• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆ: ಸಾವಯವ ಕೃಷಿ ಮಾಹಿತಿ ಕಾರ್ಯಾಗಾರ
ಸೋಮವಾರಪೇಟೆ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಪುಷ್ಪಗಿರಿ ಎಫ್‍ಪಿಒ ಮತ್ತು ಭುವನ ಮಂದಾರ ಸಹಭಾಗಿತ್ವದಲ್ಲಿ ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ಪುನರ್ ಸೃಷ್ಟಿಸಿ ಮಣ್ಣನ್ನು ಜೀವಂತಗೊಳಿಸುವ ವಿಧಾನ ಮತ್ತು ಸಾವಯವ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಿತು.
ಓದಿನೊಂದಿಗೆ ಕ್ರೀಡೆಯಲ್ಲೂ ಸಾಧನೆ: ಶಾಸಕ ಡಾ.ಮಂತರ್‌ ಗೌಡ ಕರೆ
ಸೋಮವಾರಪೇಟೆ ತಾಲೂಕಿನ ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ವತಿಯಿಂದ ಸೋಮವಾರಪೇಟೆ ಪಟ್ಟಣದಲ್ಲಿರುವ ಹಾಕಿ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿದ್ದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅರ್ಹತಾ ಪತ್ರ ವಿತರಿಸಿದರು.
ಕೆ.ಜಿ.ರಮ್ಯ ಕವನ ಸಂಕಲನಕ್ಕೆ ಕೊಡಗಿನ ಗೌರಮ್ಮ ದತ್ತಿ ನಿಧಿ ಪ್ರಶಸ್ತಿ ಪ್ರದಾನ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮ: 50 ರ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ 2023-24 ನೇ ಸಾಲಿನ ಕಥೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಕೆ.ಜಿ.ರಮ್ಯಾ ಅವರಿಗೆ ಪ್ರದಾನ ಮಾಡಲಾಯಿತು.
ಬೃಹತ್ ಕಾಡುಕೋಣ ಬೇಟೆ: ಆರೋಪಿ ಬಂಧನ
ಬೃಹತ್‌ ಕಾಡುಕೋಣ ಬೇಟೆಯಾಡಿ ಅದರ ಮಾಂಸ ಕೊಂಡೊಯ್ಯುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಡಿಕೇರಿ ವಲಯ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಕೊಡಗಿನಲ್ಲಿ ಮುಂದುವರೆದ ಮಳೆ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕಳೆದ 24ಗಂಟೆ ಅವಧಿಯಲ್ಲಿ ಸರಾಸರಿ 17. 21 ಮಿ.ಮೀ. ಮಳೆಯಾಗಿದೆ.
ಮೈಸೂರು ಮೆಡಿಕಲ್‌ ಕಾಲೇಜು ಶತಮಾನೋತ್ಸವ ಸಮಾರಂಭ, ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ
ಮೈಸೂರು ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ ಸಮಾರಂಭ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮೀಡಿಯಾ ಸೂಪರ್ ಕಿಂಗ್ಸ್ ತಂಡ ಪ್ರಥಮ
ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ಪತ್ರಕರ್ತರ ಜಿಲ್ಲಾಮಟ್ಟದ ಕ್ರಿಕೆಟ್‌ ಪಂದ್ಯಾವಳಿ ಹಮ್ಮಿಕೊಳ್ಳಲಾಯಿತು. 6 ತಂಡಗಳು ಪಾಲ್ಗೊಂಡಿದ್ದವು. ಸಂಜೆ ನಡೆದ ಸಮಾರೋಪದಲ್ಲಿ ವಿಜೇತ ತಂಡಗಳಿಗೆ ಬಹುಮಾನ ಹಸ್ತಾಂತರಿಸಲಾಯಿತು.
ಹೆಚ್ಚಿನ ಮಳೆ: ಮರದ ಮಿಲ್ ನೀರಿನಿಂದ ಆವೃತ
ಕೈಗಾರಿಕಾ ಬಡಾವಣೆಯಲ್ಲಿ ಹೆಚ್ಚಿನ ಮಳೆ ಸುರಿದ ಹಿನ್ನೆಲೆಯಲ್ಲಿ ಮರದ ಮಿಲ್‌ ನೀರಿನಿಂದ ಆವೃತವಾಗಿದೆ. 5 ಅಡಿಗಿಂತ ಎತ್ತರದಲ್ಲಿ ನೀರು ನಿಂತಿರುವ ದೃಶ್ಯ ಕಂಡು ಬಂದಿದೆ.
ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸೋಮವಾರಪೇಟೆ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ವಾಲ್ಮಿಕಿ ಆಶ್ರಮ ಶಾಲೆಗಳಲ್ಲಿ ನುರಿತ ಬೋಧಕರಿಂದ ಬೋಧನಾ ಚಟುವಟಿಕೆ ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.
ಇಂದು ಪವಿತ್ರ ಕುಟುಂಬ ದೇವಾಲಯ ಲೋಕಾರ್ಪಣೆ
ಪವಿತ್ರ ಕುಟುಂಬ ದೇವಾಲಯ ಮೇ 21ರಂದು ಲೋಕಾರ್ಪಣೆಗೊಳ್ಳಲಿದೆ. ಉದ್ಘಾಟನೆಯನ್ನು ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಡಾ. ಬರ್ನಾಡ್‌ ಮೊರಾಸ್‌ ನೆರವೇರಿಸುವರು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved