ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಯನಾಡಲ್ಲಿ ಭೀಕರ ಭೂಕುಸಿತ ದುರಂತ : ಮಕ್ಕಳ ಆಕ್ರಂದನ, ಗುರುತು ಸಿಗದ ಶವಗಳ ರಾಶಿ...
ಪ್ರಾಣದ ಹಂಗು ತೊರೆದು ಕಾರ್ಯಕರ್ತರ ದಂಡು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಅಲ್ಪಕಾಲ ತಮ್ಮಿಂದಾದ ಸೇವೆ ನೀಡುವ ಅವಕಾಶ ದೊರೆತಿತ್ತು ಎಂದು ಆಟೋ ಚಾಲಕರು ತಿಳಿಸಿದರು.
ಹಬ್ಬಗಳ ಸಾಮೂಹಿಕ ಆಚರಣೆ ಪ್ರಶಂಸನೀಯ: ಬಾಂಡ್ ಗಣಪತಿ
ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕಕ್ಕಡ ಪದ ನೆಟ್ಟ್ ಸಭಾ ಕಾರ್ಯಕ್ರಮ ನಡೆಯಿತು. ಹಿರಿಯ ವೈದ್ಯಾಧಿಕಾರಿ ಡಾ. ಮುಕ್ಕಾಟೀರ ಗ್ರೀಷ್ಮ ಬೋಜಮ್ಮ ಅವರನ್ನು ಸನ್ಮಾನಿಸಲಾಯಿತು.
ಕುಶಾಲನಗರ ಕೊಡವ ಸಮಾಜದಲ್ಲಿ ‘ಕಕ್ಕಡ ನಮ್ಮೆ’
ಕುಶಾಲನಗರದಲ್ಲಿ ಕಕ್ಕಡ ನಮ್ಮೆ ಕಾರ್ಯಕ್ರಮ ನಡೆಯಿತು. ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ ಉದ್ಘಾಟಿಸಿದರು.
ಮಳೆ ಇಳಿಮುಖ; ನಾಲ್ಕು ಜಾನುವಾರುಗಳ ಸಾವು
ಜಿಲ್ಲೆಯಲ್ಲಿ ಮಳೆ ಭಾನುವಾರ ಬಹುತೇಕ ಇಳಿಮುಖಗೊಂಡಿದೆ. ಮಡಿಕೇರಿ ಸೇರಿದಂತೆ ಹಲವು ಕಡೆ ಸಾಧಾರಣ ಮಳೆ ಸುರಿದಿದೆ.
ಆಚರಣೆ ಮೂಲಕ ಸಂಸ್ಕೃತಿ ಉಳಿಕೆ:ಎ. ಎಸ್. ಪೊನ್ನಣ್ಣ
10ನೇ ವರ್ಷದ ಕಕ್ಕಡ ನಮ್ಮೆ ಕಾರ್ಯಕ್ರಮ ಉದ್ಘಾಟಿಸಲಾಯಿತು. ಆಚರಣೆ ಮೂಲಕ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಗಣ್ಯರು ತಿಳಿಸಿದರು.
ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯ ಬಳುವಳಿಯಾಗಿ ನೀಡಿ: ಎ.ಎಸ್. ಪೊನ್ನಣ್ಣ
ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯ ಒದಗಿಸುವುದು ಸೂಕ್ತ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು. ಆ್ಯಂಟಿ ಮೈಕ್ರೋಬಿಯಾಲ್ ಸ್ಟೀವರ್ಡ್ ಶಿಪ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಹುಟ್ಟೂರಿಗೆ ಬಂದ ನಿವೃತ್ತ ಯೋಧ ಕರುಣಾಕರ್ಗೆ ಅದ್ಧೂರಿ ಸ್ವಾಗತ
ಹುಟ್ಟೂರಿಗೆ ಆಗಮಿಸಿದ ಯೋಧ ಕೆ.ಎಸ್. ಕರುಣಾಕರ್ ಅವರನ್ನು ತವರೂರಿನಲ್ಲಿ ಗ್ರಾಮಸ್ಥರು ಸ್ವಾಗತಿಸಿದರು. ಅವರು 2002ರಲ್ಲಿ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೈನಿಕನಾಗಿ ಆಯ್ಕೆಯಾದರು.
ಮಳೆ ಇಳಿಮುಖ: ಕಾಳಜಿ ಕೇಂದ್ರದಿಂದ ಮರಳಿದ ಸಂತ್ರಸ್ತರು
ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ಬಹುತೇಕ ಕಡಿಮೆಯಾಗಿದೆ. ಕಾಳಜಿ ಕೇಂದ್ರಗಳಲ್ಲಿದ್ದ ಸಂತ್ರಸ್ತರು ಮನೆಗಳಿಗೆ ತೆರಳಿದರು.
ಗುರು ಪೂರ್ಣಿಮೆ ಅತ್ಯಂತ ಶ್ರೇಷ್ಠ ದಿನ: ವಿದುಷಿ ಹೇಮಾವತಿ
ಪ್ರತಿ ವರ್ಷ ಆಷಾಢ ತಿಂಗಳ ಹುಣ್ಣಿಮೆಯಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ ದಿನ ಅತ್ಯಂತ ಶ್ರೇಷ್ಠ ಎಂದು ಪರಿಗಣಿಸಲಾಗಿದೆ
ಪ್ರತ್ಯೇಕ ಕಾಡಾನೆ ದಾಳಿ: ಇಬ್ಬರು ಗಂಭೀರ ಗಾಯ
ಕಾಡಾನೆ ದಾಳಿಯ ಎರಡು ಪ್ರತ್ಯೇಕ ಪ್ರಕರಣ ನಡೆದಿದೆ. ಓರ್ವ ಪುರುಷ ಮತ್ತು ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
< previous
1
...
351
352
353
354
355
356
357
358
359
...
546
next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್ಗೆ ನಿತ್ಯ 400 ಕೋಟಿ ರು. ನಷ್ಟ