• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ದಬ್ಬಾಳಿಕೆ ರಾಜಕಾರಣಕ್ಕೆ ಬಗ್ಗುವುದಿಲ್ಲ: ಬಿಜೆಪಿ
ಬಿಜೆಪಿ ಕಾರ್ಯಕರ್ತ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್‌ ದಬ್ಬಾಳಿಕೆಯ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ. ಕೆ. ಲೋಕೇಶ್‌ ಹೇಳಿದರು.
ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.25 ಕೋಟಿ ರು. ನಿವ್ವಳ ಲಾಭ

ಕುಶಾಲನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ ರು.1.25 ಕೋಟಿ ನಿವ್ವಳ ಲಾಭಗಳಿಸಿದೆ. ಸಂಘದ ಸದಸ್ಯರಿಗೆ ಶೇ.18 ಡಿವಿಡೆಂಡ್‌ ನೀಡಲು ತೀರ್ಮಾನಿಸಲಾಗಿದೆ. 

ಕೊಡಗು ಜಿಲ್ಲಾದ್ಯಂತ ಅಂತಾರಾಷ್ಟ್ರೀಯ 10ನೇ ಯೋಗ ದಿನಾಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ10 ನೇ ಯೋಗ ದಿನಾಚರಣೆ ನಗರದ ಗೌಡ ಸಮಾಜದಲ್ಲಿ ಶುಕ್ರವಾರ ನಡೆಯಿತು. ಮದೆನಾಡು ಬಿಜಿಎಸ್ ಶಾಲೆಯ 5 ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಯೋಗ ಪ್ರದರ್ಶನ ಮೂಲಕ ಗಮನ ಸೆಳೆದರು.
ನೀಟ್ ಅವ್ಯವಹಾರ ಆರೋಪ: ಮಡಿಕೇರಿಯಲ್ಲಿ ಪ್ರತಿಭಟನೆ
ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಿಂದ ಮೆರವಣಿಗೆ ಮೂಲಕ ಪ್ರತಿಭಟನಾಕಾರರು ಸಾಗಿದರು.
ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಜೂನ್ 24ರಂದು ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ 24 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ಸಂಘಟನೆಯ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ.
ಕಾರು ಹರಿದು ವೃದ್ಧ ಭಿಕ್ಷುಕ ಸ್ಥಳದಲ್ಲೇ ಸಾವು
ಕಾರು ಹರಿದು ಅಂಗವಿಕಲ ವೃದ್ಧ ಭಿಕ್ಷುಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಶನಿವಾರಸಂತೆ ಪಟ್ಟಣದಲ್ಲಿ ನಡೆದಿದೆ. ಸಾಲಿಗ್ರಾಮ ಮೂಲದ ಕೃಷ್ಣೇಗೌಡ (58) ಮೃತರು. ಸಾಲಿಗ್ರಾಮದ ಗಂಗೂರು ಗ್ರಾಮದವರಾದ ಕೃಷ್ಣೇಗೌಡ ಅಂಗವಿಕಲರಾಗಿದ್ದು ಕೆಲವು ದಿನಗಳಿಂದ ಪಟ್ಟಣದಲ್ಲಿ ಭಿಕ್ಷೆ ಯಾಚಿಸುತ್ತಿದ್ದು, ದುರಂತದಲ್ಲಿ ಮೃತಪಟ್ಟಿದ್ದಾರೆ.
ತಲಕಾವೇರಿ: ‘ನಮಾಮಿ ಕಾವೇರಿ ಯೋಜನೆ’ಗೆ ಚಾಲನೆ

ನಮಾಮಿ ಕಾವೇರಿ ಯೋಜನೆಗೆ ತಲಕಾವೇರಿ ಕ್ಷೇತ್ರದಲ್ಲಿ ಸಂಕಲ್ಪ ಮಾಡುವ ಮೂಲಕ ಚಾಲನೆ ನೀಡಲಾಯಿತು. ಭಾಗಮಂಡಲ, ನಾಪೋಕ್ಲು ವ್ಯಾಪ್ತಿಯಲ್ಲಿ ಗ್ರಾಮ ಮಟ್ಟದಲ್ಲಿ ನಮಾಮಿ ಕಾವೇರಿ ತಂಡಗಳನ್ನು ರಚಿಸಲಾಯಿತು.

ತೈಲ ಬೆಲೆ ಏರಿಕೆ ಖಂಡಿಸಿ ಕುಶಾಲನಗರ ಬಿಜೆಪಿ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಕುಶಾಲನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು. ಮಾನವ ಸರಪಳಿ ರಚಿಸಿ ಕೆಲಕಾಲ‌ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಗೋಣಿಕೊಪ್ಪ: ಹಳೆ ಕಟ್ಟಡ ಕುಸಿತ, ಆರು ಮಂದಿಗೆ ಗಾಯ
ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ಮುಖ್ಯ ರಸ್ತೆಯ ಬಳಿ ಗುರುವಾರ ಮಧ್ಯಾಹ್ನ ಹಳೆಯ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಗ್ರಾಹಕರು ಹಾಗೂ ಕಾರ್ಮಿಕರು ಗಾಯಗೊಂಡ ಘಟನೆನಡೆದಿದೆ. ಶಿಥಿಲಾವಸ್ಥೆಯಲ್ಲಿದ್ದ ಹಳೆಯ ಕಟ್ಟಡದ ಒಂದು ಭಾಗದಲ್ಲಿ ದಮ್ ಬಿರಿಯಾನಿ ಹಾಗೂ ಮತ್ತೊಂದರಲ್ಲಿ ಸಮೀರ್ ಎಂಬವರ ಮಟನ್ ಅಂಗಡಿ ಇತ್ತು. ಕಟ್ಟಡ ದಿಢೀರ್‌ ಸಂಪೂರ್ಣವಾಗಿ ನೆಲಸಮಗೊಂಡಿದೆ.
ಚೆರಿಯಪರಂಬು ಕಾವೇರಿ ನದಿ ತಟದಲ್ಲಿ ಮಹಾ ಆರತಿ
ನಾಪೊಕ್ಲು ಚೆರಿಯ ಪರಂಬು ಕಾವೇರಿ ನದಿ ತಟದಲ್ಲಿ ಮಹಾ ಆರತಿ ಕಾರ್ಯಕ್ರಮ ಹಾಗೂ ಸ್ಥಳೀಯ ಸ್ಮಶಾನದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 486
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved