• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
ನರೇಂದ್ರ ಮೋದಿ 3ನೇ ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ವಿಜಯೋತ್ಸವ ಆಚರಿಸಲಾಯಿತು.
ಮೋದಿ ಪ್ರಮಾಣವಚನ: ಬಿಜೆಪಿ ವಿಜಯೋತ್ಸವ
ಕೊಡಗು ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಸಂಜೆ ಭಾನುವಾರ ವಿಜಯೋತ್ಸವ ಆಚರಿಸಲಾಯಿತು. ಮಡಿಕೇರಿ ಒಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು.
ಪ್ರತಿಯೊಬ್ಬರೂ ಪರಿಸರ ಉಳಿವಿಗೆ ಶ್ರಮಿಸುವುದು ಅಗತ್ಯ: ಡಾ. ಮೋಹನ್‍ಕುಮಾರ್
ಮರ ಹನನ ಮುಂತಾದ ಪರಿಸರ ಹಾನಿಯಿಂದ ದಿನೇ ದಿನೇ ತಾಪಮಾನ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಸರದ ಉಳಿವಿಗೆ ಶ್ರಮಿಸುವುದು ಮುಖ್ಯ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಎಫ್‌ಎಂಕೆಎಂಸಿ ಕಾಲೇಜ್‌ ವಿದ್ಯಾರ್ಥಿಗಳಿಗೆ ತ್ರಿವಳಿ ರ‍್ಯಾಂಕ್
ಕೊಡವ ಎಂ ಎ ಸ್ನಾತಕೋತ್ತರ ಪದವಿಯಲ್ಲಿ ಲೇಖಕಿ ಕವಯಿತ್ರಿ ಹೇಮಾವತಿ ಬಿ.ಎನ್‌. ಪ್ರಥಮ ಸ್ಥಾನ ಗಳಿಸುವ ಮೂಲಕ ಕೊಡವ ಭಾಷೆ, ಸಾಹಿತ್ಯ, ಶೈಕ್ಷಣಿಕ ಕ್ಷೇತ್ರಕ್ಕೆ ಹಿರಿಮೆ ತಂದಿದ್ದಾರೆ.
ಕಾಡಾನೆ ದಾಳಿ: ಮಹಿಳೆಗೆ ಗಾಯ
ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ನಡೆದಿದೆ. ಮತ್ತಿಕಾಡುವಿನ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುನಿತಾ ಎಂಬಾಕೆ ಮೇಲೆ ಕಾಡಾನೆ ದಾಳಿ ನಡೆಸಿದೆ.
ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಮಂಜುನಾಥ್
ಜೀವ ಅಮೂಲ್ಯವಾದುದು. ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನುಗಳನ್ನು ಗೌರವಿಸಬೇಕು ಎಂದು ಠಾಣಾಧಿಕಾರಿ ಮಂಜುನಾಥ್‌ ಹೇಳಿದರು.
13ರಂದು ಯುನೈಟೆಡ್‌ ಪ್ಲಾಂಟರ್ಸ್‌ ಯೂನಿಯನ್‌ ಪ್ರತಿಭಟನೆ
ಯುನೈಟೆಡ್‌ ಪ್ಲಾಂಟೇಷನ್‌ ವರ್ಕರ್ಸ್‌ ಯೂನಿಯನ್‌ ವತಿಯಿಂದ 13ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮುಖ್ಯ ಬೀದಿಗಳಲ್ಲಿ ಮೆರವಣಿಗೆ ತೆರಳಿ ಧರಣಿ ನಡೆಸಲಾಗುವುದು.
ಕೊಡಗು ವಿವಿ ಶೈಕ್ಷಣಿಕ ಸಾಲಿನ ಕ್ರೀಡೋತ್ಸವ
ಜ್ಞಾನ ಕಾವೇರಿ ಕ್ಯಾಂಪಸ್‌ ಚಿಕ್ಕ ಅಳುವಾರ ಇಲ್ಲಿ ವಿವಿಧ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಶೈಕ್ಷಣಿಕ ಸಾಲಿನ ಕ್ರೀಡೋತ್ಸವ ನಡೆಯಿತು. ಕ್ರೀಡೆಗಳು ಎಂದ ಮೇಲೆ ಸೋಲು ಗೆಲುವು ಸರ್ವೇ ಸಾಮಾನ್ಯ ಎಂದು ಗಣ್ಯರು ಹೇಳಿದರು.
ಲಯನ್ಸ್‌ ಕ್ಲಬ್‌ ಸೋಮವಾರಪೇಟೆ ಘಟಕಕ್ಕೆ ಜಿಲ್ಲಾ ಗವರ್ನರ್‌ ಭೇಟಿ
ಲಯನ್ಸ್‌ ಕ್ಲಬ್‌ ಆಫ್‌ ಸೋಮವಾರಪೇಟೆಗೆ ಲಯನ್ಸ್‌ ಜಿಲ್ಲಾ ಗವರ್ನರ್‌ ಡಾ. ಮೆಲ್ವಿನ್‌ ಡಿಸೋಜ ಅವರು ಶುಕ್ರವಾರ ಭೇಟಿ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ: ಪೊಲೀಸ್‌ ಸಿಬ್ಬಂದಿಯಿಂದ ವಾಹನ ತಪಾಸಣೆ
ಪಟ್ಟಣ ವ್ಯಾಪ್ತಿ ಪೊಲೀಸರು ವಾಹನ ತಪಾಸಣೆ ನಡೆಸಿ, ಸೂಕ್ತ ದಾಖಲಾತಿ ಇಲ್ಲದೆ ವಾಹನ ಚಲಾಯಿಸುವವರಿಗೆ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved