• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗಿನಲ್ಲಿ ಗುಣಮಟ್ಟದ ಶಿಕ್ಷಣ: ಡಾ.ಮಂತರ್‌ ಗೌಡ ಶ್ಲಾಘನೆ
ಕೊಡಗು ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲೂಕು ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ಗುರುವಾರ ಇಲ್ಲಿನ ಒಕ್ಕಲಿಗರ ಸಮುದಾಯಭವನದಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು.
ನಾಲ್ಕು ತಿಂಗಳಿನಿಂದ ಬಾರದ ಗೌರವಧನ: ಕಾಫಿ ತೋಟ ಕೆಲಸಕ್ಕೆ ಅಂಗನವಾಡಿ ಸಿಬ್ಬಂದಿ!
ನಾಲ್ಕು ತಿಂಗಳಿನಿಂದ ಗೌರವಧನ ಸಿಗದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ರಜಾ ದಿನಗಳಲ್ಲಿ ಕಾಫಿ ತೋಟಗಳಿಗೆ ಕೂಲಿ ಕೆಲಸಕ್ಕೆ ಹೋಗಿ ಬರುವ ಕೂಲಿ ಹಣದಲ್ಲಿ ಬದುಕು ನಡೆಸುತ್ತಿದ್ದಾರೆ. ಎಷ್ಟೋ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರು ಬಾಡಿಗೆ ಮನೆಗಳಲ್ಲಿ ಬದುಕುತ್ತಿದ್ದು, ತಿಂಗಳಿಗೆ 5-6 ಸಾವಿರ ರು. ಮನೆ ಬಾಡಿಗೆ ಭರಿಸಬೇಕು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಪತ್ರಿಕಾ ವಿತರಕ ಕುಮಾರಸ್ವಾಮಿಗೆ ಸನ್ಮಾನ
ಶನಿವಾರಸಂತೆಯ ಪತ್ರಿಕಾ ವಿತರಕ ಕೆ.ಎನ್. ಕುಮಾರಸ್ವಾಮಿ ಅವರು ಚಂಗಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿಸೋಮವಾರಪೇಟೆ ಪತ್ರಿಕಾ ಭವನದಲ್ಲಿ ಅವರನ್ನು ಸನ್ಮಾನಿಸಲಾಯಿತು.
ಮಕ್ಕಳ ಹೃದಯದಲ್ಲಿ ಶಿಕ್ಷಕರಿಗೆ ಸದಾ ನೆಲೆ: ಮಂತರ್‌ ಗೌಡ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಆಶ್ರಯದಲ್ಲಿ ಮಡಿಕೇರಿ ಕೊಡಗು ಗೌಡ ಸಮಾಜದ ಮುಖ್ಯ ಸಭಾಂಗಣದಲ್ಲಿ ಗುರುವಾರ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಉದ್ಯೋಗಖಾತ್ರಿ ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮಸಭೆ
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಪತ್ರಿಕಾ ವಿತರಕರಿಗೆ ಸರ್ಕಾರದ ಸಾಮಾಜಿಕ ಭದ್ರತೆ ಅಗತ್ಯ: ನಾಪಂಡ ಮುತ್ತಪ್ಪ
ಕೊಡಗು ಪತ್ರಕರ್ತರ ಸಂಘ ಹಾಗೂ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾ ವಿತರಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಜಿಲ್ಲೆಯ ನಾನಾ ಭಾಗದ ಹಿರಿಯ ಪತ್ರಿಕಾ ವಿತರಕರನ್ನು ಸನ್ಮಾನಿ ಗೌರವಿಸಲಾಯಿತು.
ಅತ್ಯುತ್ತಮ ಶಿಕ್ಷಕರ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಕಟ
ಪ್ರಸಕ್ತ(2024-25) ಸಾಲಿನಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಗುರುವಾರ ಬೆಳಗ್ಗೆ 10ಕ್ಕೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ತಿಳಿಸಿದ್ದಾರೆ.
ಜಿಲ್ಲಾ ನೀರು, ನೈರ್ಮಲ್ಯ ಮಿಷನ್ ಸಮಿತಿ ಸಭೆ
ಕೊಡಗು ಜಿಲ್ಲೆಯ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅಧ್ಯಕ್ಷತೆಯಲ್ಲಿ ನಡೆಯಿತು. ಜಿ.ಪಂ.ಸಿಇಒ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯ ಕಾರ್ಯಪಾಲಕ ಅಭಿಯಂತರ ಪಿ.ಆರ್. ಸುರೇಶ್ ಕುಮಾರ್ ಮತ್ತಿತರರಿದ್ದರು.
ಕೊಡಗು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಪದವಿ ಕೋರ್ಸ್‌‌ ಪ್ರವೇಶ ಆರಂಭ
ಕೊಡಗು ವಿಶ್ವವಿದ್ಯಾಲಯ ಜ್ಞಾನ ಕಾವೇರಿ ಆವರಣ ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಇಲ್ಲಿ 2024-25 ಶೈಕ್ಷಣಿಕ ಸಾಲಿನ ಸ್ನಾತ್ತಕೋತ್ತರ/ಡಿಪ್ಲೊಮಾ/ಸರ್ಟಿಫಿಕೆಟ್ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರವೇಶಾತಿ ಪ್ರಾರಂಭ ಆ.23ರಿಂದ ಆರಂಭಿಸಿದೆ., ದಂಡಶುಲ್ಕ ರಹಿತ ಕೊನೆಯ ದಿನಾಂಕ ಸೆ.10. ಪ್ರವೇಶಾತಿ ದಂಡ ಶುಲ್ಕ ಸಹಿತ ಕೊನೆಯ ದಿನಾಂಕ ಸೆ.15.
ನಿವೃತ್ತ ಮುಖ್ಯೋಪಾಧ್ಯಾಯಿನಿ ಕೆ.ಆರ್‌.ರಾಣಿ ಬೀಳ್ಕೊಡುಗೆ
ಕುಶಾಲನಗರ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ನಿವೃತ್ತಿ ಹೊಂದಿದ ಕೆ.ಆರ್.ರಾಣಿ ಅವರನ್ನು ಶಾಲೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 546
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved