• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶನಿವಾರಸಂತೆ: ಆರೋಗ್ಯ ಉಚಿತ ತಾಪಾಸಣೆ, ರಕ್ತದಾನ ಶಿಬಿರ
ಭಾರತಿ ವಿದ್ಯಾಸಂಸ್ಥೆ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ನಡೆಯಿತು. ಶಿಬಿರವನ್ನು ಶನಿವಾರಸಂತೆ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ಕಾರ್ಯಪ್ಪ ಉದ್ಘಾಟಿಸಿದರು.
ಸೂರಜ್‌, ಪ್ರಜ್ವಲ್‌ ಪ್ರಕರಣ ನಾವು ಹುಟ್ಟು ಹಾಕಿಲ್ಲ: ಗುಂಡೂರಾವ್
ಎಂಎಲ್ ಸಿ ಸೂರಜ್ ರೇವಣ್ಣ ಬಂಧನ ವಿಚಾರ ಬಗ್ಗೆ ಮಾತನಾಡಿದ ಗುಂಡೂರಾವ್‌, ಸೂರಜ್ ರೇವಣ್ಣ ತಪ್ಪು ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಸೆಕ್ಷನ್ 377 ಪ್ರಕಾರ ಸಲಿಂಗ ಕಾಮ ಈಗ ತಪ್ಪಲ್ಲ. ಅದು ಅವರವರಿಗೆ ಬಿಟ್ಟಿರುವ ವಿಚಾರ. ಆದರೆ ಒತ್ತಡ ಮಾಡಿ ಕಿರುಕುಳ ಕೊಟ್ಟು ಲೈಂಗಿಕ ಸಂಪರ್ಕ ಆಗಿದ್ದರೆ ಅದು ತಪ್ಪು ಎಂದರು.
ಗ್ರಂಥಾಲಯ ವಿಜ್ಞಾನ ತರಬೇತಿ ಅರ್ಜಿ ಆಹ್ವಾನ
ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.40 ರಷ್ಟು, ಎಸ್.ಸಿ/ಎಸ್.ಟಿಗೆ ಶೇ.35ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಾಗಿದ್ದಾರೆ.
ಕೊಡಗು ಪತ್ರಕರ್ತರ ಸಂಘ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಒಬ್ಬರು ಒಂದು ಪ್ರಶಸ್ತಿಗೆ ತಮ್ಮ ಒಂದು ವರದಿ ಮಾತ್ರ ಸಲ್ಲಿಸಬೇಕು. ಟಿವಿ ಮಾಧ್ಯಮದವರು ಕೂಡ ಒಂದು ಪ್ರಶಸ್ತಿಗೆ ಒಂದು ವರದಿ ಮಾತ್ರ ಕಳುಹಿಸಬಹುದಾಗಿದೆ.
ಕ್ಷುಲ್ಲಕ ಘರ್ಷಣೆ: ಯುವಕರ ನಡುವೆ ಗುಂಡಿನ ಕಾಳಗ!
ಇಬ್ಬರು ಯುವಕರ ನಡುವೆ ಮಾತಿಗೆ ಮಾತು ಬೆಳೆದು ಘಟನೆ ಅತಿರೇಕಕ್ಕೆ ತಿರುಗಿ ಗುಂಡಿನ ಕಾಳಗ ನಡೆದಿದೆ. ಕುಶಾಲನಗರ ಕರಿಯಪ್ಪ ಬಡಾವಣೆ ನಿವಾಸಿ ಶಶಿಕುಮಾರ್ ( 40) ಎಂಬಾತ ಗುಂಡಿನ ದಾಳಿಗೆ ಒಳಗಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರ ನೇಮಕ: ಸಚಿವ ಗುಂಡೂರಾವ್‌
ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಆ ಸಂದರ್ಭ , ಡಿಎಚ್‍ಒ ಸತೀಶ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಇಂದೂಧರ್ ಅವರಿಂದ ಮಾಹಿತಿ ಪಡೆದುಕೊಂಡರು.
ಮಂದಿರಗಳು ಮಾನಸಿಕ ನೆಮ್ಮದಿಯ ಸುಂದರ ತಾಣಗಳು: ಅರಮೇರಿ ಶ್ರೀ
ನಾಕೂರು ಶಿರಂಗಾಲ ಗ್ರಾಮದಲ್ಲಿ ಸ್ಥಳೀಯ ಬಸವೇಶ್ವರ ಸೇವಾ ಸಮಿತಿ ವತಿಯಿಂದ ಬಸವೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಲಶೋತ್ಸವ ನಡೆಯಿತು.
ಅಖಿಲ ಭಾರತ ಸಾಹಿತ್ಯ ಪರಿಷದ್ ‘ಪ್ರಕೃತಿ ಪರಿಸರ’ ಕವಿಗೋಷ್ಠಿ
ಪ್ರಕೃತಿ ಪರಿಸರ ಕುರಿತು ನಡೆದ ಕವಿಗೋಷ್ಠಿಯಲ್ಲಿ 25 ಮಂದಿ ಕವನ ವಾಚಿಸಿದರು. ಕವನವಾಚನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.
ಕುಶಾಲನಗರ ಪುರಸಭೆ ವ್ಯಾಪ್ತಿಯ ಶಿಥಿಲ ಕಟ್ಟಡ ತೆರವಿಗೆ ನೋಟಿಸ್‌
ಸಾರ್ವಜನಿಕ ಪ್ರದೇಶಗಳಲ್ಲಿ ಶಿಥಿಲಗೊಂಡಿರುವ ಕಟ್ಟಡಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಪುರಸಭೆ ಅಧಿಕಾರಿಗಳು ನೋಟಿಸ್‌ ನೀಡಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಅರ್ವತೋಕ್ಲು: ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
ವಿದ್ಯುತ್‌ ಸ್ಪರ್ಶಿಸಿ ಹತ್ತು ವರ್ಷ ಪ್ರಾಯದ ಗಂಡು ಕಾಡಾನೆ ಮೃತಪಟ್ಟಿದೆ. ಎರಡು ದಿನಗಳ ಹಿಂದೆ ಕಾಡಾನೆ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 486
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved