ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಂಟಿಕೊಪ್ಪ: ಬತ್ತದ ಕೃಷಿಗೆ ಪೂರಕ ಪೂರ್ವ ಸಿದ್ಧತೆ
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಬತ್ತದ ಕೃಷಿಗೆ ಪೂರ್ವ ಸಿದ್ಧತೆ ನಡೆದಿದೆ. ರೈತರು ಬತ್ತದ ಗದ್ದೆಗಳನ್ನು ಹಸನುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
23 ರಂದು ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವ
ನಗರದ ಶ್ರೀ ಮುತ್ತಪ್ಪ ದೇವಾಲಯದಲ್ಲಿರುವ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವ ಮೇ 23ರಂದು ನಡೆಯಲಿದೆ ಎಂದು ಮುತ್ತಪ್ಪ ಮಹಿಳಾ ವೇದಿಕೆಯ ಅಧ್ಯಕ್ಷೆ ಶಾರದ ರಾಮನ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಡಿಕೇರಿ: ಫೀ.ಮಾ.ಕಾರ್ಯಪ್ಪ ಕಾಲೇಜಿನಲ್ಲಿ ‘ಬ್ರೈನ್ ಹ್ಯಾಕ್ ಸ್ಪರ್ಧೆ’
ಬೌದ್ಧಿಕ ಸಾಮರ್ಥ್ಯವನ್ನು ಅನಾವರಣಗೊಳಿಸಲು ಸ್ಪರ್ಧಾ ಕಾರ್ಯಕ್ರಮಗಳು ತುಂಬಾ ಅಗತ್ಯವಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಬಿ. ರಾಘವ ಹೇಳಿದರು.
ವಿದ್ಯಾರ್ಥಿನಿ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭೇಟಿ, ಸಾಂತ್ವನ
ಯುವಕನಿಂದ ಬರ್ಬರವಾಗಿ ಹತ್ಯೆಯಾದ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಭೇಟಿ ನೀಡಿದರು. ಮುಂದೆ ಇಂತಹ ಕೃತ್ಯ ಎಲ್ಲೂ ನಡೆಯಬಾರದು ಎಂದು ಆಶಯ ವ್ಯಕ್ತಪಡಿಸಿದರು.
ಕೊಡವ ನೃತ್ಯ ಪ್ರದರ್ಶನ
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಆಡಿಟೋರಿಯಂನಲ್ಲಿ ವರ್ಲ್ಡ್ ರೆಕಾರ್ಡ್ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ನಾಟ್ಯ ಮಯೂರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು.
ನಾಮಪತ್ರ ಪರಿಶೀಲನೆ, 13 ನಾಮಪತ್ರಗಳು ಅಂಗೀಕೃತ
ಮೇ 20ರಂದು ಮಧ್ಯಾಹ್ನ 3 ಗಂಟೆ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಡಾ. ಜಿ. ಸಿ. ಪ್ರಕಾಶ್ ತಿಳಿಸಿದರು.
ಪ್ರಥಮ ಪಿಯು ತರಗತಿ ಪ್ರವೇಶಕ್ಕೆ ಆಹ್ವಾನ
ಕೊಡ್ಲಿಪೇಟೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜಿನ ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ.
ವಾರದಿಂದ ಸತತ ಮಳೆ: ಕೊಡಗಿನಲ್ಲಿ ಮಂದಹಾಸ
ಕೊಡಗಿನಲ್ಲಿ ಸುರಿಯುತ್ತಿರುವ ಮಳೆ ಜನರಲ್ಲಿ ಸಂತಸ ಮೂಡಿಸಿದೆ. ಜಲಮೂಲಗಳಲ್ಲಿ ನೀರಿನ ಹರಿವು ಆರಂಭವಾಗಿದೆ.
ಅರಮಣಮಾಡ ಕ್ರಿಕೆಟ್: ನೆರವಂಡ, ಮಣವಟ್ಟೀರ ಚಾಂಪಿಯನ್ಸ್
ಅರಮಾಣಮಾಡ ಕ್ರಿಕೆಟ್ ನಮ್ಮೆಯ ಫೈನಲ್ ಪಂದ್ಯದ ಪುರುಷರ ವಿಭಾಗದಲ್ಲಿ ನೆರವಂಡ ಹಾಗೂ ಮಹಿಳೆಯರ ವಿಭಾಗದಲ್ಲಿ ಮಣವಟ್ಟೀರ ತಂಡ ಚಾಂಪಿಯನ್ ಪ್ರಶಸ್ತಿ ಗಳಿಸಿತು.
ನೈಋತ್ಯ ಶಿಕ್ಷಕರ ಕ್ಷೇತ್ರ ಅತ್ಯಂತ ಸುಶಿಕ್ಷಿತ ಮತದಾರರ ಕ್ಷೇತ್ರ: ಡಾ. ನರೇಶ್ಚಂದ್ ಹೆಗ್ಡೆ
ಈಗಾಗಲೇ ನಾಮಪತ್ರ ಸಲ್ಲಿಸಿದ್ದೇನೆ. ಈ ಬಾರಿ ಮತದಾರರು ಬಹುಮತದಿಂದ ಆಯ್ಕೆ ಮಾಡುತ್ತಾರೆ ಎಂದು ಡಾ. ನರೇಶ್ಚಂದ್ರ ಹೆಗ್ಡೆ ಹೇಳಿದರು.
< previous
1
...
347
348
349
350
351
352
353
354
355
...
485
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !