ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾತೃ ಭಾಷೆ ನಮಗೆಲ್ಲ ಅತ್ಯವಶ್ಯಕ: ಶಾಸಕ ಡಾ. ಮಂತರ್ ಗೌಡ
ಎಲ್ಕೆಜಿ ನೂತನ ಕೊಠಡಿಗಳನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು .ತಾ. ಪಂ. ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಮಾತನಾಡಿದರು.
ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಿ ಅಪೌಷ್ಟಿಕತೆ ತಪ್ಪಿಸಿ: ಡಾ.ಮಧುಸೂದನ
ಮಕ್ಕಳ ಅಪೌಷ್ಟಿಕತೆ ದೂರ ಮಾಡಲು ಗುಣ ಮಟ್ಟದ ಆಹಾರ ನೀಡುವಂತಾಗಬೇಕು ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಮಧುಸೂದನ ಹೇಳಿದರು. ಪೋಷಣಾ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಅಶೋಕಪುರ ಗಣೇಶ ವಿಸರ್ಜನೆ, ಅದ್ದೂರಿ ಶೋಭಾಯಾತ್ರೆ
ಮಡಿಕೇರಿಯ ಅಶೋಕಪುರ ಗಣೇಶೋತ್ಸವ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ ಗಣೇಶೋತ್ಸವ ವಿಸರ್ಜನೋತ್ಸವ ಶೋಭಾಯಾತ್ರೆ ನಡೆಯಿತು. ಚಿಮ್ಮುವ ಬೆಂಕಿ, ಪಟಾಕಿಗಳು ಮೈನವಿರೇಳಿಸುವಂತೆ ಮಾಡಿದವು.
ಕೆಸರುಗದ್ದೆ ಕ್ರೀಡೆಯಲ್ಲಿ ಮಿಂದೆದ್ದ ಮರಾಠ, ಮರಾಟಿ ಸಮುದಾಯ ಬಾಂಧವರು
ವಿವಿಧ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಸಮುದಾಯ ಬಾಂಧವರು ಮಿಂದೆದ್ದರು. ಮರಾಟಿ ಸೋಮಪ್ಪನವರ ಗದ್ದೆಯಲ್ಲಿ ಆಯೋಜಿಸಲಾಗಿತ್ತು. ಕ್ರೀಡಾ ಪ್ರೇಮಿಗಳು ತಮ್ಮ ಕ್ರೀಡಾ ಪ್ರತಿಭೆಯನ್ನು ಹೊರಹಾಕಿದರು.
ಕೇಂದ್ರ ಸರ್ಕಾರ ಕೃಷಿಕರ ಪರವಾಗಿ ನಿಲುವು ತಳೆಯಬೇಕಾಗಿದೆ: ತೇಲಪಂಡ ಪೂವಯ್ಯ
ಕೇಂದ್ರ ಸರ್ಕಾರ ಕರಿಮೆಣಸು ಮೇಲೆ ವಿಧಿಸಿರುವ ಜಿಎಸ್ಟಿಯನ್ನು ತೆಗೆದುಹಾಕುವ ಮೂಲಕ ಕೃಷಿಕರ ಪರವಾಗಿ ನಿಲುವು ತಳೆಯಬೇಕಾಗಿದೆ.
ಸಿದ್ಧರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿದರು. ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಹಾಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು: ಕುಶಾಲನಗರದಲ್ಲಿ ಪ್ರತಿಭಟನೆ
ಕುಶಾಲನಗರದಲ್ಲಿ ಸ್ಥಳೀಯ ದೇವಾಲಯ ಒಕ್ಕೂಟ ಮತ್ತು ತಿರುಪತಿ ಭಕ್ತರ ಸಮೂಹ ಮೌನ ಪ್ರತಿಭಟನೆ ನಡೆಯಿತು. ನೂರಾರು ಮಂದಿ ಮೆರವಣಿಗೆ ತೆರಳಿದರು.
ಕುಶಾಲನಗರ ಪ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕೈ ಸೇರುವುದು ಖಚಿತ: ವಿ ಪಿ ಶಶಿಧರ್
ಕುಶಾಲನಗರ ಪ.ಪಂ. ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕೈ ಸೇರುವುದು ಖಚಿತವಾಗಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ತಿಳಿಸಿದರು.
ಮಹಿಳೆಯರಿಗೆ ಕಾನೂನಿನ ಮಾಹಿತಿ ಅಗತ್ಯ: ಚಂದ್ರಶೇಖರ್
ಮಹಿಳೆಯರು ಕಾನೂನಿನ ಮಾಹಿತಿ ಪಡೆದು ಇತರರಿಗೆ ತಿಳಿಸುವುದು ಎಂದು ಠಾಣಾಧಿಕಾರಿ ಚಂದ್ರಶೇಖರ್ ತಿಳಿಸಿದರು. ಮಹಿಳೆಯರಿಗೆ ಕಾನೂನು ಅರಿವು ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಪೌರಕಾರ್ಮಿಕರಿಗೆ ಸರ್ಕಾರದ ಸೌಲಭ್ಯ ದೊರಕಿಸಿಕೊಡಲು ಪ್ರಯತ್ನ: ಕೃಷ್ಣಪ್ರಸಾದ್
ಪೌರ ಕಾರ್ಮಿಕರ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಯಿತು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಉದ್ಗಾಟಿಸಿದರು.
< previous
1
...
313
314
315
316
317
318
319
320
321
...
546
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!