ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು: ಆರ್.ಐಶ್ವರ್ಯ
ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ನಗರದಲ್ಲಿ ಬರಮಾಡಿಕೊಳ್ಳಲಾಯಿತು. ಗಣ್ಯರು ನಾಡ ದೇವಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿದರು.
ಮೈಸೂರಿನ ಕೊಡಗು ಗೌಡ ಸಮಾಜದ ಅದ್ದೂರಿ ಕೈಲ್ ಮುಹೂರ್ತ ಆಚರಣೆ
ಮೈಸೂರಿನ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೈಲ್ ಮುಹೂರ್ತ ಸಮಾರಂಭದಲ್ಲಿ ಗಣ್ಯರು ಪಾಲ್ಗೊಂಡರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ಏಕೀಕರಣ ವಿಷಯದಲ್ಲಿ ಪ್ರತಿಯೊಬ್ಬರ ಕೊಡುಗೆ ಮೆಲುಕು ಹಾಕಲೇಬೇಕು: ಹಂಡ್ರಂಗಿ ನಾಗರಾಜ
ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಏಕೀಕರಣ ಮತ್ತು ಸಾಹಿತ್ಯ ಎಂಬ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕರ್ನಾಟಕ ಏಕೀಕರಣ ವಿಷಯದಲ್ಲಿ ಪ್ರತಿಯೊಬ್ಬರ ಕೊಡುಗೆ ಮೆಲುಕು ಹಾಕಲೇಬೇಕಾಗಿದೆ ಎಂದು ಉಪನ್ಯಾಸಕ ಹಂಡ್ರಂಗಿ ನಾಗರಾಜ ಹೇಳಿದರು.
ಪೂರ್ಣಚಂದ್ರ ತೇಜಸ್ವಿ ಸಹಜವಾಗಿ ಬದುಕು ಸಾಗಿಸಿದವರು: ಭಾರದ್ವಾಜ ಕೆ. ಆನಂದತೀರ್ಥ
ಪೂರ್ಣ ಚಂದ್ರ ತೇಜಸ್ವಿ ಸಹಜವಾಗಿ ಬದುಕು ಸಾಗಿಸಿದವರು ಎಂದು ಕಣಿವೆಯ ಸಾಹಿತಿ ಭಾರಧ್ವಾಜ ಕೆ. ಆನಂದತೀರ್ಥ ಹೇಳಿದರು. ಅವರು ಪೂರ್ಣಚಂದ್ರ ತೇಜಸ್ವಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗಾಯಗೊಂಡ ಪುನಗು ಬೆಕ್ಕು ರಕ್ಷಣೆ: ಅರಣ್ಯ ಇಲಾಖೆಗೆ ಹಸ್ತಾಂತರ
ರೈತರು ಗಾಯಗೊಂಡಿರುವ ಪುನಗು ಬೆಕ್ಕನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.
ಪ್ರಧಾನ ಮಂತ್ರಿ ಮಾತೃ ವಂದನ ವಿಶೇಷ ನೊಂದಣಿ ಅಭಿಯಾನ
ಪ್ರಧಾನಮಂತ್ರಿ ಮಾತೃ ವಂದನಾ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮ ನಡೆಯಿತು. ಪೌಷ್ಠಿಕ ಆಹಾರದ ಬಗ್ಗೆ ಹಿರಿಯ ಆರೋಗ್ಯ ಸಹಾಯಕ ಕಾರ್ಯಕರ್ತೆ ರೇವತಿ ತಿಳಿಸಿದರು.
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪುಣ್ಯಸ್ಮರಣೆ
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 59ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಮಾಜಿ ಯೋಧರು, ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕುವೇಂಡ ವೈ. ಹಂಝತುಲ್ಲಾಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಗೌರವ ಪ್ರಶಸ್ತಿ ಮಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಾಮಾಜಿಕ ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.
ಕೊಡಗು ಜಿಲ್ಲಾದ್ಯಂತ ಸಂಭ್ರಮದ ಗೌರಿ ಗಣೇಶೋತ್ಸವ
ಜಿಲ್ಲಾದ್ಯಂತ ಗಣಪತಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಸುಮಾರು 500ಕ್ಕೂ ಅಧಿಕ ಕಡೆಗಳಲ್ಲಿ ಪ್ರತಿಷ್ಠಾಪನೆ ನೆರವೇರಿತು.
ಹೊನ್ನಮ್ಮನ ಕ್ಷೇತ್ರದಲ್ಲಿ ಸ್ವರ್ಣಗೌರಿ ಉತ್ಸವ: ಬಾಗಿನ ಅರ್ಪಣೆ
ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಗ್ರಾಮದ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
< previous
1
...
325
326
327
328
329
330
331
332
333
...
546
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ