ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆದರ್ಶ ಪುರುಷರ ಜಯಂತಿ ನಾಡ ಹಬ್ಬವಾಗಿ ಆಚರಣೆ: ಎಚ್ ಎಸ್ ಚೇತನ್
ಕುಶಾಲನಗರದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಹಿರಿಯರಾದ ನಾಗಮ್ಮ ಕಾಳಪ್ಪ ಉದ್ಘಾಟಿಸಿ ಶುಭ ಹಾರೈಸಿದರು.
31 ಜಿಲ್ಲೆಗಳಲ್ಲಿ ಸೈಕಲ್ ಪ್ರವಾಸ : ಯುವಕನಿಂದ ಪರಿಸರ ಜಾಗೃತಿ
7ನೇ ಹೊಸಕೋಟೆಯ ಯುವಕ 31 ಜಿಲ್ಲೆಗಳಲ್ಲಿ ಸೈಕಲ್ ಮೂಲಕ ಪ್ರವಾಸ ಮಾಡಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದ್ದಾರೆ. ನೆಲ ಜಲ ಸಂರಕ್ಷಣೆಯಂತಹ ಚಟುವಟಿಕೆಗಳಲ್ಲಿ ತೊಡಗುವಂತೆ ಅರಿವು ಮೂಡಿಸಿದ್ದಾರೆ.
ಬತ್ತದ ಬಿತ್ತನೆ ಬೀಜ ಮಾರಾಟದಿಂದ ಆದಾಯ ಕಂಡುಕೊಂಡ ರವಿಶಂಕರ್
ಕೃಷಿಕ ರವಿಶಂಕರ್ ಅವರು 35 ತಳಿಯ ಬತ್ತ ಬೆಳೆದು ಬಿತ್ತನೆ ಬೀಜ ಮಾರಾಟ ಮಾಡಿ ಉತ್ತಮ ಆದಾಯ ಗಳಿಸಿದ್ದಾರೆ. ಕೊಡಗು ಸೇರಿದಂತೆ ಚಿಕ್ಕಮಗಳೂರು, ಹಾಸನ, ಕೇರಳ ರಾಜ್ಯದಿಂದಲೂ ರೈತರು ಬಿತ್ತನೆ ಬೀಜ ಖರೀದಿಸಿ ಬಿತ್ತನೆ ಕಾರ್ಯ ಮಾಡುತ್ತಿದ್ದಾರೆ.
ಬೆಂಗಳೂರು ವಿಶ್ವಮಾನ್ಯತೆ ಪಡೆಯಲು ಕೆಂಪೇಗೌಡರು ಮುಖ್ಯ ಕಾರಣ: ಅಭಿಮನ್ಯು ಕುಮಾರ್
ಬೆಂಗಳೂರು ವಿಶ್ವ ಮಾನ್ಯತೆ ಪಡೆಯಲು ನಾಡಪ್ರಭು ಕೆಂಪೇಗೌಡರು ಮುಖ್ಯ ಕಾರಣ. ಕೆಂಪೇಗೌಡರ ಕೊಡುಗೆ ಅಪಾರವಾದುದು ಎಂದು ವಕೀಲ ಅಭಿಮನ್ಯು ಕುಮಾರ್ ಹೇಳಿದರು.
ಹೃದಯಾಘಾತಕ್ಕೆ ಯುವತಿ ಬಲಿ : ಕುಟುಂಬಸ್ಥರಲ್ಲಿ ಮುಗಿಲು ಮುಟ್ಟಿದ ಆಕ್ರಂದನ
ಯುವತಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ. ನಿಲಿಕಾ ಪೊನ್ನಪ್ಪ ಮೃತ ಯುವತಿ.
ಕೃಷಿ ಚಟುವಟಿಕೆ ಬಿರುಸು, ರೈತರ ಮೊಗದಲ್ಲಿ ಮಂದಹಾಸ
ಹಲೆವಡೆ ಉತ್ತಮ ಮಳೆ ಹಿನ್ನೆಲೆ ರೈತ ವರ್ಗ ಕೃಷಿ ಚಟುವಟಿಕೆಯತ್ತ ತೊಡಗಿಸಿಕೊಂಡಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ದೇಶದ ಬೆನ್ನೆಲುಬಾದ ರೈತರು ಬೆಳೆ ಬೆಳೆಯಲು ಮುಖ ಮಾಡಿದ್ದಾರೆ.
ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಮಡಿಕೇರಿಯಲ್ಲಿ ಜಾಗ ಗುರುತಿಸಿ: ಡಾ.ಮಂತರ್ ಗೌಡ
ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲು ಮಡಿಕೇರಿಯ ಹೃದಯ ಭಾಗದಲ್ಲಿ ಜಾಗ ಗುರುತಿಸುವಂತೆ ಜಿಲ್ಲಾಡಳಿತಕ್ಕೆ ಶಾಸಕ ಮಂತರ್ ಗೌಡ ತಿಳಿಸಿದರು.
ನಿರಂತರ ಮಳೆ: ಅಪಾಯದಲ್ಲಿ ಗ್ಲಾಸ್ ಬ್ರಿಡ್ಜ್
ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿದು ನಂದಿಮೊಟ್ಟೆ ಗ್ಲಾಸ್ ಬ್ರಿಡ್ಜ್ ಅಪಾಯದಲ್ಲಿದೆ. ಆಧಾರಸ್ತಂಭಗಳು ಜಾರಿಬೀಳುವ ಸ್ಥಿತಿಗೆ ತಲುಪಿದೆ.
ಮಾದಕ ವಸ್ತು ಬಳಕೆ ತಡೆಗೆ ಪೊಲೀಸ್ ಜೊತೆ ಕೈಜೋಡಿಸಿ: ಡಾ.ಸೀನಪ್ಪ
ಕೊಡಗು ವಿಶ್ವವಿದ್ಯಾಲಯ ಹಾಗೂ ಕುಶಾಲನಗರ ಗ್ರಾಮಾಂತರ ಪೋಲೀಸ್ ಠಾಣೆ ಸಂಯುಕ್ತಾಶ್ರಯದಲ್ಲಿ ಜ್ಞಾನ ಕಾವೇರಿ ಆವರಣ, ಚಿಕ್ಕ ಅಳುವಾರ ಇಲ್ಲಿನ ಕಾವೇರಿ ಸಭಾಂಗಣದಲ್ಲಿ ‘ಸಾಕ್ಷ್ಯ ಸ್ಪಷ್ಟವಾಗಿದೆ ತಡೆಗಟ್ಟುವಿಕೆಗೆ ಹೂಡಿಕೆ ಮಾಡಿ’ ಎಂಬ ಘೋಷ ವಾಕ್ಯದೊಂದಿಗೆ ‘ಅಂತಾರಾಷ್ಟ್ರೀಯ ಮಾದಕ ವಸ್ತು ಬಳಕೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ’ನಡೆಯಿತು.
ಟಿಇಟಿ ಮಾರ್ಗಸೂಚಿಯಂತೆ ನಡೆಸಿ: ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎರಡು ಕೇಂದ್ರಗಳು ಹಾಗೂ ಸಂತ ಮೈಕಲರ ಶಾಲೆಯ ಒಂದು ಪರೀಕ್ಷೆ ಕೇಂದ್ರದಲ್ಲಿ ಟಿಇಟಿ ಪರೀಕ್ಷೆ ನಡೆಯಲಿದೆ. ಒಟ್ಟು 759 ಪರೀಕ್ಷಾರ್ಥಿಗಳು ಮೂರು ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಬೆಳಗ್ಗೆ 9.30ರಿಂದ ಅಪರಾಹ್ನ 12ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಧಿಕಾರಿ ಸಿದ್ಧತಾ ಸಭೆ ನಡೆಸಿದರು.
< previous
1
...
319
320
321
322
323
324
325
326
327
...
486
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !