ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವಾರ್ಷಿಕ ಮಹಾಸಭೆ
ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕ್ಷೇತ್ರ ರೈತರ ಹಿತಾಸಕ್ತಿ ಕಾಪಾಡಿಕೊಂಡು ಬರುತ್ತಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಹೇಳಿದ್ದಾರೆ. ಸ್ಥಳೀಯ ನರೇಂದ್ರ ಮೋದಿ ಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅತಿವೃಷ್ಟಿಗೆ ಬೆಳೆ ನಷ್ಟ: ಕಾಫಿ ಮಂಡಳಿ ಜಂಟಿ ನಿರ್ದೇಶಕರ ಪರಿಶೀಲನೆ
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾದ ಕಾಫಿ ಬೆಳೆ ನಷ್ಟದ ಹಿನ್ನೆಲೆ ಬೆಂಗಳೂರು ಭಾರತೀಯ ಕಾಫಿ ಮಂಡಳಿ ಜಂಟಿ ನಿರ್ದೇಶಕ ಪಾರ್ಥ ಪ್ರಧಾನ್ ಚೌಧರಿ ದಕ್ಷಿಣ ಕೊಡಗಿನ ತೋಟಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುವೇಂಡ ವೈ. ಹಂಝತುಲ್ಲಾರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ
ಕುವೇಂಡ ವೈ ಹಂಝತುಲ್ಲಾ ಅವರು 2022ನೇ ಸಾಲಿನ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗೌರವ ಪ್ರಶಸ್ತಿ 50000 ರು. ನಗದು ಬಹುಮಾನವನ್ನು ಒಳಗೊಂಡಿದೆ.
ಸಂಸ್ಕೃತಿ ಅರಿಯಲು ಜಾನಪದ ಮುಖ್ಯ ಸಾಧನವಾಗಿದೆ: ಮುನೀರ್ ಅಹಮದ್
ಪರಂಪರಾಗತ ಸಂಸ್ಕೃತಿ ಅರಿಯಲು ಜಾನಪದ ಮುಖ್ಯ ಸಾಧನವಾಗಿದೆ ಎಂದು ಎಸ್ ಐ ಮುನೀರ್ ಅಹಮ್ಮದ್ ಹೇಳಿದರು. ವಿದ್ಯಾರ್ಥಿಗಳತ್ತ ಜಾನಪದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಡಿಕೇರಿಯ 3 ಆಶ್ರಮಗಳಲ್ಲಿ ಆಶಾಕಿರಣ ಗೆಳೆಯರ ಬಳಗದಿಂದ ಅನ್ನದಾನ
ಮಡಿಕೇರಿಯ ತನಲ್, ವಿಕಾಸ್ ಮತ್ತು ಶಿವದೂತ ಆಶ್ರಮದಲ್ಲಿ ಬಳಗದ ಪ್ರಮುಖರು ಅನ್ನದಾನ ಮಾಡಿದರು. ಬಳಗದ ಕಾರ್ಯದರ್ಶಿ ಎಂ.ಎ. ಅಬ್ದುಲ್ ರಜಾಕ್ ಮಾತನಾಡಿದರು.
ಪ್ರೌಢ ಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ದೈಹಿಕ ಆರೋಗ್ಯ ಬೆಳವಣಿಗೆಗೆ ಕ್ರೀಡೆಯು ಪೂರಕ ಶಕ್ತಿಯಾಗಿದೆ ಎಂದು ಪ್ರಾಂಶುಪಾಲ ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಮೈಸೂರಿನಿಂದ ಕುಶಾಲನಗರಕ್ಕೆ ರೈಲು ಸಂಪರ್ಕ ಕಲ್ಪಿಸಲು ಮನವಿ
ಮೈಸೂರಿನಿಂದ ಕುಶಾಲನಗರಕ್ಕೆ ರೈಲು ಸಂಪರ್ಕ ಕಲ್ಪಿಸುವ ಬಗ್ಗೆ ನಿಯೋಗದ ಮೂಲಕ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಆರ್ ಕೆ. ನಾಗೇಂದ್ರ ಬಾಬು, ಎಂ. ಡಿ ಕೃಷ್ಣಪ್ಪ ಉಪಸ್ಥಿತರಿದ್ದರು.
ಹಿಂದೂ ಮಲಯಾಳಿ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಲತಾ, ಪ್ರಧಾನ ಕಾರ್ಯದರ್ಶಿ ಅಂಜಲಿ ಆಯ್ಕೆ
ಮಡಿಕೇರಿಯ ಹಿಂದೂ ಮಲೆಯಾಳಿ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿ ಲತಾ ರಾಜನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಲು ಮನವಿ
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ ಬಾವಿ ಇತರ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಮಡಿಕೇರಿ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಸಭೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಲಾಯಿತು.
< previous
1
...
333
334
335
336
337
338
339
340
341
...
546
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ