• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಪೋಕ್ಲು: ‘ವ್ಯಕ್ತಿತ್ವ ವಿಕಸನ ಮತ್ತು ಬೆಳವಣಿಗೆ’ ಉಪನ್ಯಾಸ
ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐಕ್ಯೂ ಎ ಸಿ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವ್ಯಕ್ತಿತ್ವ ವಿಕಸನ ಮತ್ತು ಬೆಳವಣಿಗೆ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಬೆಂಗಳೂರಿನ ಡಾ. ನಾಗರಾಜ್ ರಾವ್ ಎಸ್. ಉಪನ್ಯಾಸ ನೀಡಿದರು.
ತಾಯಂದಿರು ಸಂಸ್ಕೃತಿ, ಸಂಸ್ಕಾರದ ಹರಿಕಾರರು: ಅರಮೇರಿ ಕಳಂಚೇರಿ ಸ್ವಾಮೀಜಿ
ಗಣಗೂರು ಗ್ರಾಮದಲ್ಲಿ ಜೀರ್ಣೋದ್ಧಾರಗೊಳಿಸಿರುವ 200 ವರ್ಷಗಳ ಇತಿಹಾಸ ಇರುವ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಸ್ಥಾನದ ಉದ್ಘಾಟನೆ ಮಂಗಳವಾರ ನಡೆಯಿತು. ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದರು.
ಕರ್ಣಂಗೇರಿ: ರಾಜರಾಜೇಶ್ವರಿ ದೇವಾಲಯ ವಾರ್ಷಿಕೋತ್ಸವ, ರಥೋತ್ಸವ
ಮಡಿಕೇರಿ ಸಮೀಪದ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮಂಗಳವಾರ ಜರುಗಿತು. ಮುಂಜಾನೆ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಖಾಸಗಿ ಜಮೀನಿನಲ್ಲಿರುವ ಸರ್ಕಾರಿ ಮರಗಳ ಸರ್ವೆ ಕಾರ್ಯ ಸ್ಥಗಿತಗೊಳಿಸಲು ಆಗ್ರಹ
ಅರಣ್ಯ ಇಲಾಖೆ ವಿರುದ್ಧ ಜಿಲ್ಲಾ ವ್ಯಾಪಿ ಬೃಹತ್‌ ಹೋರಾಟ ರೂಪಿಸಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ಹೇಳಿದೆ. ಗೊಂದಲ ಸೃಷ್ಟಿಸಿರುವ ಆದೇಶ ಹಿಂಪಡೆಯಲು ಆಗ್ರಹಿಸಿದೆ.
ಪುಸ್ತಕಗಳನ್ನು ಓದುವ ಕಾಳಜಿಯನ್ನು ತೋರಬೇಕು: ಮಡೆಯಂಡ ಉಮ್ಮಯ್ಯ ತಿಮ್ಮಯ್ಯ
ಮಕ್ಕಳಿಗೆ ಓದುವ ಆಸಕ್ತಿ ಮೂಡಿಸುವ ಕಾಳಜಿಯನ್ನು ಪೋಷಕರು ಬೆಳೆಸುವುದು ಮುಖ್ಯ ಎಂದು ನಿವೃತ್ತ ಮುಖ್ಯ ಶಿಕ್ಷಕಿ ಮಡೆಯಂಡ ಉಮ್ಮಯ್ಯ ತಿಮ್ಮಯ್ಯ ಹೇಳಿದರು.
ಟೀಮ್ ಲಿವರೇಜ್ ಗೆ 2 ವಿಕೆಟ್ ಗಳ ಜಯ
ಸೋಮವಾರದ ಮೊದಲ ಪಂದ್ಯದಲ್ಲಿ ಎಂಟಿಬಿ ರಾಯಲ್ಸ್‌ ತಂಡದ ವಿರುದ್ಧ ಟೀಮ್‌ ಲಿವರೇಜ್‌ 2 ವಿಕೆಟ್‌ಗಳ ಜಯ ಸಾಧಿಸಿದೆ.
ಸಂತ ಸೆಬಾಸ್ಟೀನ್ ದೇವಾಲಯದಲ್ಲಿ ಧ್ವಜಾರೋಹಣ, ವಿಶೇಷ ಬಲಿ ಪೂಜೆ
ಸಂಜೆ ದೇವಾಲಯದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ನೂತನ ದೇವಾಲಯದಲ್ಲಿ ಹಬ್ಬದ ಆರಾಧನೆ ಮತ್ತು ವಿಶೇಷ ಬಲಿ ಪೂಜೆ ಸಲ್ಲಿಸಲಾಯಿತು. ಕೊನೆಯಲ್ಲಿ ಆಶೀರ್ವಚನ ನೀಡುವ ಮೂಲಕ 2 ದಿನದ ವಾರ್ಷಿಕೋತ್ಸವ ಸಮಾರಂಭಕ್ಕೆ ತೆರೆ ಎಳೆಯಲಾಯಿತು.
ಮೇವಿನ ಕೊರತೆ ನೀಗಿಸಲು ರೈತರಿಗೆ ಮೇವಿನ ಬೀಜಗಳ ಕಿಟ್ ವಿತರಣೆ
ಜಿಲ್ಲೆಯ 5 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಲಾಗಿದೆ.
ವರದಕ್ಷಿಣೆಗಾಗಿ ಮದುವೆಯನ್ನು ನಿಲ್ಲಿಸಿದ ತುಮಕೂರಿನ ವರ!
ನನಗೆ ಅನ್ಯಾಯವಾಗಿದೆ ನ್ಯಾಯ ದೊರಕಿಸಿಕೊಡಿ ಎಂದು ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ. ಪೊಲೀಸ್‌ ನಿರೀಕ್ಷಿಕರಿಗೆ ಪ್ರಕರಣ ದಾಖಲಿಸಲು ಸೂಚಿಸುತ್ತೇನೆ ಎಂದು ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಊಟದಲ್ಲಿ ಸ್ವೀಟ್‌ ನೀಡಿಲ್ಲವೆಂದು ಮದುವೆಯೇ ರದ್ದು!
ಹಲವು ತಿಂಗಳ ಹಿಂದೆಯೇ ನಿಗದಿಯಾಗಿದ್ದ ಮದುವೆ ಕ್ಲುಲ್ಲಕ ಕಾರಣಕ್ಕೆ ರದ್ದುಗೊಂಡು ಆಹ್ವಾನಿತರು ಬಂಧು ಬಳಗದವರಲ್ಲಿ ಬೇಸರ ಮೂಡಿಸಿತು.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved