• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಜೇಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತನಿಧಿ ಘಟಕ ಮತ್ತು ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ವಿಶ್ವರಕ್ತದಾನಿಗಳ ದಿನದ ಅಂಗವಾಗಿ ಮಂಗಳವಾರ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. 64 ಮಂದಿ ರಕ್ತದಾನ ಮಾಡಿದರು.
ಅಕ್ರಮ ಶಂಕೆ: ನೀಟ್‌ ಮರು ಪರೀಕ್ಷೆ ನಡೆಸಲು ಎನ್‌ಎಸ್‌ಯುಐ ಆಗ್ರಹ
‘ನೀಟ್’ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ಉನ್ನತ ವ್ಯಾಸಂಗದ ಹಂಬಲ ಹೊಂದಿದ್ದ ಹಲವು ವಿದ್ಯಾರ್ಥಿಗಳ ಕನಸು ನುಚ್ಚು ನೂರಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಎಂ.ಅಬ್ದುಲ್ ರಶೀದ್ ಆಗ್ರಹಿಸಿದ್ದಾರೆ.
ಅಕ್ರಮ ಹರಳು ಕಲ್ಲು ಸಾಗಾಟ: ಕಾಫಿ ತೋಟಕ್ಕೆ ಡಿಎಫ್‌ಒ ಭೇಟಿ
ಕುಶಾಲನಗರದಲ್ಲಿ ಪತ್ತೆಯಾದ ಅಕ್ರಮ ಹರಳು ಕಲ್ಲು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಮಡಿಕೇರಿ ಸಮೀಪದ ಮೇಕೇರಿ ಬಳಿ ಕಾಫಿ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತದಾರರನ್ನು ಸ್ಯಾಡಿಸ್ಟ್ ಎಂದು ಹೇಳಿಲ್ಲ: ಎಂ.ಲಕ್ಷ್ಮಣ್ ಸ್ಪಷ್ಟನೆ
ಮತದಾರ ಪ್ರಭುಗಳನ್ನು ಸ್ಯಾಡಿಸ್ಟ್ ಎಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ನಾನು ಹೇಳಿಲ್ಲ. ಇಡೀ ವ್ಯವಸ್ಥೆ ಸ್ಯಾಡಿಸ್ಟ್ ಆಗಿದೆ ಎಂದು ಹೇಳಿದ್ದೇನೆ ಎಂದು ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್ ಸ್ಪಷ್ಟನೆ ನೀಡಿದ್ದಾರೆ. ಮಡಿಕೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಾಪೋಕ್ಲು ಕೊಡವ ಸಮಾಜ ರಸ್ತೆ ಸಂಪೂರ್ಣ ಹೊಂಡಮಯ!
ನಾಪೋಕ್ಲು ಪಟ್ಟಣದಿಂದ ಕೊಡವ ಸಮಾಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆಲವು ಕಡೆ ಸಂಪೂರ್ಣ ಹದಗೆಟ್ಟಿದ್ದು ತುರ್ತು ದುರಸ್ತಿಪಡಿಸಬೇಕಾದ ಅಗತ್ಯವಿದೆ. ರಸ್ತೆಯೆಲ್ಲಾ ಹೊಂಡಗಳಾಗಿದ್ದು ಕೆಸರುಮಯವಾಗಿ ವಾಹನಗಳ ಸಂಚಾರಕ್ಕೆ ತೊಡಕಾಗಿದೆ. ದುರಸ್ತಿಗೆ ನಾಗರಿಕರು ಒತ್ತಾಯಿಸಿದ್ದಾರೆ.
ಭೂಪರಿವರ್ತನೆ ವಿರುದ್ಧ ಬಾಳೆಲೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಜನಜಾಗೃತಿ
ಸಿದ್ದಾಪುರದ ಕಾಫಿ ತೋಟದ ಬೃಹತ್ ಭೂಪರಿವರ್ತನೆ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಭೂಪರಿವರ್ತನೆಗಳ ವಿರುದ್ಧ ಸಿಎನ್‌ಸಿ ಸಂಘಟನೆ ವತಿಯಿಂದ ಬಾಳೆಲೆಯಲ್ಲಿ ಮಂಗಳವಾರ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಿತು.
ಅಪರಾಧ ತಡೆಗಟ್ಟಲು ನಾಗರಿಕರ ಸಹಕಾರ ಅಗತ್ಯ: ಸುಂದರ್‌ ರಾಜ್‌
ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಗೆ ಭೇಟಿ ನೀಡಿ ನಂತರ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿ ಸಹಕರಿಸಿದಲ್ಲಿ ಮಾತ್ರ ಪಟ್ಟಣ ಅಪರಾಧ ಮುಕ್ತವಾಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ತಡೆಗೋಡೆ ಸ್ಕಾಟ್ಮ‌ ಗಾರಿ ಅಂದಾಜುಪಟ್ಟಿ ಸಲ್ಲಿಸಲು ಸೂಚನೆ
ಮಡಿಕೇರಿಯ ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನದ ಪೂರ್ವ ಭಾಗದ ತಡೆಗೋಡೆ ಎತ್ತರಿಸುವುದು ಹಾಗೂ ಸ್ಮಾರಕ ಭವನದ ಉತ್ತರ ಭಾಗದಲ್ಲಿ ತಡೆಗೋಡೆ ಮುಂದುವರಿದ ಕಾಮಗಾರಿ ಕೈಗೊಳ್ಳುವ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ಗಿಡಗಳ ಪೋಷಣೆ ಮುಖ್ಯ: ಎಂ. ಧನಂಜಯ
ಬಲ್ಲಮಾವಟಿಯ ನೇತಾಜಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗಿಡಗಳನ್ನು ನೆಡುವುದು ಮುಖ್ಯವಲ್ಲ. ನೆಟ್ಟ ಗಿಡಗಳನ್ನು ಪೋಷಣೆ ಮಾಡುವುದು ಮುಖ್ಯ ಎಂದು ಗಣ್ಯರು ತಿಳಿಸಿದರು.
ಎನ್ ಸಿಸಿ ರಾಷ್ಟ್ರೀಯ ವಾಯುಪಡೆ ಶಿಬಿರಕ್ಕೆ ಪಾಲಚಂಡ ತರುಣ್ ತಿಮ್ಮಯ್ಯ
ವಾಯುಪಡೆಯ ಪೈಲಟ್‌ಗಳಿಗೆ ಅತ್ಯಾಧುನಿಕ ಯುದ್ಧ ವಿಮಾನಗಳ ಮೂರನೇ ಹಂತದ ಚಾಲನಾ ತರಬೇತಿ ನೀಡುವ ಕೇಂದ್ರ ಬೀದರ್‌ನ ವಾಯುಪಡೆ ತರಬೇತಿ ಕೇಂದ್ರದಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved