• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆ.13 ರಂದು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್
ಸೆ. 13ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ನಡೆಯಲಿದೆ.
ಸುಂಟಿಕೊಪ್ಪ: ಭಾರಿ ಮಳೆ ಗಾಳಿಗೆ ಮನೆ ಗೋಡೆ ಕುಸಿದು ನಷ್ಟ
ಮಧುರಮ್ಮ ಬಡಾವಣೆಯ ನಿವಾಸಿ ಜಗದೀಶ್‌ ಎಂಬವರ ಮನೆಯ ಗೋಡೆಯು ಗಾಳಿ ಮಳೆಗೆ ಕುಸಿದು ಬಿದ್ದಿದೆ.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸಿಐಟಿಯು ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪೊನ್ನಂಪೇಟೆಯಿಂದ ಬೆಕ್ಕೆಸೊಡ್ಲೂರುವರೆಗೆ ಕಕ್ಕಡ ಮ್ಯಾರಥಾನ್ : ಸಕಲ ಸಿದ್ಧತೆ
ಕಕ್ಕಡ ಮ್ಯಾರಥಾನ್‌ ಸ್ಪರ್ಧೆಗೆ ಸಕಲ ರೀತಿಯಲ್ಲಿ ತಯಾರಿ ನಡೆಸಲಾಗುತ್ತಿದೆ ಎಂದು ಗಣ್ಯರು ಮಾಹಿತಿ ಹಂಚಿಕೊಂಡರು.
ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿ
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳು ಮೆಣಸು ಅಡಕೆ ಬೆಳೆಗಳನ್ನು ಆಯ್ಕೆ ಮಾಡಲಾಗಿದೆ.
ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ
ನಂ 33 ಮಾಜಿ ಸೈನಿಕರ ಸಂಘ ಟಿ. ಶೆಟ್ಟಿಗೇರಿ ವತಿಯಿಂದ ಕಾರ್ಗಿಲ್‌ ವಿಜಯೋತ್ಸವ ಆಚರಿಸಲಾಯಿತು.
ಕಾನೂನು ಚೌಕಟ್ಟು ಮೀರದ ಗಣೇಶೋತ್ಸವ ಆಚರಣೆ: ಎಸ್ಪಿ ಕರೆ
ಗಣೇಶೋತ್ಸವ ಆಡಂಬರದ ಆಚರಣೆಯಾಗುವುದಕ್ಕಿಂತ ಮುಂದಿನ ಪೀಳಿಗೆ ಮಾರ್ಗದರ್ಶನ ನೀಡುವ ಸಾಂಪ್ರಾದಾಯಿಕ ಆಚರಣೆ ಆಗಲಿ ಎಂದು ಗಣ್ಯರು ತಿಳಿಸಿದರು.
ವಾರ್ಡ್ ರಸ್ತೆಗಳ ದುರವಸ್ಥೆಗೆ ಪ.ಪಂ.ಸದಸ್ಯರ ಆಕ್ರೋಶ
ಅಮೃತ ಯೋಜನೆ ಕಾಮಗಾರಿ ಕುಂಟುತ್ತ ಸಾಗುತ್ತಿರುವ ಹಿನ್ನಲೆ ವಾರ್ಡ್‌ ರಸ್ತೆಗಳು ಅಧ್ವಾನವಾಗಿದೆ ಎಂದು ಆಕ್ರೋಶ ವ್ಯಕ್ತವಾಯಿತು.
ಎಸ್ ಐ ಟಿ ಮೂಲಕ ಪಾರದರ್ಶಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಮೂಲಕ ಪಾರದರ್ಶಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಉಗ್ರ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಮಡಿಕೇರಿಯ ಪೌರ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ
ಪೌರಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಹಾಗೂ ಔಷಧಿಗಳ ವಿತರಣಾ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 506
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved