ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾರಂಗಿ ಹಿನ್ನೀರಿನಲ್ಲಿ ಮುಳುಗಿದ್ದ ಪ್ರವಾಸಿಗನ ಮೃತದೇಹ ಪತ್ತೆ
ಹಾರಂಗಿ ಹಿನ್ನೀರಿನಲ್ಲಿ ಭಾನುವಾರ ಸಂಜೆ ಮುಳುಗಿದ್ದ ಮೈಸೂರು ಮೂಲದ ಪ್ರವಾಸಿಗನ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.
ತೋಟದಲ್ಲಿ ಒಂಟಿ ಸಲಗ ದಾಂದಲೆ: ಅಪಾರ ನಷ್ಟ
ಕಾಫಿ ತೋಟಗಳಲ್ಲಿ ಒಂಟಿ ಸಲಗ ದಾಳಿ ನಡೆಸಿದೆ. ಅಪಾರ ಪ್ರಮಾಣದಲ್ಲಿ ಕೃಷಿ ಫಸಲು ಹಾನಿಯಾಗಿರುವ ಘಟನೆ ನಡೆದಿದೆ.
ನಾಪೋಕ್ಲು: ಉಚಿತ ಟೈಲರಿಂಗ್ ತರಬೇತಿ
ಪುನಶ್ಚೇತನ ಸಂಸ್ಥೆಯ ಕಚೇರಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮ ನಡೆಯಿತು. ಗ್ರಾ.ಪಂ. ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ ಬೇಬ ಮಾತನಾಡಿದರು.
ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಸನ್ಮಾನ
ಪ್ರಜೆಗಳ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸುವುದು ಪತ್ರಿಕೆಗಳ ಧರ್ಮ. ಸಮಾಜ ಸರಿದಾರಿಯಲ್ಲಿ ಮನ್ನಡೆಸಲು ಪತ್ರಿಕೆಗಳು ನೆರವಾಗಬೇಕು ಎಂದು ಗಡಿನಾಡ ಸಂಚಾರಿ ಪತ್ರಿಕೆಯ ಸಂಪಾದಕ ಟಿ.ಪಿ. ರಮೇಶ್ ಹೇಳಿದರು.
ಶ್ರಮ, ಸಂಸ್ಕೃತಿ ಮಹತ್ವ ಅರಿಯಲು ಎನ್ಎಎಸ್ಎಸ್ ವೇದಿಕೆ: ಡಾ.ಸೀನಪ್ಪ
ಶ್ರಮ, ಸಂಸ್ಕೃತಿಯ ಮಹತ್ವ ಅರಿಯಲು ಎನ್ಎಸ್ಎಸ್ ಉತ್ತಮ ವೇದಿಕೆ ಎಂದು ಕೊಡಗು ವಿವಿ ಕುಲಸಚಿವ ಡಾ. ಸೀನಪ್ಪ ತಿಳಿಸಿದರು.
ರಸ್ತೆ ಬದಿ ಕಸ ಎಸೆದ ಪ್ರವಾಸಿಗರಿಗೆ ಅಪ್ಪಚ್ಚು ರಂಜನ್ ಸ್ವಚ್ಛತೆ ಪಾಠ!
ಪ್ರವಾಸಿಗರಿಗೆ ಮಾಜಿ ಶಾಸಕ ಅಪ್ಪಚ್ಚು ರಂಜನ್ ಸ್ವಚ್ಛತೆ ಪಾಠ ಹೇಳಿದ್ದಾರೆ. ರಸ್ತೆಗೆ ಎಸೆದ ಕಸ ಅವರಿಂದಲೇ ತೆರವು ಮಾಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ; ಕೃಷಿ ಚಟುವಟಿಕೆ ಚುರುಕು
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಬತ್ತ ಸಸಿಮಡಿ ಕಾರ್ಯ ಆರಂಭವಾಗಿದೆ.
ಪ್ರವಾಸಿ ಮಾರ್ಗದರ್ಶಿ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿಗಳನ್ನು ಅಗತ್ಯ ದಾಖಲಾತಿಯೊಂದಿಗೆ ಜು. 31ರ ಸಂಜೆ 5ಗಂಟೆಯೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿ ನೀಡಲಾಗುವುದು.
ಜು.3ರಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳೆದುರು ಬಿಜೆಪಿ ಪ್ರತಿಭಟನೆ
ಕೊಡಗು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳೆದುರು ಬಿಜೆಪಿ ವತಿಯಿಂದ ಜು. 3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್ಕುಮಾರ್ ಮಾಹಿತಿ ನೀಡಿದರು.
ಶನಿವಾರಸಂತೆ ಹೋಬಳಿ ಬೆಳೆಗಾರರ ಸಂಘದ ವಾರ್ಷಿಕ ಮಹಾಸಭೆ
ಶನಿವಾರಸಂತೆ ಹೋಬಳಿ ಬೆಳೆಗಾರರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಸಂಘಟನೆಯನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
< previous
1
...
317
318
319
320
321
322
323
324
325
...
486
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ