ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ಭವನ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ
ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಉದ್ಘಾಟನೆಗೊಂಡಿತು.
ವಿರಾಜಪೇಟೆ: ಏಡ್ಸ್ ಜಾಗೃತಿ ಕಾರ್ಯಕ್ರಮ
ಏಡ್ಸ್ ಜಾಗೃತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವಿಶ್ವ ಬಾಯಿ ಆರೋಗ್ಯ ದಿನಾಚರಣೆ
ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಸಂತೋಷಕರ ಬಾಯಿ ಸಂತೋಷಕರ ಮನಸ್ಸು ಎಂಬ ಘೋಷಣೆಯೊಂದಿಗೆ ನಡೆಯಿತು.
ಕಾಡಾನೆ ಉಪಟಳಕ್ಕೆ ವಿದ್ಯುತ್ ಕಂಬ ಮುರಿದು ಸಂಪರ್ಕ ಕಡಿತ
ಸಮೀಪದ ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ಉಪಟಳದಿಂದ ಗ್ರಾಮಸ್ಥರು ಸಮಸ್ಯೆ ಅನುಭವಿಸುತ್ತಿದ್ದಾರೆ.
ಏ. 5ರಂದು ರಾಮೋತ್ಸವದ ಪೂರ್ವಭಾವಿ ಸಭೆ
ರಾಮೋತ್ಸವದ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ, ದೇಣಿಗೆ ಸಂಗ್ರಹ ಅನ್ನದಾನಕ್ಕೆ ಬೇಕಾದ ಸಾಮಾಗ್ರಿಗಳನ್ನು ಸಂಗ್ರಹಿಸಲು ತೀರ್ಮಾನಿಸಲಾಯಿತು.
ಅಂತಾರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್ಸಿಯಿಂದ ಸತ್ಯಾಗ್ರಹ, ಹಕ್ಕೊತ್ತಾಯ ಮಂಡನೆ
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಮಂಡಿಸಿತು.
ಕುಶಾಲನಗರ, ಪೊನ್ನಂಪೇಟೆಯಲ್ಲಿ ಮಳೆ
ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ.
ವಿವೇಕಾನಂದರ ಜೀವನ, ಸಾಧನೆ ಯುವಜನತೆಗೆ ಸದಾ ಸ್ಪೂರ್ತಿದಾಯಕ: ಕೆ.ಪಿ. ಉತ್ತಪ್ಪ
ವಿವೇಕಾನಂದರು ಅದ್ಭುತ ದೇಶ ಭಕ್ತ, ಚಿಂತಕ, ಧಾರ್ಮಿಕ ನಾಯಕ. ಮಾನವೀಯರಾಗಿ ಬದುಕು ಕಲಿಸಿದ, ಆತ್ಮ ಜಾಗೃತಿ ಹೊಂದುವಂತೆ ಬೋಧಿಸಿದ ಸಂತ ಎಂದು ಗಣ್ಯರು ಹೇಳಿದರು.
ಏಡ್ಸ್ ನಿಯಂತ್ರಣ, ಜಾಗೃತಿ ಕಾರ್ಯಕ್ರಮ
ಏಡ್ಸ್ ರೋಗ ತಡೆಗಟ್ಟುವಲ್ಲಿ ಯುವಕ ಯುವತಿಯರ ಪಾತ್ರ ಮಹತ್ವದ್ದು ಎಂದು ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ನಿರ್ಮಲ ಹೇಳಿದರು.
ಭಾಗಮಂಡಲ, ತಲಕಾವೇರಿಯಲ್ಲಿ ಡಿಕೆಶಿ ವಿಶೇಷ ಪೂಜೆ
ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
< previous
1
...
28
29
30
31
32
33
34
35
36
...
407
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ