• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲಗರ: ಬಸವೇಶ್ವರ ದೇವಳದಲ್ಲಿ ಬಸವ ಜಯಂತಿ ಕಾರ್ಯಕ್ರಮ
ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ. ಶಿವಪ್ಪ ಮಾತನಾಡಿ, 12ನೇ ಶತಮಾನದಲ್ಲಿ ಶರಣ ಚಳವಳಿಯ ಮೂಲಕ ಹೊಸ ಚಿಂತನೆಯ ಪ್ರವಾಹವನ್ನು ತಂದವರು ಭಕ್ತಿ ಭಂಡಾರಿ ಬಸವಣ್ಣ. ಇಂದು ಅವರ ಭಕ್ತಿ, ಕಾಯಕನಿಷ್ಠೆ ನೆನೆಯುವ ದಿನವಾಗಿದೆ ಎಂದರು.
ಭೂಪರಿವರ್ತನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಿಎನ್‌ಸಿ ಧರಣಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರಮುಖರು ಭೂಪರಿವರ್ತನೆಗೆ ಅವಕಾಶ ನೀಡುವ ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು.
ಶರಣರ ವಚನಗಳು ಉತ್ತಮ ಬದುಕಿಗೆ ದಾರಿದೀಪಗಳು: ಸದಾಶಿವ ಸ್ವಾಮೀಜಿ
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹುಲುಸೆ ಗ್ರಾಮದಲ್ಲಿ ಬಸವ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿದರು.
ರಾಜ್ಯದಲ್ಲಿ ಕೊಡಗು ಜಿಲ್ಲೆಗೆ 4 ನೇ ಸ್ಥಾನ; ಶೇ.91.24 ಫಲಿತಾಂಶ
ಪರೀಕ್ಷೆ ಬರೆದ 5,905 ವಿದ್ಯಾರ್ಥಿಗಳಲ್ಲಿ 5393 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 91. 24 ಫಲಿತಾಂಶ ಬಂದಿದೆ.
ಸೋಮವಾರಪೇಟೆ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿಗೆ ಶೇ.92.47 ರಷ್ಟು ಫಲಿತಾಂಶ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 92. 47 ಫಲಿತಾಂಶ ಲಭಿಸಿದೆ. 33 ಶಾಲೆಗಳು ಶೇ. 100 ಫಲಿತಾಂಶ ಪಡೆದಿವೆ.
ಕೊಡಗಿನ ವಿವಿಧೆಡೆ ಭಾರಿ ಮಳೆ
ಕೊಡಗು ಜಿಲ್ಲೆಯ ವಿವಿಧ ಕಡೆ ಮಧ್ಯಾಹ್ನ ನಂತರ ಭಾರಿ ಮಳೆಯಾಗಿದೆ. ಮಳೆ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.
ಸೂರ್ಲಬ್ಬಿ ಶಾಲೆಯ ತೇರ್ಗಡೆ ಹೊಂದಿದ ಏಕೈಕ ವಿದ್ಯಾರ್ಥಿನಿ ಬರ್ಬರ ಹತ್ಯೆ
ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೊಡಗು ಪೊಲೀಸರು ಬಿರುಸಿನ ತನಿಖೆ ಕೈಗೊಂಡಿದ್ದಾರೆ.
ಎಸ್ಎಸ್ಎಲ್ ಸಿ ಪರೀಕ್ಷೆ: ಸಿರಿಗೆ 622 ಅಂಕ
ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಸಿರಿ ಹಿಂದಿಯಲ್ಲಿ 100 ಗಣಿತದಲ್ಲಿ 100, ವಿಜ್ಞಾನದಲ್ಲಿ 100 ಅಂಕ ಗಳಿಸಿದ್ದಾರೆ. ಮಲ್ಲೇಶ ಮತ್ತು ಶಾಂಭವಾನಿ ದಂಪತಿಗಳ ಪುತ್ರಿ ಸಿರಿ.
ನಾಪೋಕ್ಲು ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಗೆ ಹಾನಿ
ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಪಟ್ಟಣದಲ್ಲಿ ಹಲವರ ಮನೆಗಳಿಗೆ ನೀರು ನುಗ್ಗಿದೆ.
ಸುಂಟಿಕೊಪ್ಪ ಹೋಬಳಿಯ ಪ್ರೌಢಶಾಲೆ ಉತ್ತಮ ಸಾಧನೆ
ಹತ್ತನೇ ತರಗತಿಯ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ಹೋಬಳಿಯ ಶಾಲೆಗಳು ಉತ್ತಮ ಸಾಧನೆ ಮಾಡಿದೆ.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved