ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉದ್ಯಮಿ ದಂಪತಿ ದರೋಡೆ ಪ್ರಕರಣ: ಆರೋಪಿಗಳ ಪತ್ತೆ ಹಚ್ಚಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನ
ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಿದ ಸೋಮವಾರಪೇಟೆ ಪೊಲೀಸ್ ಇಲಾಖಾ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಪೊಲೀಸರ ಕಾರ್ಯದಕ್ಷತೆಯನ್ನು ಶ್ಲಾಘಿಸಲಾಯಿತು.
ನದಿ ಪಾತ್ರದಲ್ಲೇ ರೆಸಾರ್ಟ್ ನಿರ್ಮಾಣಕ್ಕೆ ಪ್ರಯತ್ನ: ಗ್ರಾಮಸ್ಥರಿಂದ ಆಕ್ಷೇಪ
ನದಿ ಪಾತ್ರದಲ್ಲಿ ರೆಸಾರ್ಟ್ ನಿರ್ಮಾಣ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಲಾಯಿತು.
ಶ್ರೀಕೃಷ್ಣನ ಸಂದೇಶದಿಂದ ಧನಾತ್ಮಕ ಚಿಂತನೆ: ಆರ್.ಐಶ್ವರ್ಯ
ಮಹಾಭಾರತದಲ್ಲಿ ಶ್ರೀ ಕೃಷ್ಣನ ಸಂದೇಶಗಳು ಧನಾತ್ಮಕ ಚಿಂತನೆಗಳನ್ನು ಒಳಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.
ಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಆಚರಣೆ
ಸಮಾಜದ ಮುಂದುವರಿದ ಭಾಗವಾಗಲು ಸಂಘಟನೆಯಿಂದ ಸದೃಢರಾಗಿ ವಿದ್ಯೆಯಿಂದ ಪ್ರಬಲರಾಗಬೇಕು ಎಂದು ನಿವೃತ್ತ ಶಿಕ್ಷಕ ವಿನಯನ್ ಹೇಳಿದರು. ಅವರು ನಾರಾಯಣ ಗುರುಗಳ 170 ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅತ್ಯಾಡಿ: ‘ಪ್ರಣವ ಸೇತುವೆ’ ಲೋಕಾರ್ಪಣೆ
ಪ್ರಣವ ಸೇತುವೆಯನ್ನು ಭಾನುವಾರ ಲೋಕಾರ್ಪಣೆಗೊಳಿಸಲಾಯಿತು. ಈ ಮೂಲಕ ಗ್ರಾಮಸ್ಥರ 30 ವರ್ಷಗಳ ಕನಸು ಸಾಕಾರಗೊಂಡಿದೆ.
ಕಾಫಿ ಸಮಸ್ಯೆ ಪರಿಹಾರಕ್ಕೆ ವಾಣಿಜ್ಯ ಸಚಿವರೊಂದಿಗೆ ಮಾತುಕತೆ: ಯದುವೀರ್
ಕಾಡಾನೆ ಮಾನವ ಸಂಘರ್ಷ ನಿಯಂತ್ರಿಸಲು ಸಂಸದರ ಗಮನ ಸೆಳೆಯಲಾಯಿತು.ರೈಲ್ವೆ ಬ್ಯಾರಿಕೇಡ್ ಅನುಷ್ಠಾನಗೊಳಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು.
ಇತಿಹಾಸ ಪ್ರಸಿದ್ಧ ವಿರಾಜಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಆಶ್ರಯದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ
ಗೌರಿ ವಿಗ್ರಹ ಪಲ್ಲಕ್ಕಿಯಲ್ಲಿ ಕೂರಿಸಿ ನಗರದಾದ್ಯಂತ ಮೆರವಣಿಗೆ ಮಾಡುವುದು ವಿಶೇ಼ಷವಾಗಿದೆ. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
27 ರಂದು ಕೊಡಗಿನಲ್ಲಿ ಕೈಲ್ ಮುಹೂರ್ತ ಸಂಭ್ರಮ
ಆ. 27ರಂದು ಕೈಲ್ ಮುಹೂರ್ತ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕೈಲ್ ಪೊಳ್ದ್ ಎಂದರೆ ಆಯುಧ ಪೂಜೆ ಎಂದರ್ಥ.
ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರಳೀಧರ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕ್ರೀಡಾಪಟು ತರುಣ್ ಮುರಳೀಧರ್ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಮಡಿಕೇರಿ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಆಗ್ರಹ
ನಗರಸಭೆ ತಕ್ಷಣ ಎಚ್ಚೆತ್ತುಕೊಂಡು ಜನವಸತಿಯಿಲ್ಲದ ಪ್ರದೇಶಗಳಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ನಗರದ ಸಾಮಾಜಿಕ ಚಿಂತಕ ಎಚ್. ಎಂ. ಕೃಷ್ಣ ತಿಳಿಸಿದರು.
< previous
1
...
334
335
336
337
338
339
340
341
342
...
546
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ