• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಂಕ್ಸ್ ವಿರಾಜಪೇಟೆ ತಂಡ ಚಾಂಪಿಯನ್‌
ಆರ್ಜಿ ಗ್ರಾಮದ ಕಲ್ಲುಬಾಣೆ ಬದ್ರಿಯಾ ಶಾಲಾ ಮೈದಾನದಲ್ಲಿ ಕ್ರಿಕೆಟ್‌ ಪಂದ್ಯಾಕೂಟ ನಡೆಯಿತು. ಒಟ್ಟು 30 ತಂಡಗಳು ಭಾಗವಹಿಸಿದ್ದವು. ಎರಡು ದಿನಗಳ ಕಾಲ ಪಂದ್ಯಾಕೂಟ ನಡೆಯಿತು.
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಮತಯಾಚನೆ
ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಕೆ. ಮಂಜುನಾಥ್‌ ಕುಮಾರ್‌ ಮತ್ತು ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಯನೂರ್‌ ಮಂಜುನಾಥ್‌ ಪರವಾಗಿ ಕಾಂಗ್ರೆಸ್‌ ಮುಖಂಡರು ಮತಯಾಚನೆ ನಡೆಸಿದರು.
ಸಿಪೆಟ್; ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸಿಪೆಟ್‌ 2024-2025 ನೇ ಸಾಲಿನ ಉದ್ಯೋಗಾಧಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಸಿಪೆಟ್‌ ಸಂಸ್ಥೆ ಭಾರತ ಸರ್ಕಾರದ ಪಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.
ಪ್ರತೀ ಗ್ರಾ.ಪಂ., ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ: ವಿನಾಯಕ ನರ್ವಾಡೆ
ತಾಲೂಕು ಮಟ್ಟದ ಟಾಸ್ಕ್‌ ಫೋರ್ಸ್‌ ಸಮಿತಿ ಸಭೆ ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾಕೃತಿಕ ವಿಕೋಪ ಎದುರಿಸುವುದು ಮತ್ತು ಶುದ್ಧ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.
ಆರ್ ಸಿ ಬಿ ಬೈಲುಕುಪ್ಪೆ ನಾಯ್ಡೂಸ್ ಕ್ರಿಕೆಟ್ ಚಾಂಪಿಯನ್
ಮೂರ್ನಾಡು ಪ್ರೌಢಶಾಲಾ ಮೈದಾನದಲ್ಲಿ ನಡೆದ ನಾಯ್ಡೂಸ್‌ ಕ್ರಿಕೆಟ್‌ನಲ್ಲಿ ಆರ್‌ಸಿಬಿ ಬೈಲುಕುಪ್ಪೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಟೂರ್ನಿಯಲ್ಲಿ 7 ತಂಡಗಳು ಭಾಗವಹಿಸಿದ್ದವು.
ಪ್ರಾಧಿಕಾರದ ಕಚೇರಿ ಮುಂಭಾಗ ಸಮಾನ ಮನಸ್ಕರ ಪ್ರತಿಭಟನೆ
ಮಡಿಕೇರಿ ಉಪವಿಭಾಗಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ದೂರು ಆಲಿಸಿದರು. ಅವರ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.
ಗೌಡ ಫುಟ್ಬಾಲ್ ಪಂದ್ಯ: ಮುಕ್ಕಾಟಿ ತಂಡ ಚಾಂಪಿಯನ್
ಗೌಡ ಫುಟ್ಬಾಲ್‌ ಫೈನಲ್‌ ಪಂದ್ಯದಲ್ಲಿ ಮುಕ್ಕಾಟಿ ತಂಡ ಬೊಳ್ಳೂರು ತಂಡವನ್ನು ಮಣಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿತು. ಬೊಳ್ಳೂರು ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿ ಪಟ್ಟಿತು.
ಮಕ್ಕಳಗುಡಿ ಬೆಟ್ಟದ ಪರಿಸರ ಸ್ವಚ್ಛಗೊಳಿಸಿದ ಉದ್ಯಮಿ
ರಸ್ತೆ ಹಾಳಾಗಿದ್ದು ನಿರ್ವಹಣೆ ಕೊರತೆಯಿಂದ ಪ್ರವಾಸಿಗರು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಉದ್ಯಮಿ ಸುರೇಶ್‌ ತಮ್ಮ ಸ್ವಂತ ಖರ್ಚಿನಿಂದ ಜೆಸಿಬಿ ಮೂಲಕ ಸ್ವಚ್ಛಗೊಳಿಸಲು ಸಹಕಾರ ನೀಡಿದ್ದಾರೆ.
ನೈಋತ್ಯ ಪದವೀಧರರ ಕ್ಷೇತ್ರ ಚುನಾವಣೆ: ದಕ್ಷಿಣ ಕೊಡಗಿನಲ್ಲಿ ಮತಯಾಚನೆ
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಕೀಲ ಎಸ್‌.ಪಿ. ದಿನೇಶ್‌ ಪರವಾಗಿ ದ. ಕೊಡಗಿನಾದ್ಯಂತ ಮೊದಲ ಹಂತದ ಮತಯಾಚನೆ ನಡೆಯಿತು.
ಕುಶಾಲನಗರ: ಶತ ಚಂಡಿಕಾಯಾಗ ಮಹಾಪೂರ್ಣಾಹುತಿ
ಕುಶಾಲನಗರ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯ ಆಶ್ರಯದಲ್ಲಿ ಶತಚಂಡಿಕಾಯಾಗ ನಡೆಯಿತು. 30ಕ್ಕೂ ಅಧಿಕ ಋತ್ವಿಜರು ಯಾಗ ಕಾರ್ಯಕ್ರಮದಲ್ಲ್ಲಿ ತೊಡಗಿಸಿಕೊಂಡಿದ್ದರು.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved