• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ
ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ ಸಂಘದ ಅಧ್ಯಕ್ಷೆ ಬೇಬಿ ಚಂದ್ರಹಾಸ್‌ ಅಧ್ಯಕ್ಷತೆಯಲ್ಲಿ ನಡೆಯಿತು.
ಜಾತಿ ಕಾಲಂನಲ್ಲಿ ಗೌಡ ನಮೂದಿಗೆ ಮನವಿ
ಶೈಕ್ಷಣಿಕ ಜಾತಿ ಗಣತಿಯಲ್ಲಿ ಗೌಡ ಬಾಂಧವರು ತಮ್ಮ ಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ಚಿಲ್ಲನ ಗಣಿ ಪ್ರಸಾದ್‌ ಮನವಿ ಮಾಡಿದರು.
ಸಾಮಾಜಿಕ ಭದ್ರತಾ ಯೋಜನೆ ಉಪಯೋಗಿಸಿ: ಮಂದೋಡಿ ಜಗನ್ನಾಥ್
ಜನಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನ ಪಡೆಯಬೇಕು ಎಂದು ಮಂದೋಡಿ ಜಗನ್ನಾಥ್‌ ಹೇಳಿದರು.
ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುಗಳಿಗೆ ಗೌರವ ಸಮರ್ಪಣೆ
ಆವರ್ತಿ ರಾಜೇಶ್ವರಿ ವಿದ್ಯಾಸಂಸ್ಥೆಯ 2006-2007 ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಸೆ.22 ರಿಂದ ಪ್ರತಿ ಕುಟುಂಬದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ
ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯು ಸೆ. 22ರಿಂದ ಆರಂಭವಾಗಲಿದ್ದು, ಎರಡನೇ ಹಂತದ ತರಬೇತಿ ಕಾರ್ಯಾಗಾರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನಡೆಯಿತು.
ನಿವೇಶನಕ್ಕಾಗಿ ಆಗ್ರಹಿಸಿ ಚೆಟ್ಟಳ್ಳಿಯಲ್ಲಿ ಪ್ರತಿಭಟನೆ
ನಿವೇಶನ ರಹಿತ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ನಿವೇಶನ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.
ಸುಂಟಿಕೊಪ್ಪ: ಮಾದಕ ವ್ಯಸನ ಮುಕ್ತ ಅಭಿಯಾನ
ಸಂಜೀವಿನಿ ಒಕ್ಕೂಟ ವತಿಯಿಂದ ಪರಿವರ್ತನ ಕಾರ್ಯಕ್ರಮದಡಿ ಮಾದಕ ವ್ಯಸನ ಮುಕ್ತ ಅಭಿಯಾನ ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕೊಡಗಿನಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸಲು 10.89 ಕೋಟಿ ರು. ಅನುದಾನ
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರ ಅವಿರತ ಪರಿಶ್ರಮದಿಂದ ಹೃದ್ರೋಗ ತಪಾಸಣಾ ಕೇಂದ್ರದ ಸೌಲಭ್ಯ ಜಿಲ್ಲೆಗೆ ಲಭ್ಯವಾಗುತ್ತಿದೆ. ಉದ್ದೇಶಿತ ಹೃದ್ರೋಗ ತಪಾಸಣಾ ಕೇಂದ್ರವು ಸಾರ್ವಜನಿಕ-ಖಾಸಗಿ ಸಹಭಾಗಿತ್ವ(ಪಿಪಿಪಿ) ಯೋಜನೆಯಡಿ ಕಾರ್ಯನಿರ್ವಹಿಸಲಿದ್ದು, ಈಗಾಗಲೇ ಉದ್ದೇಶಿತ ಹೃದ್ರೋಗ ತಪಾಸಣಾ ಕೇಂದ್ರ ಸ್ಥಾಪನೆಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸ್ಥಳ ಪರಿಶೀಲನಾ ಕಾರ್ಯ ನಡೆದಿದೆ.
24ರಂದು ಕಾಫಿ ದಸರಾ ಸಂಭ್ರಮ
ಕೂರ್ಗ್‌ ಪ್ಲಾಂಟರ್ಸ್‌ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿತ ಎರಡನೇ ವರ್ಷದ ಕಾಫಿ ದಸರಾವನ್ನು ಸೆ.24ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ಕೊಡಗಿನ ದಿ.ಸಾಕಮ್ಮ ಸ್ಮರಣಾರ್ಥ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜ್ ಕಾಫಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.
ಕೊಡಗು ಬೋಧಕ ಆಸ್ಪತ್ರೆಗೆ ಹೆಚ್ಚುವರಿ 300 ಹಾಸಿಗೆ ಶೀಘ್ರ ಸೇರ್ಪಡೆ: ಡಾ. ಸೋಮಶೇಖರ್‌
ಕೊಡಗು ಪತ್ರಕರ್ತರ ಸಂಘ, ಕೊಡಗು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಸಹಕಾರದೊಂದಿಗೆ ನಗರದ ಕಾವೇರಿ ಹಾಲ್‌ನಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬಸ್ಥರಿಗೆ ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಯಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 540
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved