• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ: ಮಾವು, ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ಚಾಲನೆ
ಮಡಿಕೇರಿ ನಗರದ ಅಂಚೆ ಕಚೇರಿಯ ಎದುರು ಇರುವ ಹೈಟೆಕ್ ಮಾರಾಟ ಮಳಿಗೆಯ ಆವರಣದಲ್ಲಿ ಮೇ 26ರ ವರೆಗೆ ಆಯೋಜಿಸಲಾದ ‘ಮಾವು ಮತ್ತು ಹಲಸು ಮೇಳ’ಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶುಕ್ರವಾರ ಚಾಲನೆ ನೀಡಿದರು.
ವಿದ್ಯಾರ್ಥಿ ಮೇಲೆ ದಾಳಿಗೆ ಕಾಡಾನೆ ಯತ್ನ
ಕಾಲೇಜಿಗೆ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದೆ. ಚೆಂಬೆಬೆಳ್ಳೂರು ಗ್ರಾಮದ ಪುದುಕೋಟೆ ಭದ್ರಕಾಳಿ ದೇವಾಲಯದ ಸಮೀಪದಲ್ಲಿ ಗುರುವಾರ ಈ ಘಟನೆ ನಡೆದಿದೆ.
ರೈತರು, ಸಣ್ಣ ಉದ್ದಿಮೆದಾರರಿಗೆ ಮಾಹಿತಿ
18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಮಿತಿಯಿಲ್ಲ.
ಕಾಡಾನೆ ಹಾವಳಿಗೆ ಜನತೆಯಲ್ಲಿ ಆತಂಕ
ಕಾಡಾನೆಗಳು ಕಾಫಿ ತೋಟಗಳಲ್ಲಿ ಉಪಟಳ ಮುಂದುವರಿಸಿದೆ. ವಾಹನಗಳ ಮೇಲೆ ದಾಳಿ ನಡೆಸಿ ಪುಡಿಗಟ್ಟುತ್ತಿರುವ ಬಗ್ಗೆ ವರದಿಯಾಗಿದೆ. ಪರಿಹಾರ ನೀಡುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ.
ಕಾಡುಕೋಣಗಳ ಉಪಟಳಕ್ಕೆ ಕೃಷಿಕರು ಕಂಗಾಲು
ಕಾಡುಕೋಣಗಳ ಉಪಟಳ ಜಾಸ್ತಿಯಾಗಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಇಲಾಖೆ ಕಾಡುಕೋಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕೃಷಿಕರು ಒತ್ತಾಯಿಸಿದ್ದಾರೆ.
ಬಲ್ಲಮಾವಟಿ ರಾಟೆ ಶ್ರೀ ಭಗವತಿ ದೇವರ ಉತ್ಸವ ಬೋಡ್ ನಮ್ಮೆ ಸಂಪನ್ನ
ಎರಡು ವರ್ಷಕ್ಕೊಮ್ಮೆ ಏಪ್ರಿಲ್‌ ತಿಂಗಳಿನಲ್ಲಿ ನಡೆಯುವ ಉತ್ಸವ ಈ ವರ್ಷ ಮೇ ತಿಂಗಳಿನಲ್ಲಿ ನಡೆದಿದೆ. ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡರು.
ಕೊಡಗಿನಲ್ಲಿ ತಡವಾಗಿಯೂ ಸುರಿಯಿತು ವಾಡಿಕೆಗಿಂತ ಹೆಚ್ಚು ಮಳೆ
ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ತಡವಾಗಿಯಾದರೂ ವಾಡಿಕೆಗಿಂತ ಹೆಚ್ಚಾಗಿ ಸುರಿಯುವ ಮೂಲಕ ಹರ್ಷ ಮೂಡಿಸಿದೆ. ಮೇ ತಿಂಗಳಿನಲ್ಲಿ ಅಧಿಕ ಮಳೆಯಾಗಿದೆ.
ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದಲ್ಲಿ ಪೂರ್ವ ಮುಂಗಾರು ಉತ್ತಮವಾಗಿದೆ. ಸಮಸ್ಯೆ ಉಂಟಾಗದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬೇಸಿಗೆ ಶಿಬಿರ ಸಮಾರೋಪ
ಪೇರೂರಿಯನ್ಸ್ ಕ್ಲಬ್ ವತಿಯಿಂದ ಸಮೀಪದ ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.
ತಗ್ಗು ಪ್ರದೇಶಗಳಿಗೆ ಆಧುನಿಕ ತಂತ್ರಜ್ಞಾನದ ತಡೆಗೋಡೆ ಕಾಮಗಾರಿ: ಡಾ.ಮಂತರ್‌ ಗೌಡ
ಕುಶಾಲನಗರ ಪಟ್ಟಣ ಮತ್ತು ಹೊರವಲಯಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿದ ಹಿನ್ನೆಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, ಮಳೆಗಾಲದಲ್ಲಿ ಕುಶಾಲನಗರದ ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗದಂತೆ ಅತ್ಯಾಧುನಿಕ ತಂತ್ರಜ್ಞಾನದ ಕಾಮಗಾರಿಯೊಂದಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದರು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved