• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೃಹತ್ ಭೂ ಪರಿವರ್ತನೆಯಿಂದ ಕೊಡವರ ಅಸ್ತಿತ್ವಕ್ಕೆ ದಕ್ಕೆ : ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ
ಸಿಎನ್‌ಸಿ ವತಿಯಿಂದ ಚೆಟ್ಟಳ್ಳಿ ಪಟ್ಟಣದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಕೊಡವ ಲ್ಯಾಂಡ್‌ ಅನ್ನು ಬೃಹತ್‌ ಪ್ರಮಾಣದಲ್ಲಿ ಭೂ ಪರಿವರ್ತನೆ ಮಾಡುತ್ತಿದ್ದು ಇದು ಮುಂದೊಂದು ದಿನ ಮೂಲ ನಿವಾಸಿ ಆದಿಮ ಸಂಜಾತ ಕೊಡವರ ಅಸ್ತಿತ್ವಕ್ಕೆ ಧಕ್ಕೆ ಉಂಟು ಮಾಡಲಿದೆ ಎಂದು ಕೊಡವ ನ್ಯಾಷನಲ್‌ ಸಂಘಟನೆ ಅಧ್ಯಕ್ಷ ಎನ್‌.ಯು. ನಾಚಪ್ಪ ಹೇಳಿದರು.
ಕಠಿಣ ಪರಿಶ್ರಮದಿಂದ ಸಮಾಜದಲ್ಲಿ ಸ್ಥಾನ: ಹರಪಳ್ಳಿ ರವೀಂದ್ರ
ಶಾಲಾ ವಿದ್ಯಾರ್ಥಿಗಳಿಗೆ ದಾನಿಗಳಿಂದ ಉಚಿತ ನೋಟ್‌ ಬುಕ್‌ ವಿತರಣೆ ಹಾಗೂ ತಟ್ಟೆ ಲೋಟಗಳ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗಣ್ಯರು ಹೇಳಿದರು.
ಸಂತೆ ದಿನ ವಾಹನ ಸಂಚಾರಕ್ಕೆ ತೊಡಕು: ಗ್ರಾ.ಪಂ.ಗೆ ದೂರು
ರಸ್ತೆ ಬದಿ ಅಂಗಡಿಗಳನ್ನು ಇಟ್ಟು ವ್ಯಾಪಾರ ನಡೆಸುವುದರಿಂದ ಜನ ಸಾಮಾನ್ಯರಿಗೆ ವಾಹನ ಸಂಚಾರಕ್ಕೆ ತೊಂದರೆಯಾಗಿರುವುದರ ಬಗ್ಗೆ ಸಾರ್ವಜನಿಕರು ಗ್ರಾ.ಪಂ.ಗೆ ದೂರು ಸಲ್ಲಿಸಿದ್ದಾರೆ.
ವಿಕಲಚೇತನರ ಗುರುತಿನ ಚೀಟಿ ಪಡೆಯಲು ಯುಡಿಐಡಿ ಕಾರ್ಡ್‌ ಕಡ್ಡಾಯ
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಶೇಷಚೇತನರಿಗೆ ಸರ್ಕಾರದಿಂದ ಹಲವಾರು ಯೋಜನೆ ಜಾರಿಗೊಳಿಸಿದ್ದು ಈ ಯೋಜನೆಯ ಪ್ರಯೋಜನವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯುಡಿಐಡಿ ಕಾರ್ಡ್ ಕಡ್ಡಾಯವಾಗಿದೆ. ಯುಡಿಐಡಿ ಕಾರ್ಡ್ ಪಡೆಯಲು ಯುಡಿಐಡಿ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ನೋಂದಾಯಿಸಿ ಯುಡಿಐಡಿ ಕಾರ್ಡ್‌ ಪಡೆದುಕೊಳ್ಳಬೇಕಿದೆ.
ಚೆಯ್ಯಂಡಾಣೆ, ನರಿಯಂದಡ: ಕಾಡಾನೆ ದಾಳಿ ವಿಪರೀತ
ಚೆಯ್ಯಂಡಾಣೆ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಉಪಟಳಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇಲ್ಲಿ ಆಗಾಗ್ಗೆ ಕಾಡಾನೆಗಳು ದಾಂದಲೆ ನಡೆಸಿ ಫಸಲನ್ನು ತುಳಿದು ತಿಂದು ನಷ್ಟ ಉಂಟು ಮಾಡುತ್ತಿವೆ. ನಿರಂತರ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಗ್ರಾಮಸ್ಥರು 10ರಂದು ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ.
ಕಾಡಾನೆ ದಾಳಿ: ಸಮಯ ಪ್ರಜ್ಞೆಯಿಂದ ವ್ಯಕ್ತಿ ಪಾರು
ಮನೆಯ ಮುಂದೆ ವಾಯು ವಿಹಾರ ಮಾಡುತ್ತಿದ್ದ ಕಾಫಿ ಬೆಳೆಗಾರರ ಮೇಲೆ ಒಂಟಿಸಲಗ ದಾಳಿ ನಡೆಸಿದ್ದು, ಸಮಯಪ್ರಜ್ಞೆಯಿಂದ ಅವರು ಓಡಿ ಪಾರಾದ ಘಟನೆ ಶುಕ್ರವಾರ ಬೆಳಗ್ಗೆ ಕೊಡಗರಹಳ್ಳಿಯಲ್ಲಿ ನಡೆದಿದೆ.ಕೊಡಗರಹಳ್ಳಿ ಲಕ್ಷ್ಮಿ ತೋಟದ ಮಾಲೀಕ ಬಿ.ಡಿ.ಸುಭಾಷ್ ಕಾಡಾನೆ ದಾಳಿಯಿಂದ ಪಾರಾದವರು.
ಎಂಆರ್‌ಐ ಸ್ಕ್ಯಾನಿಂಗ್‌ ಯಂತ್ರ ಶೀಘ್ರ ಉದ್ಘಾಟನೆ: ಡಾ.ಶರಣ ಪ್ರಕಾಶ ಪಾಟೀಲ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ. ಶುಕ್ರವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಕ್ಕೆ ಭೇಟಿ ನೀಡಿ ವೀಕ್ಷಿಸಿ ಅವರು ಮಾತನಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮಸ್ಯೆಗಳ ಅನಾವರಣ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಈ ಸಂದರ್ಭ ಸಂಸ್ಥೆಯ ಹಲವು ಸಮಸ್ಯೆಗಳು ಅನಾವರಣಗೊಂಡಿತು.
ಹಿಂದೂ ಮಲಯಾಳಿ ಸಮಾಜ ವಾರ್ಷಿಕ ಮಹಾಸಭೆ ನಾಳೆ: ಸಾಧಕರಿಗೆ ಸನ್ಮಾನ
ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಭಾನುವಾರ ನಗರದ ಅಂಬೇಡ್ಕ‌ರ್ ಭವನದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಮತ್ತು ಉನ್ನತ ವ್ಯಾಸಂಗ ಮಾಡಿದ ಸುಮಾರು 40 ಮಂದಿಯನ್ನು ಹಾಗೂ ನೂತನ ಸಂಸದರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.
ಸುಂಟಿಕೊಪ್ಪ: ಗ್ರಾಹಕರ ಸೇವೆಗೆ ದೊರಕದ ನಂದಿನಿ ಕ್ಷೀರ ಕೇಂದ್ರ
ಒಂದೂವರೆ ದಶಕದ ಹಿಂದೆ ಸಾರ್ವಜನಿಕ ಹಿತಾಸಕ್ತಿ ಹಿನ್ನಲೆಯಲ್ಲಿ ಸಾಕಷ್ಟು ಪ್ರಯತ್ನ ಹಾಗೂ ಬೇಡಿಕೆಯ ಫಲವಾಗಿ ನಂದಿನಿ ಕ್ಷೀರಕೇಂದ್ರ ಸುಂಟಿಕೊಪ್ಪ ಹೋಬಳಿ ಕೇಂದ್ರಕ್ಕೆ ಮಂಜೂರಾಗಿತ್ತು. ಆಗ ಹರಾಜಿನಲ್ಲಿ ಕೇಂದ್ರವನ್ನು ಪಡೆದುಕೊಂಡವರು ವ್ಯವಹಾರ ಕೈಗೂಡದ ಹಿನ್ನಲೆಯಲ್ಲಿ ಇನ್ನೊಬ್ಬರಿಗೆ ಪರಭಾರೆ ಮಾಡಿದರು. ಅವರಿಗೂ ವ್ಯಾಪಾರ ಕೈಗೂಡದ ಹಿನ್ನಲೆಯಲ್ಲಿ ನಂದಿನಿ ಕ್ಷೀರ ಕೇಂದ್ರವು ಯಾರಿಗೂ ಬೇಡದಂತಾಗಿ ಮುಚ್ಚಲ್ಪಟ್ಟಿದೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 486
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved