• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಪೋಕ್ಲು: ಸಹಶಿಕ್ಷಕಿಗೆ ಸನ್ಮಾನ, ಬೀಳ್ಕೊಡುಗೆ
ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಜವಬ್ದಾರಿ ಶಿಕ್ಷಕರದ್ದು. ಶಿಕ್ಷಕಿಯಾಗಿ ಕಾವೇರಿಯಮ್ಮ ಉತ್ತಮ ಸೇವಾ ಮನೋಭಾವನೆ ಹೊಂದಿದ್ದರು ಎಂದು ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ ಹೇಳಿದರು.
ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಅಗತ್ಯ: ಸಂಕೇತ್ ಪೂವಯ್ಯ
ಆನೆ ಹಾಗೂ ಮಾನವ ಸಂಘರ್ಷಕ್ಕೆ ಶಾಶ್ವತವಾದ ಪರಿಹಾರೋಪಾಯಗಳನ್ನು ಕಂಡು ಹಿಡಿಯುವ ಅಗತ್ಯವಿದೆ ಎಂದು ಸಂಕೇತ್‌ ಪೂವಯ್ಯ ಹೇಳಿದರು. ಹಾರಂಗಿಯ ಸಾಕಾನೆ ಶಿಬಿರದಲ್ಲಿ ವಿಶ್ವ ಆನೆ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರದ್ದು ಅಭಿವೃದ್ಧಿ ಶೂನ್ಯ ಆಡಳಿತ: ಬೋಪಯ್ಯ ಟೀಕೆ
ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್‌ ಸರ್ಕಾರದ್ದು ಅಭಿವೃದ್ಧಿ ಶೂನ್ಯ ಆಡಳಿತ ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಕಿಡಿ ಕಾರಿದರು.
ಸ್ಕೌಟ್ಸ್‌, ಗೈಡ್ಸ್ ಮಹತ್ವ ವಿದ್ಯಾರ್ಥಿಗಳಿಗೆ ತಿಳಿಸಿ: ಎಂ ಧನಂಜಯ
ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಎಂದು ಸಂಸ್ಥೆ ಅಧ್ಯಕ್ಷರಾದ ಎಂ. ಧನಂಜಯ ಹೇಳಿದರು.
ಗಬ್ಬದ ಹಸುವಿನ ಮೇಲೆ ಕಾಡಾನೆ ದಾಳಿ
ಗಬ್ಬ ಹಸುವೊಂದರ ಮೇಲೆ ಕಾಡಾನೆ ದಾಳಿ ನಡೆಸಿದೆ. ಕೆದಕಲ್‌ ಗ್ರಾ.ಪಂ. ವ್ಯಾಪ್ತಿಯ ಹೊರೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟ
ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಶ್ರೀರಾಮ ಟ್ರಸ್ಟ್‌ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳಿಸಿದ್ದಾರೆ.
ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ, ಧಾರ್ಮಿಕ ಕಾರ್ಯಕ್ರಮ
ಕಾಯಕದಿಂದ ಜೀವನ ಹಸನಾಗುತ್ತದೆ. ಜೀವನದಲ್ಲಿ ಇರುವುದರಲ್ಲೇ ತೃಪ್ತಿ ಪಡೆದುಕೊಂಡರೆ ಸಂತೃಪ್ತಿಯ ಜೀವನ ಸಾಗಿಸಬಹುದು ಎಂದು ಗಣ್ಯರು ಹೇಳಿದರು.
ನಾಪೋಕ್ಲು: ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಕ್ರೀಡಾ ನಿಲಯದ ಕ್ರೀಡಾಪಟುಗಳಿಗೆ ಹಾಕಿ ಸ್ಟಿಕ್‌ಗಳನ್ನು ವಿತರಿಸಲಾಯಿತು. ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ನ್ಯಾ. ಶುಭ
ಕಡಗದಾಳು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಶುಭ ಚಾಲನೆ ನೀಡಿದರು.
ಸರ್ಕಾರದಿಂದ ಬಡವ, ರೈತರ ವಿರೋಧಿ ನೀತಿ: ಅಪ್ಪಚ್ಚು ರಂಜನ್
ರಾಜ್ಯ ಕಾಂಗ್ರೆಸ್ ಸರ್ಕಾರ ಅರಣ್ಯ ಇಲಾಖೆ ಮೂಲಕ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಜನರ ಬದುಕು ಬೀದಿಗೆ ಬರುವಂತಾಗಿದೆ. ಸರ್ಕಾರ ರೈತರು ಮತ್ತು ಬಡಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 546
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved