ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚೆಟ್ಟಳ್ಳಿಯಲ್ಲಿ ಕೊಡಗಿನ ಕಿತ್ತಳೆ ಪುನಶ್ಚೇತನ ಕಾರ್ಯಕ್ರಮ
ಮೂರು ಜಿಲ್ಲೆಯ ಸುಮಾರು ನೂರು ರೈತರಿಗೆ ಕೃಷಿ ಪರಿಕರಗಳನ್ನು ವಿತರಿಸಲಾಯಿತು. ಕೊಡಗಿನ ಕಿತ್ತಳೆ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಿತು.
ಮಡಿಕೇರಿ : ದಸರಾ ಆಚರಣೆಗೆ ಸಂಬಂಧಿಸಿದಂತೆ ಅಲಂಕಾರ ಸಮಿತಿ 2024 ರ ರಚನೆ : ಮುನೀರ್ ಮಾಚರ್ ಎಂ.ಎ ಅಧ್ಯಕ್ಷತೆ
ಮಡಿಕೇರಿ ನಗರದಲ್ಲಿ 2024 ರ ದಸರಾ ಆಚರಣೆಗೆ ಸಂಬಂಧಿಸಿದಂತೆ ಅಲಂಕಾರ ಸಮಿತಿಯನ್ನು ರಚಿಸಲಾಗಿದೆ. ಮುನೀರ್ ಮಾಚರ್ ಎಂ.ಎ ಅವರ ಅಧ್ಯಕ್ಷತೆಯಲ್ಲಿ ನೂತನ ಸಮಿತಿ ರಚನೆಗೊಂಡಿದೆ.
ಚೆಟ್ಟಳ್ಳಿ ಕೊಡವ ಸಮಾಜ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ
ಚೆಟ್ಟಳ್ಳಿ ಕೊಡವ ಸಮಾಜ ವತಿಯಿಂದ 4ನೇ ವರ್ಷದ ಮಹಾಸಭೆ ಹಾಗೂ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ನಡೆಯಿತು. ಸಮಾಜದ ಅಧ್ಯಕ್ಷ ಮುಳ್ಳಂಡ ರತ್ತು ಚಂಗಪ್ಪ ಅಧ್ಯಕ್ಷತೆ ವಹಿಸಿದ್ದರು.
ಮಡಿಕೇರಿ: ಪೋಷಣ ಮಾಸಾಚರಣೆ, ಮಾತೃವಂದನಾ ವಿಶೇಷ ಅಭಿಯಾನ
ಪೋಷಣ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇ಼ಷ ಅಭಿಯಾನ ಕಾರ್ಯಕ್ರಮ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು.
ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ಸಂತ ಮೇರಿ ಶಾಲೆಗೆ ಪ್ರಶಸ್ತಿ
ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ತೋರಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಮಡಿಕೇರಿ: ಗಣೇಶ ಮಂಟಪ ವಿಜೃಂಭಣೆಯ ಶೋಭಾಯಾತ್ರೆ
46ನೇ ವರ್ಷದ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೈಭವದಿಂದ ನಡೆಯಿತು. ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ಸಾಗಿತು.
ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ವೇದಿಕೆ: ರವಿ
ನಂಜರಾಯಪಟ್ಟಣ ಸಂಯುಕ್ತ ಆಶ್ರಯದಲ್ಲಿ ಬಸನಹಳ್ಳಿಯ ಸರ್ಕಾರಿ ವಾಲ್ಮೀಕಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ ಜರುಗಿತು. 70ಕ್ಕಿಂತಲೂ ಹೆಚ್ಚು ಶಾಲಾ ಮಕ್ಳಳು ಪಾಲ್ಗೊಂಡಿದ್ದರು.
ವಿಜೃಂಭಣೆಯ ಅರ್ಥಪೂರ್ಣ ಮಡಿಕೇರಿ ದಸರಾ: ಡಾ.ಮಂತರ್ ಗೌಡ
ಮಡಿಕೇರಿಯಲ್ಲಿ ಈ ವರ್ಷ ನಾಡಹಬ್ಬವನ್ನು ವಿಜೃಂಭಣೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಶಾಸಕ ಡಾ. ಮಂತರ್ಗೌಡ ಹೇಳಿದರು.
ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಸಿದ್ಧತಾ ಮಾರ್ಗದರ್ಶನ
ಪ್ರೌಢಶಾಲಾ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಮಾರ್ಗದರ್ಶನವನ್ನು ಹಮ್ಮಿಕೊಳ್ಳಲಾಯಿತು. ಉಪನ್ಯಾಸಕರಾದ ಕವಿತಾ ಮಾರ್ಗದರ್ಶನ ನೀಡಿದರು.
ಪ್ರತಿಯೊಬ್ಬ ವ್ಯಕ್ತಿಯ ಒಳಗೆ ಅದ್ಭುತ ಶಕ್ತಿಯಿದೆ: ಪಟ್ಟಡ ಶಿವಕುಮಾರ್
1855ನೇ ವದ್ಯವರ್ಜನ ಶಿಬಿರ ಎಲ್ಲರ ಸಹಕಾರ ಮತ್ತು ಸಹಭಾಗಿತ್ವದೊಂದಿಗೆ ಯಶಸ್ವಿಯಾಗಿ ನಡೆಯುತ್ತಿದೆ. ಉಪನ್ಯಾಸಕರಾದ ಪಟ್ಟಡ ಶಿವಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
< previous
1
...
314
315
316
317
318
319
320
321
322
...
546
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!