ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಶಿಷ್ಯ ವೇತನ ಪಾವತಿಸುವ ಸಲುವಾಗಿ ಜೂ. 18ರಿಂದ ಜು. 31ರ ವರೆಗೆ ಇಲಾಖಾ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿ ಕೊಡಗು ಜಿಲ್ಲೆಯವರಾಗಿರಬೇಕು.
ವಿದ್ಯಾರ್ಥಿಗಳು ಪಠ್ಯ ಪುಸ್ತಕಕ್ಕೇ ಸೀಮಿತ ಆಗದಿರಲಿ: ಡಾ.ಮಂತರ್ ಗೌಡ
ಗರಿಷ್ಠ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಮುಳ್ಳಸೋಗೆ ತಪೋವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪಾಡಿ ಶ್ರೀ ಇಗುತ್ತಪ್ಪ ದೇವಾಲಯದಲ್ಲಿ ಯದುವೀರ್ ವಿಶೇಷ ಪೂಜೆ
ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಂಸದ ಯದುವೀರ್ ಒಡೆಯರ್ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವೈಜ್ಞಾನಿಕ ಕಾರ್ಯಕ್ರಮ ರೂಪಿಸಿ ಕಾಡಾನೆ ಹಾವಳಿ ನಿಯಂತ್ರಿಸಿ: ವೆಂಕಟ್ ರಾಜಾ
ವೈಜ್ಞಾನಿಕ ಯೋಜನೆ ರೂಪಿಸಿ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ಕುಶಾಲನಗರ: ಲೋಕಸಭಾ ಸದಸ್ಯ ಯದುವೀರ್ ಒಡೆಯರ್ಗೆ ಸ್ವಾಗತ
ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಅವರನ್ನು ಕುಶಾಲನಗರ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಬರಮಾಡಿಕೊಂಡರು.
ಮಾದಾಪುರ ಗ್ರಾಮ ಪಂಚಾಯಿತಿ ಸಮಸ್ಯೆಗಳ ಆಗರ
ಮಾದಾಪುರ ಗ್ರಾ.ಪಂ. ಹಲವು ಸಮಸ್ಯೆಗಳ ಆಗರವಾಗಿದೆ. ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಜನರೆ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಅಧಿಕ ಮೌಲ್ಯದ ಹಣ್ಣು ಬೆಳೆದರೆ ರೈತರ ಆದಾಯ ದ್ವಿಗುಣ : ಎಸ್.ಕೆ. ಸಿಂಗ್
ಭಾರತ ಮುಂದಿನ 15 ವರ್ಷದಲ್ಲಿ ಫುಡ್ ಹಬ್ ಆಗಿ ಬದಲಾಗಲಿದೆ. ಆದ್ದರಿಂದ ಅಧಿಕ ಮೌಲ್ಯವಿರುವ ಹಣ್ಣನ್ನು ಬೆಳೆಯಲು ಮುಂದಾಗಬೇಕು ಎಂದು ಡಾ. ಎಸ್.ಕೆ. ಸಿಂಗ್ ಹೇಳಿದರು.
ಕೊಡಗಿನ ಸಮಸ್ಯೆಗಳ ಬಗ್ಗೆ ಸದನದಲ್ಲಿ ಗಟ್ಟಿ ಧ್ವನಿ: ಯದುವೀರ್
ಕೊಡಗು ಮೈಸೂರು ಲೋಕಸಭಾ ಕ್ಷೇತ್ರ ಅತ್ಯಂತ ವಿಸ್ತಾರವಾದ ಕ್ಷೇತ್ರ. ಕಾರ್ಯಕರ್ತರು ಗೆಲುವಿಗಾಗಿ ಶ್ರಮ ಹಾಕಿದ್ದಾರೆ ಎಂದು ಸಂಸದ ಯದುವೀರ್ ಹೇಳಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ: ನೂತನ ಅಧ್ಯಕ್ಷರಾಗಿ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಧಿಕಾರ ಸ್ವೀಕಾರ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ರಿಜಿಸ್ಟ್ರಾರ್ ನೂತನ ಅಧ್ಯಕ್ಷರಿಗೆ ಆದೇಶ ಪತ್ರ ನೀಡಿದರು. ಕೊಡಗು ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಬಿ.ಜಿ. ಅನಂತಶಯನ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ನೂರಕ್ಕೂ ಅಧಿಕ ಬೆಣ್ಣೆ ಹಣ್ಣಿನ ತಳಿ, ಗಮನ ಸೆಳೆದ ವಿವಿಧ ತಿನಿಸು!
ನೂರಕ್ಕೂ ಅಧಿಕ ತಳಿಯ ಬೆಣ್ಣೆಹಣ್ಣು ಪ್ರದರ್ಶನಗೊಂಡು ರೈತರನ್ನು ಆಕರ್ಷಿಸಿತು. ಒಂದೊಂದು ತಳಿಗಳು ವಿಭಿನ್ನವಾಗಿತ್ತು.
< previous
1
...
327
328
329
330
331
332
333
334
335
...
485
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !