ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೀವನದಿ ಕಾವೇರಿ ಸಂರಕ್ಷಣೆ ನಮ್ಮ ಹೊಣೆ: ಸಿಂಧ್ಯಾ
ಪರಿಸರ ಸಮತೋಲನ ಕಾಪಾಡಿಕೊಂಡು ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಿಸುವುದು ಎಲ್ಲರ ಆದ್ಯ ಕರ್ತವ್ಯ ಎಂದು ಪಿ.ಜಿ.ಆರ್. ಸಿಂಧ್ಯಾ ಹೇಳಿದರು. ಪರಿಸರ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾವೇರಿ ನದಿ ತಟದಲ್ಲಿ ಮಹಾ ಆರತಿ ಸಂಪನ್ನ
ಮಹಾ ಆರತಿ ಕಾರ್ಯಕ್ರಮ ಕೊಡಗು ಜಿಲ್ಲೆಯ ಕಾವೇರಿ ನದಿ ತಟದಲ್ಲಿ ಇತ್ತೀಚೆಗೆ ಆರು ಕಡೆ ಏಕಕಾಲದಲ್ಲಿ ನಡೆಯಿತು. ಸ್ವಚ್ಛ ಕಾವೇರಿಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
ಕೋಟೆಬೆಟ್ಟದಲ್ಲಿ ಪ್ರವಾಸಿಗರ ಮೇಲೆ ತಂಡ ಹಲ್ಲೆ: ಪ್ರಕರಣ ದಾಖಲು
ಪ್ರವಾಸಿ ತಾಣ ಕೋಟೆಬೆಟ್ಟಕ್ಕೆ ಆಗಮಸಿದ್ದ ಪ್ರವಾಸಿಗರ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಕುಶಾಲನಗರ: ಇಂದು ಡಯಾಲಿಸಸ್ ಕೇಂದ್ರ ಉದ್ಘಾಟನೆ
ನೂತನ ಡಯಾಲಿಸಿಸ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಕುಶಾಲನಗರ ಸಮುದಾಯಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಭಾಗವಹಿಸಲಿದ್ದಾರೆ.
ದೇವಟ್ಪರಂಬು: ಸಿಎನ್ಸಿ ಪುಷ್ಪ ನಮನ
ದೇವಟ್ಪರಂಬು ನರಮೇಧದ ಸ್ಮಾರಕ ಸ್ಥಳದಲಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಕೊಡವ ಜನಾಂಗದ ಯೋಗ ಕ್ಷೇಮಕ್ಕಾಗಿ ಪ್ರಾರ್ಥಿಸಲಾಯಿತು.
ಅಮ್ಮತ್ತಿ ಸರ್ಕಾರಿ ಶಾಲೆಗೆ ಕಲಿಕೋಪಕರಣ ಕೊಡುಗೆ
ಲೇಖನಿ, ಕೊಡೆ, ಕಲಿಕೋಪಕರಣ ಸೇರಿದಂತೆಆಹಾರ ಕಿಟ್ ವಿತರಿಸಲಾಯಿತು. ಶಾಲಾವರಣದಲ್ಲಿ ಗಿಡಗಳನ್ನು ನೆಟ್ಟು ಸ್ವಚ್ಛತೆಯನ್ನು ಕೈಗೊಳ್ಳಲಾಯಿತು.
ಕಾಫಿ ತೋಟದ ಕೆರೆಗೆ ಬಿದ್ದು ಕಾಡಾನೆ ಸಾವು
ಕಾಫಿ ತೋಟದ ಕೆರೆಗೆ ಬಿದ್ದು ಕಾಡಾನೆ ಮೃತಪಟ್ಟಿರುವ ಘಟನೆ ನಡೆದಿದೆ. ಅಮ್ಮತ್ತಿ ಸಮೀಪದ ಒಂಟಿಯಂಗಡಿಯ ಪಚ್ಚಾಟ್ ಎಂಬಲ್ಲಿ ಘಟನೆ ಸಂಭವಿಸಿದೆ.
ಕೊಡಗು ಗೌಡ ನಿವೃತ್ತ ನೌಕರರ ಸಂಘ ಕನ್ನಡಕ ವಿತರಣೆ
ಸಾರ್ವಜನಿಕರಿಗಾಗಿ ನಡೆದ ಕಣ್ಣು ತಪಾಸಣಾ ಶಿಬಿರದಲ್ಲಿ ಅವಶ್ಯವಿದ್ದವರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಂಶುಪಾಲ ಪರ್ವತರಾಜನ್ ಕನ್ನಡಕ ವಿತರಿಸಿದರು.
ಬಿಜೆಪಿ ಜನತೆಯ ಕ್ಷಮೆ ಯಾಚಿಸಲಿ: ವೀಣಾ ಅಚ್ಚಯ್ಯ ಆಗ್ರಹ
ಬಿಜೆಪಿ ಜಿಲ್ಲೆಯ ಜನತೆಯ ಕ್ಷಮಾಪಣೆ ಕೋರಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯೆ ಆಗ್ರಹಿಸಿದರು. ಪ್ರತಿಭಟನೆ ಸಂದರ್ಭ ಬಿಜೆಪಿ ಪ್ರಮುಖರು ಪ್ರತಿಕೃತಿ ದಹಿಸಿರುವುದನ್ನು ಖಂಡಿಸಿದರು.
ಸೂಕ್ತ ಮಾಹಿತಿ ಪಡೆದು ಕೃಷಿ ಬೆಳೆ ನಿರ್ವಹಣೆಗೆ ಸಲಹೆ
ಬೆಳೆಗಾರರು ವಿಚಾರ ಸಂಕಿರಣದಲ್ಲಿ ಪಡೆದ ಮಾಹಿತಿ ಸದ್ಬಳಕೆ ಮಾಡಿಕೊಂಡು ಅದರಂತೆ ಕೃಷಿ ಬೆಳೆ ನಿರ್ವಹಣೆಯನ್ನು ಮಾಡುವಂತೆ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಆರ್. ಪಿ. ಲಕ್ಷ್ಮಣ್ ಹೇಳಿದರು.
< previous
1
...
323
324
325
326
327
328
329
330
331
...
486
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !