ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚರ್ಚೆ
ಮತದಾರರ ಪಟ್ಟಿ ಹಾಗೂ ಇತರೆ ಚುನಾವಣಾ ವಿಷಯಗಳ ಕುರಿತು ಚರ್ಚಿಸುವ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ಚರ್ಚೆ ನಡೆಸಿದರು.
ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮ
ಗ್ರಾಮ ಸುಭೀಕ್ಷಾ ಕಾರ್ಯಕ್ರಮವನ್ನು ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಈ ಸಂದರ್ಭ ರಾಜರಾಜೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿತು.
ನಾಲ್ಕು ನಾಡು ಸುತ್ತ ಮುತ್ತ ತಂಪೆರೆದ ವರುಣ
ನಾಲ್ಕು ನಾಡು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯಲ್ಲಿ ಮಂಗಳವಾರ ಒಂದು ಇಂಚಿಗೂ ಅಧಿಕ ಮಳೆ ಸುರಿದಿದೆ. ಗುಡುಗು ಸಹಿತ ಮಳೆ ಭೂಮಿಗೆ ತಂಪೆರೆದಿದೆ.
ಸಿದ್ದಾಪುರ-ವಿರಾಜಪೇಟೆ ರಸ್ತೆ ಕಾಮಗಾರಿ ಶೀಘ್ರ ಮುಗಿಸಲು ಆಗ್ರಹ
ಸ್ಥಗಿತಗೊಳಿಸಿರುವ ಸಿದ್ದಾಪುರ ವಿರಾಜಪೇಟೆ ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಿ ಶೀಘ್ರ ಮುಗಿಸಬೇಕು ಸಿಪಿಐಎಂ ಮುಖಂಡ ಎನ್ ಡಿ ಕುಟ್ಟಪ್ಪ ಒತ್ತಾಯಿಸಿದರು.
ಕಾಡಾನೆ ದಾಳಿ: ಕಾಫಿ ಗಿಡ, ಅಡಕೆ, ಬಾಳೆ ಹಾನಿ
ಕಾಡಾನೆಗಳು ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಬೆಳೆದಿರುವ ಕಾಫಿ ಗಿಡಗಳು, ಅಡಕೆ, ಬಾಳೆ ಹಾಗೂ ಇನ್ನಿತರ ಫಸಲು ನೀಡುತ್ತಿರುವ ಗಿಡಗಳನ್ನು ಹಾನಿಗೊಳಿಸಿದೆ.
ಶಿರಂಗಾಲ: ಶ್ರೀ ಮಂಟಿಗಮ್ಮ ದೇವಿ ಜಾತ್ರೆ ಸಂಪನ್ನ
ಕುಶಾಲನಗರ ತಾಲೂಕಿನ ಶಿರಂಗಾಲ ಗ್ರಾಮದಲ್ಲಿ ಶ್ರೀ ಮಂಟಿಗಮ್ಮ ದೇವಿಯ ಜಾತ್ರೆ ಸಂಪನ್ನಗೊಂಡಿತು.
ಗೌಡಳ್ಳಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಮಂಜುನಾಥ್
ಗೌಡಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಸವನಕೊಪ್ಪದ ಮಂಜುನಾಥ್ ಇತ್ತೀಚೆಗೆ ಆಯ್ಕೆಯಾದರು.
ಕಿತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಶಿಬಿರಕ್ಕೆ ಚಾಲನೆ
ದೇಶ ಸದೃಢಗೊಳ್ಳಲು ಯುವ ಸಮಾಜದಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಹಾಸನ ವಿದ್ಯಾನಿಲಯದ ಪ್ರಾಧ್ಯಾಪಕ ಡಾ. ವಸಂತ ಕುಮಾರ್ ಹೇಳಿದರು.
ಕಾಡಾನೆ ದಾಂದಲೆ: ಆವರಣ ಗೋಡೆ ಹಾನಿ
ಒಂಟಿ ಸಲಗವೊಂದು ನಗರವ್ಯಾಪ್ತಿಯಲ್ಲಿ ಸಂಚರಿಸಿ ಕೆಲವು ಮನೆಗಳ ಆವರಣ ಗೋಡೆ ಹಾನಿಗೊಳಿಸಿದೆ. ವಿರಾಜಪೇಟೆ ನಗರದ ತೆಲುಗರಬೀದಿಯಲ್ಲಿ ಘಟನೆ ನಡೆದಿದೆ.
ಮಾದಾಪುರ ಗ್ರೇಡ್1 ಗ್ರಾಮ ಪಂಚಾಯಿತಿ ಗ್ರಾಮ ಸಭೆ
ಮಾದಾಪುರ ಗ್ರೇಡ್ 1 ಗ್ರಾಮ ಪಂಚಾಯಿತಿ ಗ್ರಾಮಸಭೆಯಲ್ಲಿ ಕುಡಿಯುವ ನೀರು, ವಸತಿ ಕಾರ್ಯಪ್ಪ ಬಡಾವಣೆಗೆ ಹೆಚ್ಚಿನ ಅನುದಾನ ನೀಡುತ್ತಿರುವ ಬಗ್ಗೆ ಗ್ರಾಮಸ್ಥರು ಚರ್ಚೆಗೆ ಗ್ರಾಸ ನೀಡಿದರು.
< previous
1
...
32
33
34
35
36
37
38
39
40
...
408
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು