ್ಚ ಸಂಕೀರ್ಣ ಘಟಕವನ್ನು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಿದರು.
ಕಾಡಾನೆ ಹಾವಳಿ ತಡೆಗೆ ರೈಲ್ವೇ ಹಳಿ ಬ್ಯಾರಿಕೇಡ್‌ ಅಳವಡಿಕೆಗೆ ಸಂಸದ ಸೂಚನೆ
ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ರೈಲ್ವೆ ಹಳಿ ಬ್ಯಾರಿಕೇಡ್ ಅಳವಡಿಕೆಯಿಂದ ಕಾಡಾನೆ ಬರುವುದನ್ನು ತಡೆಗಟ್ಟುವುದು ಪರಿಣಾಮಕಾರಿಯಾಗಿದೆ. ಇನ್ನಷ್ಟು ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕೆಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗುರುವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಸೂಚನಾ ಫಲಕ ಎಡವಟ್ಟು: ವೈರಲ್ ಆದ ಬೆನ್ನಲ್ಲೇ ಸರಿಯಾಯ್ತು!
ಇಂಗ್ಲಿಷ್‌ನಿಂದ ಕನ್ನಡಕ್ಕೆ, ಕನ್ನಡದಿಂದ ಇಂಗ್ಲೀಷ್‌ಗೆ ಭಾಷಾಂತರಿಸುವ ವೇಳೆ ನಡೆದಿರುವ ಹಲವು ಯಡವಟ್ಟುಗಳ ಸೂಚನಾ ಫಲಕ, ಹೆಸರು, ವಿಳಾಸಗಳು ನಗೆಪಾಟಲಿಗೀಡಾಗಿದೆ. ಈ ಪೈಕಿ ಕೊಡಗಿನಲ್ಲಿ ಅಳವಡಿಸಿದ್ದ ರಸ್ತೆ ಸೂಚನಾ ಫಲಕ ಭಾರಿ ವೈರಲ್ ಆಗಿತ್ತು. ಮಡಿಕೇರಿ - ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ ಬಳಿ ಈ ಸೂಚನಾ ಫಲಕ ಅಳವಡಿಸಲಾಗಿತ್ತು.
ಸಾಧಕ ಮಹಿಳೆ ಅಯಿನಮಂಡ ಲೀಲಾವತಿ ಗಣಪತಿ ಸನ್ಮಾನ
ನಾಟಿ ವೈದ್ಯಕೀಯ ಕ್ಷೇತ್ರದಲ್ಲಿನ ಲೀಲಾವತಿ ಸೇವೆ ಪರಿಗಣಿಸಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಕಾಯಕ ರತ್ನ ಪ್ರಶಸ್ತಿ ಘೋಷಿಸಿದ ಹಿನ್ನಲೆಯಲ್ಲಿ ಕುಶಾಲನಗರದ ಭೂಮಿಕಾ ಮಹಿಳಾ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಲೀಲಾವತಿ ನಿವಾಸಕ್ಕೆ ತೆರಳಿ‌ ಗೌರವಿಸಿ, ಅಭಿನಂದಿಸಿದರು.
ಯುವ ಮನಸ್ಸಿನಲ್ಲಿ ಸಂಸ್ಕೃತಿ, ರಾಷ್ಟ್ರಭಕ್ತಿ ಜಾಗೃತಿ ಅಗತ್ಯ: ರಾಮ್‌
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಪೊನ್ನಂಪೇಟೆ ಸಾಯಿ ಶಂಕರ ಕಾಲೇಜಿನಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ದಿನ ಆಚರಣೆ ನಡೆಯಿತು.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಐವರ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ಹಾಗೂ ಇನ್ನೊಬ್ಬಾಕೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ 

ಯರವರ ಕಡೆಗಣನೆ ಆರೋಪ: ಆ.15ರಂದು ಅರೆಬೆತ್ತಲೆ ಧರಣಿಗೆ ನಿರ್ಧಾರ
ಕೊಡಗು ಜಿಲ್ಲೆಯಲ್ಲಿ ವಾಸಿಸುತ್ತಿರುವ ಯರವರನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಿ ಸ್ವತಂತ್ರವಾಗಿ ಕೃಷಿ ಮಾಡಿಕೊಂಡು ಜೀವನ ಸಾಗಿಸಲು ಜಮೀನು ನೀಡುವಂತೆ ಒತ್ತಾಯಿಸಿ ಕಳೆದ 20 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಹೋರಾಟ ಫಲ ನೀಡಲಿಲ್ಲ. ಆದ್ದರಿಂದ ಸ್ವಾತಂತ್ರ್ಯ ದೊರಕಿದ ದಿನವಾದ ಆ.15 ರಂದು ಜಿಲ್ಲಾ ನ್ಯಾಯಾಲಯದ ಎದುರು ಅರೆಬೆತ್ತಲೆ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 486
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved