• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಕೊಡವ ಲ್ಯಾಂಡ್‌’ ಉಳಿವಿಗಾಗಿ ಜಿಲ್ಯಾದ್ಯಂತ ಜನಜಾಗೃತಿ: ಎನ್‌.ಯು. ನಾಚಪ್ಪ
ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಮೂರ್ನಾಡಿನಲ್ಲಿ ಜನಜಾಗೃತಿ ಮಾನವ ಸರಪಳಿ ನಡೆಯಿತು.
ಮಡಿಕೇರಿ: ಆಹಾರ ಸುರಕ್ಷತೆ, ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ.ಅನಿಲ್ ಧಾವನ್, ಮಡಿಕೇರಿ, ಕುಶಾಲನಗರ ಸೇರಿದಂತೆ ವಿವಿಧ ಕಡೆಗಳ ಹೋಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
‘ಯುಕೊ’ ನಿಯೋಗದಿಂದ ಸಂಸದ ಯದುವೀರ್ ಭೇಟಿ
ಯುಕೊ ಅಧ್ಯಕ್ಷ, ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಲಾಯಿತು. ಕೊಡವರನ್ನು ಹಿಂದುಳಿದ ವರ್ಗಗಳ ಕೇಂದ್ರದ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತಂತೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಪಾಜೆ: ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟ
ಮುಕ್ತ 510 ಕೆ.ಜಿ. ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಶ್ರೀ ವಿಷ್ಣು ಅಡ್ಕ ಪ್ರಥಮ ಸ್ಥಾನ ಗಳಿಸಿದರೆ, ಶ್ರೀ ವಿಷ್ಣು ಸಂಪ್ಯ ದ್ವಿತೀಯ ಸ್ಥಾನ ಪಡೆಯಿತು. ಅಡೂರು ಫ್ರೆಂಡ್ಸ್ ತಂಡ ತೃತೀಯ ಸ್ಥಾನ ಹಾಗೂ ಶ್ರೀ ಮಹಾವಿಷ್ಣು ಬಳಗ ಸಂಪಾಜೆ ನಾಲ್ಕನೇ ಸ್ಥಾನ ಪಡೆಯಿತು.
ಶರಣರ ಚಿಂತನೆ ಬದುಕಿಗೆ ದಾರೀದೀಪ: ವಿ.ಪಿ.ಶಶಿಧರ್‌
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುತ್ತೂರು ಮಠದ 23 ನೇ ಜಗದ್ಗುರು ಡಾ.ರಾಜೇಂದ್ರ ಸ್ವಾಮೀಜಿ 109 ನೇ ಪುಣ್ಯಸ್ಮರಣೆ ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನೋತ್ಸವ ನಡೆಯಿತು.
ಜೀವನ ಪದ್ಧತಿಯ ಜಾನಪದ ಉಳಿವು ಅಗತ್ಯ: ವೆಂಕಟ್‌ ರಾಜ
ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಗುರುವಾರ ‘ಜಾನಪದ ವೈವಿಧ್ಯ ಕಾರ್ಯಕ್ರಮ’ನಡೆಯಿತು.
ಮೂರ್ನಾಡು: ವಯನಾಡು ಸಂತ್ರಸ್ತರ ನೆರವಿಗೆ ಮೀನು ಮಾರಾಟ!
ಮೂರ್ನಾಡಿನಲ್ಲಿ ಸಂತೆ ದಿನ ಗುರುವಾರ ಈ ಮೀನಿನ ಮಳಿಗೆ ಪ್ರತ್ಯಕ್ಷವಾಗಿತ್ತು. ನಾಪೋಕ್ಲು ಇಂದಿರಾನಗರದ ಪಿ.ಎಂ. ಮಸೂದ್, ವಯನಾಡಿನ ಸಂತ್ರಸ್ತರಿಗೆ ನೆರವಾಗಲು ಕಂಡುಕೊಂಡದ್ದು ಮೀನು ವ್ಯಾಪಾರ. ಮೀನು ವ್ಯಾಪಾರದಿಂದ ಬರುವ ಲಾಭದ ಹಣವನ್ನು ವಯನಾಡ್ ಸಂತ್ರಸ್ತರಿಗೆ ನೀಡುವ ಮಸೂದ್ ನಿರ್ಧಾರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ನೆಲ್ಯಹುದಿಕೇರಿ: ಒತ್ತುವರಿ ಹಿಂದೂ ಸ್ಮಶಾನ ಜಾಗ ತೆರವಿಗೆ ಸಿಪಿಎಂ ಆಗ್ರಹ
ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ 10 ಸಾವಿರಕ್ಕಿಂತಲೂ ಹೆಚ್ಚು ಜನಸಂಖ್ಯೆ ಇದ್ದು. ಶೇ.45ರಷ್ಟಿರುವ ಹಿಂದೂಗಳು ಸಾವು ಸಂಭವಿಸಿದಾಗ ಶವಸಂಸ್ಕಾರ ನಡೆಸಲು ಹಿಂದೂ ಸ್ಮಶಾನವೇ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಟ್ಟದಕಾಡು ರಸ್ತೆಯ ಕಾವೇರಿ ನದಿಯ ದಡದಲ್ಲಿ ಇರುವ 48 ಸೆಂಟು ಜಾಗದಲ್ಲಿ ಶವಸಂಸ್ಕಾರ ಮಾಡಬೇಕಾಗಿದೆ ಎಂದು ಪಿ.ಆರ್. ಭರತ್ ವಿವರಿಸಿದ್ದಾರೆ.
ಕರ್ನಾಟಕ ಸುವರ್ಣ ಸಂಭ್ರಮ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿರುವ ಆರು ಅಕಾಡೆಮಿಗಳಾದ ಕೊಡವ, ಅರೆಭಾಷೆ, ತುಳು, ಕೊಂಕಣಿ, ಬ್ಯಾರಿ ಹಾಗೂ ಯಕ್ಷಗಾನ ಅಕಾಡೆಮಿಗಳ ಸಹಭಾಗಿತ್ವದಲ್ಲಿ ಸೆ. 24, 25ರಂದು ಮಂಗಳೂರಿನಲ್ಲಿ ಬಹುಸಂಸ್ಕೃತಿಯ ಕಾರ್ಯಕ್ರಮ ನಡೆಯಲಿದೆ. ಆರು ಅಕಾಡೆಮಿಗಳಿಂದ ಸಾಂಸ್ಕೃತಿಕ ಪ್ರದರ್ಶನ, ವಿಚಾರಗೋಷ್ಠಿ, ಚಿತ್ರಕಲಾ ಸ್ಪರ್ಧೆ, ಭಾಷಣಸ್ಪರ್ಧೆ, ಕಿರುಚಿತ್ರ ಸ್ಪರ್ಧೆ, ಸಮೂಹಗಾನ ಸೇರಿದಂತೆ ಹತ್ತಾರು ಬಗೆಯ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.
ರಾಜ್ಯಪಾಲರಿಂದ ಸರ್ಕಾರ ಅಸ್ಥಿರ ಯತ್ನ ಆರೋಪ: ಕಮ್ಯೂನಿಸ್ಟ್ ಪಕ್ಷ ಪ್ರತಿಭಟನೆ
ಜನರಿಂದ ಬಹುಮತ ಪಡೆದು ಆಯ್ಕೆಯಾದ ಚುನಾಯಿತ ಕರ್ನಾಟಕ ರಾಜ್ಯ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ನಗರದಲ್ಲಿ ಗುರುವಾರ ಪ್ರತಿಭಟಿಸಿತು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 546
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved