• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಜ ಕುಸ್ತಿ: ನೆಲ್ಯಹುದಿಕೇರಿಯ ಯುವಕರು ಚಾಂಪಿಯನ್‌
ಪಂಜ ಕುಸ್ತಿಯ 18 ವರ್ಷದ ವಿಭಾಗದಲ್ಲಿ ನೆಲ್ಯಹುದಿಕೇರಿಯ ಅಹ್ಮದ್‌ ನಜಾದ್‌ ಭಾಗವಹಿಸಿ ಚಾಂಪಿಯನ್‌ ಆದರು. ಮಣಿ ಉತ್ತಮ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
ಪೂರ್ವ ಮುಂಗಾರು: ಗ್ರಾಹಕರಿಗೆ ಕುದಿಸಿದ ಶುದ್ಧ ನೀರು ಒದಗಿಸಲು ಸೂಚನೆ
ಜಿಲ್ಲೆಯಲ್ಲಿ ಇದೀಗ ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಆರೋಗ್ಯದ ದೃಷ್ಟಿಯಿಂದ ಶುದ್ಧವಾದ ನೀರು ನೀಡುವಂತೆ ಸೂಚಿಸಲಾಗಿದೆ.
22 ರಿಂದ 27 ರ ವರೆಗೆ ಅಂತರ ಗ್ರಾಮ ನಾಲ್ನಾಡ್ ಹಾಕಿ ಪಂದ್ಯಾಟ
10 ವರ್ಷಗಳ ಬಳಿಕ ಸಾರ್ವಜನಿಕರ ಒತ್ತಾಯದ ಮೇರೆಗೆ ಹೊಸ ಸಮಿತಿ ರಚಿಸಿ ಪಂದ್ಯಾಟ ಆಯೋಜಿಸಲಾಗುತ್ತಿದೆ. ಈಗಾಗಲೇ 14ತಂಡಗಳು ನೋಂದಾಯಿಸಿವೆ.
ಬಲ್ಲಮಾವಟಿಯಲ್ಲಿ ರಸ್ತೆ ಅಪಘಾತ ಇಬ್ಬರು ಗಂಭೀರ
ಬೈಕ್‌ ಟಿಪ್ಪರ್‌ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬಲ್ಲಮಾವಟಿ ಗ್ರಾಮದಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ.
ಕೈಮಗ್ಗ, ಜವಳಿ ಡಿಪ್ಲೋಮಾ ಕೋರ್ಸ್‌ ಅರ್ಜಿ ಆಹ್ವಾನ
2ನೇ ವರ್ಷದ ಡಿಪ್ಲೋಮಾ ಕೋರ್ಸ್‌ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಂಗ್ಲಿಷ್‌ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೂರ್ನಾಡಿನಲ್ಲಿ ಭವ್ಯ ರಾಮಮಂದಿರ ನಿಮಾಣಕ್ಕೆ ಶಿಲಾನ್ಯಾಸ
ನೂತನ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಮೊದಲ ಹಂತದಲ್ಲಿ ಸುಮಾರು 1.50 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ.
ಲೆದರ್ ಬಾಲ್ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ : ಕೂರ್ಗ್ ಬ್ಲಾಸ್ಟರ್ಸ್ ಚಾಂಪಿಯನ್
ಕೂರ್ಗ್‌ ಬ್ಲಾಸ್ಟರ್ಸ್‌ ತಂಡ 28 ರನ್‌ಗಳ ಜಯ ಸಾಧಿಸಿ ಚಾಂಪಿಯನ್‌ ಆಗಿ ಹೊರ ಹೊಮ್ಮಿದೆ. ಕೂರ್ಗ್ ಯುನೈಟೆಡ್‌ ತಂಡ ದ್ವಿತೀಯ ಸ್ಥಾನ ಪಡೆದಿದೆ.
ಮಲೆತಿರಿಕೆ ಬೆಟ್ಟ ವಾಸ ಯೋಗ್ಯವಲ್ಲ
ಕೊಡಗಿನಲ್ಲಿ 2018ರಲ್ಲಿ ಮೊದಲ ಬಾರಿ ವಿಕೋಪ ಸಂಭವಿಸಿದಾಗ ಮಲೆ ತಿರಿಕೆ ಬೆಟ್ಟದಲ್ಲಿ 200 ಮೀಟರ್‌ ಆಳಕ್ಕೆ ಬಿರುಕು ಬಿಟ್ಟಿತ್ತು. ಇದು ಜನರಲ್ಲಿ ಆತಂಕ ಮನೆ ಮಾಡಿತ್ತು.
ತಲಕಾವೇರಿ ಅಭಯಾರಣ್ಯದಲ್ಲಿ ಮರಗಳ ಹನನ
ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕತ್ತರಿಸುವುದು ಬೆಳಕಿಗೆ ಬಂದಿದೆ. ಈ ಕೃತ್ಯದಲ್ಲಿ ಮರಗಳ್ಳರ ಕೈವಾಡ ಶಂಕೆ ವ್ಯಕ್ತವಾಗಿದೆ.
ಭಾರಿ ಶಬ್ಧದ ಸಿಡಿಲಿಗೆ ಬೆಚ್ಚಿದ ಗ್ರಾಮದ ಜನ
ಭಾರಿ ಶಬ್ಧದ ಸಿಡಿಲಿಗೆ ಗ್ರಾಮದ ಜನರು ಭಯಭೀತರಾಗಿದ್ದಾರೆ. 2018ರಲ್ಲೂ ಇದೇ ರೀತಿ ಕಂಪನ ಕೇಳಿ ಬಂದಿತ್ತು.
  • < previous
  • 1
  • ...
  • 352
  • 353
  • 354
  • 355
  • 356
  • 357
  • 358
  • 359
  • 360
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved