• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಜ್ಞಾನಿಕ ಕೃಷಿಯಿಂದ ರೈತರ ಅಭಿವೃದ್ಧಿ: ಎ.ಸಿ.ಗಿರೀಶ್‌
ನಾಪೋಕ್ಲು ಸಹಕಾರ ಮಹಿಳಾ ಸಮಾಜದಲ್ಲಿ ಮಂಗಳವಾರ ಕೊಡಗು ಜಿಲ್ಲಾ ಪಂಚಾಯಿತಿ ಕೃಷಿ ಇಲಾಖೆ ಮಡಿಕೇರಿ ತಾಲೂಕು ವತಿಯಿಂದ ಬೀಜೋಪಚಾರ ಆಂದೋಲನ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ತರಬೇತಿ ಕಾರ್ಯಾಗಾರ ನಡೆಯಿತು.
ಜ್ಞಾನ ಕಾವೇರಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ, ಜ್ಞಾನಗಂಗಾ ದತ್ತಿನಿಧಿ ಪ್ರಶಸ್ತಿ ಪ್ರದಾನ
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಹಾಗೂ ಕೊಡಗು ವಿಶ್ವ ವಿದ್ಯಾಲಯದ ಆಶ್ರಯದಲ್ಲಿ ಮಂಗಳವಾರ ವಿಶ್ವ ವಿದ್ಯಾಲಯದ ಜ್ಞಾನ ಕಾವೇರಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಜ್ಞಾನಗಂಗಾ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಮರ ಮುರಿದುಬಿದ್ದ ರಸ್ತೆ ಸಂಪರ್ಕ ಕಡಿತ
ಬೃಹತ್‌ ಗಾತ್ರದ ಮರ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಹಿನ್ನೆಲೆ ವಾಹನಗಳು ಬಳಸು ರಸ್ತೆಯಲ್ಲಿ ಸಾಗಿದವು. ಸಂಜೆ ವೇಳೆ ಮರ ತೆರವುಗೊಳಿಸಲಾಯಿತು.
ಕೊಡಗಿನ ಮೂವರು ಛಾಯಾಗ್ರಾಹಕರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ
ಕರ್ನಾಟಕ ಛಾಯಚಿತ್ರ ರತ್ನ ಪ್ರಶಸ್ತಿಗೆ ಕೊಡಗಿನ ಮೂವರು ಭಾಜನರಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರೋಟರಿ ವುಡ್ಸ್ ನ ಅಧ್ಯಕ್ಷರಾಗಿ ಹರೀಶ್ ಕಿಗ್ಗಾಲು ಪದಗ್ರಹಣ
ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್‌ನ ನೂತನ ಅಧ್ಯಕ್ಷರಾಗಿ ಹರೀಶ್‌ ಕಿಗ್ಗಾಲು ಕಾರ್ಯದರ್ಶಿಯಾಗಿ ಕಿರಣ್‌ ಕುಂದರ್‌ ಹಾಗೂ ತಂಡದ ಪದಗ್ರಹಣ ನೆರವೇರಿತು. ಈ ಸಂದರ್ಭ ಸುಳ್ಯ ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವರ್ನರ್‌ ಡಾ. ಪಿ. ಕೆ.ಕೇಶವ್‌ ಮಾತನಾಡಿದರು.
ವ್ಯಾಪಕ ಮಳೆ: ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ
ಹಾರಂಗಿ ಜಲಾಶಯದಲ್ಲಿ ನೀರಿನ ಒಳಹರಿವಿನ ಪ್ರಮಾಣ ಏರಿಕೆಯಾಗಿದೆ. ಈ ಹಿನ್ನೆಲೆ ಸೋಮವಾರ ಸಂಜೆ ನೀರನ್ನು ನದಿಗೆ ಬಿಡಲಾಗಿದೆ.
ಜಿಲ್ಲೆಯಾದ್ಯಂತ ಬಿರುಸುಗೊಂಡ ಮಳೆ
ಕೊಡಗು ಜಿಲ್ಲೆಯಲ್ಲಿ ಸೋಮವಾರ ಕೊಂಚ ಮಳೆ ಬಿರುಸುಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.
ಸಂಪೂರ್ಣ ಹದಗೆಟ್ಟ ರಸ್ತೆ: ವಾಹನ ಚಾಲಕರ ಪರದಾಟ
ಶ್ರೀ ಪೊನ್ನು ಮುತ್ತಪ್ಪ ದೇವಸ್ಥಾನದ ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನ ಚಾಲಕರು ಪರದಾಡುವಂತಾಗಿದೆ.
ವಿದ್ಯಾರ್ಥಿಗಳು ಆಟ ಪಾಠಗಳ ಮೂಲಕ ಉತ್ತಮ ನಾಗರಿಕರಾಗಬೇಕು: ಕರ್ನಲ್ ಕೆ.ಸಿ ಸುಬ್ಬಯ್ಯ
ಅಮ್ಮತ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿರಾಜಪೇಟೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್‌ ಕುಮಾರ್‌ ಗುಹ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇಂದು ಜಿಲ್ಲೆಗೆ ‘ಕರ್ನಾಟಕ ಪುಸ್ತಕ ಪರಿಕ್ರಮ’ ಬಸ್‌
ಕರ್ನಾಟಕ ಪುಸ್ತಕ ಪರಿಕ್ರಮದ ಬಸ್‌ ಜು. 8ರಂದು ಕೊಡಗು ಜಿಲ್ಲೆಗೆ ಆಗಮಿಸಲಿದೆ. ರಾಜ್ಯದ ಸುಮಾರು 14 ಜಿಲ್ಲೆಗಳಲ್ಲಿ ಈ ಪುಸ್ತಕ ಭಂಡಾರ ವಾಹನ ಸಂಚರಿಸಲಿದೆ.
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 486
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved