ತಾಯಂದಿರು ಸಂಸ್ಕೃತಿ, ಸಂಸ್ಕಾರದ ಹರಿಕಾರರು: ಅರಮೇರಿ ಕಳಂಚೇರಿ ಸ್ವಾಮೀಜಿಗಣಗೂರು ಗ್ರಾಮದಲ್ಲಿ ಜೀರ್ಣೋದ್ಧಾರಗೊಳಿಸಿರುವ 200 ವರ್ಷಗಳ ಇತಿಹಾಸ ಇರುವ ಶ್ರೀ ಬಸವೇಶ್ವರ ಸ್ವಾಮಿ ನೂತನ ದೇವಸ್ಥಾನದ ಉದ್ಘಾಟನೆ ಮಂಗಳವಾರ ನಡೆಯಿತು. ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದರು.