ಜಿಲ್ಲಾಡಳಿತ ಭವನ ಬಳಿ ಬೆಂಚು ಮಾದರಿ ತಡೆಗೋಡೆ ನಿರ್ಮಾಣ ಚಿಂತನೆಮಡಿಕೇರಿ ಜಿಲ್ಲಾಡಳಿತ ಭವನದ ಬಳಿ ತಡೆಗೋಡೆ ಸಂಬಂಧ ಪರ್ಯಾಯ ಅಭಿವೃದ್ಧಿ ಬಗ್ಗೆ ಯೋಚಿಸಲಾಗಿದ್ದು, ‘ಬೆಂಚು ಮಾದರಿ’ಯಲ್ಲಿ ತಡೆಗೋಡೆ ನಿರ್ಮಿಸುವ ಸಂಬಂಧ 15 ದಿನದಲ್ಲಿ ಡಿಪಿಆರ್(ಸವಿಸ್ತಾರ) ಸಿದ್ಧಪಡಿಸಿ, ವರದಿ ಸಲ್ಲಿಸುವಂತೆ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕರಿಗೆ ಸೂಚಿಸಲಾಗಿದೆ ಎಂದು ವಿಧಾನಸಭೆ ಅರ್ಜಿಗಳ ಸಮಿತಿ ಪ್ರಮುಖರು ತಿಳಿಸಿದ್ದಾರೆ.