• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾದ್ಯಂತ ಕನ್ಯಾಮಾತೆ ಮರಿಯಮ್ಮ ಜನ್ಮ ದಿನಾಚರಣೆ
ಮಾತೆ ಮರಿಯಮ್ಮನವರ ಜನ್ಮದಿನದ ಬಲಿಪೂಜೆಯನ್ನು ಸಂತ ಅಂತೋಣಿ ದೇವಾಲಯದಲ್ಲಿ ದಿವ್ಯ ಬಲಿಪೂಜೆ ಸಮರ್ಪಿಸಿದರು. ನೂರಾರು ಬಾಂಧವರು ಪಾಲ್ಗೊಂಡಿದ್ದರು.
ಏಕ ನಿವೇಶನ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ: ವೆಂಕಟ್ ರಾಜಾ
ನಗರಸಭೆಯ ಸಭಾಂಗಣದಲ್ಲಿ ಆಡಳಿತಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಸಾಮಾನ್ಯ ಸಭೆ ನಡೆಯಿತು.
ಕಕ್ಕಬ್ಬೆ ಸಹಕಾರ ಸಂಘಕ್ಕೆ 25.04 ಲಕ್ಷ ರು. ಲಾಭ
ಸಂಘದ ಮಹಾಸಭೆಯು ಸೆ.23ರಂದು ಸಂಘದ ಸಭಾಂಗಣದಲ್ಲಿ ಜರುಗಲಿದ್ದು, ಸಂಘದ ಎಲ್ಲ ಸದಸ್ಯರು ಇದರಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಸಂಘದ ಶ್ರೇಯಾಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದೆ.
ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 41.84 ಲಕ್ಷ ರು. ನಿವ್ವಳ ಲಾಭ
ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿಗೆ 41.84 ಲಕ್ಷ ರು. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11ರಷ್ಟು ಡಿವಿಡೆಂಡ್ ನೀಡಲು ಮಹಾಸಭೆಯ ಒಪ್ಪಿಗೆಗೆ ಮಂಡಿಸಲು ತೀರ್ಮಾನಿಸಲಾಗಿದೆ.
500ಕ್ಕೂ ಅಧಿಕ ಕಡೆ ಸಾರ್ವಜನಿಕ ಗೌರಿ, ಗಣೇಶ ಪ್ರತಿಷ್ಠಾಪನೆ
ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ನಾಗರಿಕರು ಪಿ.ಓ.ಪಿ.ಗಣೇಶ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆ ಮುಂದಾಗಬೇಕೆಂಬ ಜಾಗೃತಿಯೂ ಜಿಲ್ಲೆಯಲ್ಲಿ ನಡೆದಿದೆ.
ಸುಂಟಿಕೊಪ್ಪ: ಶ್ರೀರಾಮ ಮಂದಿರದಲ್ಲಿ 60ನೇ ವರ್ಷದ ಸ್ವರ್ಣಗೌರಿ ಪ್ರತಿಷ್ಠಾಪನೆ
ಶ್ರೀ ಗೌರಿ ಶ್ರೀ ಗಣೇಶೋತ್ಸವವದ ಅಂಗವಾಗಿ ಶ್ರೀಗೌರಿ ಗಣೇಶೋತ್ಸವ ಆಚರಣಾ ಸಮಿತಿಯ ಪದಾಧಿಕಾರಿಗಳು ದೇವಾಲಯವನ್ನು ವಿದ್ಯುತ್ ದೀಪ, ಕೆಸರಿ ತಳಿರುತೋರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ಸಿಂಗರಿಸಿದ್ದರು.
ದೇಶ ಸೇವಕರಿಂದ ಕರ್ತವ್ಯಕ್ಕೆ ಪ್ರಾಶಸ್ತ್ಯ: ಕ.ರಾಜು ಮುಕುಂದನ್‌
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ 2024-25ನೇ ಸಾಲಿನ ಎನ್‌ಸಿಸಿಗೆ ಕೆಡೆಟ್‌ಗಳ ಆಯ್ಕೆ ಶಿಬಿರ ಉದ್ಘಾಟನೆಗೊಂಡಿತು.
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಜ್ಞಾನೋದಯ ಶಾಲೆ ವಿದ್ಯಾರ್ಥಿಗಳ ಸಾಧನೆ
ಭಾಗಮಂಡಲ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಗೆದ್ದಿದ್ದಾರೆ.
ಶಿಕ್ಷಕರ ದಿನಾಚರಣೆ : ಮಡಿಕೇರಿ ಶಿಕ್ಷಕರಿಗೆ ನೇಶನ್‌ ಬಿಲ್ಡರ್‌ ಪ್ರಶಸ್ತಿ ನೀಡಿ ಸನ್ಮಾನ

ಶಿಕ್ಷಕರ ದಿನಾಚರಣೆ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆ ವತಿಯಿಂದ ನಾಲ್ವರು ಶಿಕ್ಷಕರಿಗೆ ನೇಶನ್ ಬಿಲ್ಡರ್ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಬ್ರಹ್ಮಗಿರಿ ಸಹೋದಯ ಕ್ಲಸ್ಟರ್‌: ಶಿಕ್ಷಕರ ದಿನಾಚರಣೆ ಸಂಭ್ರಮ
ಬ್ರಹ್ಮಗಿರಿ ಸಹೋದಯದ ಕ್ಲಸ್ಟರ್ ವತಿಯಿಂದ ಅಂಕುರ್ ಪಬ್ಲಿಕ್ ಶಾಲೆಯ ಆಶ್ರಯದಲ್ಲಿ ನಾಪೋಕ್ಲು ಕೊಡವ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು. ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ ಶಿಕ್ಷಕರನ್ನು ಗೌರವಿಸಲಾಯಿತು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 546
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved