• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ಇಳಿಮುಖ: ಗಾಳಿಗೆ ಹಲವೆಡೆ ಹಾನಿ
ಕೊಡಗು ಜಿಲ್ಲೆಯಲ್ಲಿ ಮಳೆ ಪ್ರಮಾಣ ಇಳಿಮುಖಗೊಂಡಿದೆ. ಮಳೆ ನಿಂತರೂ ಕಾವೇರಿ ನದಿ ನೀರು ಹರಿವಿನ ಪ್ರಮಾಣ ತಗ್ಗಿಲ್ಲ.
ಸೋಮವಾರಪೇಟೆ: ಮಳೆ ತೀವ್ರತೆ ಕಡಿಮೆ
ತಾಲೂಕಿನಾದ್ಯಂತ ಮಳೆ ತೀವ್ರತೆ ಕಡಿಮೆಯಾಗಿದೆ. ಕಕ್ಕೆಹೊಳೆಯಲ್ಲಿ ನೀರು ಹರಿದು ಮನೆಯಲ್ಲಿ ಅಪಾರ ವಸ್ತುಗಳು ಹಾನಿಯಾಗಿದೆ.
ರೋಟರಿ ಮಿಸ್ಟಿ ಹಿಲ್ಸ್ ನಿಂದ ವಿನೂತನವಾಗಿ ಕಾರ್ಗಿಲ್ ವಿಜಯ್ ದಿವಸ್
527 ಹಣತೆಗಳನ್ನು ಬೆಳಗಿಸುವ ಮೂಲಕ ವಿನೂತನವಾಗಿ ಕಾರ್ಗಿಲ್‌ ವಿಜಯ ದಿನ ಆಚರಿಸಲಾಯಿತು. ರೋಟರಿ ಸದಸ್ಯರು 527 ಹಣತೆಗಳನ್ನು ಬೆಳಗಿಸಿದರು.
ಮರ ಮುರಿದು ಬಿದ್ದು ಲೈನ್ ಮನೆ ಹಾನಿ
ಬಿರುಸಿನ ಮಳೆ ಗಾಳಿಯಿಂದ ಹಾನಿ ಸಂಭವಿಸಿದೆ. ಬಿರುಸಿನ ಮಳೆ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.
ನಾಪೋಕ್ಲು ಹೋಬಳಿ ವ್ಯಾಪ್ತಿ ಪ್ರವಾಹ, ಜಲಾವೃತ, ಹಾನಿ
ಮೂರು ದಿನಗಳಿಂದ ಸುರಿದ ಮಳೆಯ ಪರಿಣಾಮ ಕಾವೇರಿ ನದಿ ತುಂಬಿ ಹರಿಯುತ್ತಿದೆ. ಬೊಳಿಬಾಣೆ ಎಂಬಲ್ಲಿ ಸಂಪರ್ಕ ರಸ್ತೆ ಜಲಾವೃತವಾಗಿದೆ.
ನಾಪೋಕ್ಲು: ಕಾರ್ಗಿಲ್ ವಿಜಯೋತ್ಸವ ಆಚರಣೆ
ಸೈನಿಕರ ತ್ಯಾಗ ಬಲಿದಾನ ಪ್ರತಿನಿತ್ಯ ಸ್ಮರಿಸಬೇಕಾಗಿದೆ ಎಂದು ಲಯನ್ಸ್‌ ಕ್ಲಬ್‌ ಅಧ್ಯಕ್ಷೆ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ತಿಳಿಸಿದರು. ಕಾರ್ಗಿಲ್‌ ವಿಜಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಕಾರ್ಯಕಾರಿಣಿ ಸಭೆ
ಮಡಿಕೇರಿಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಗ್ರಾಮಾಂತರ ಮಂಡಲದ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಂದರ್ಭ ಕೆಲವು ಪ್ರಮುಖ ನಿರ್ಣಯ ಕೈಗೊಳ್ಳಲಾಯಿತು.
ಕೊಡಗಿನಲ್ಲಿ ಮಳೆ ಇಳಿಮುಖ: ಭಾರಿ ಗಾಳಿಗೆ ಬಿದ್ದ ಮರಗಳು
ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ಪ್ರಮಾಣ ಇಳಿಮುಖವಾಗಿದೆ. ಭಾರಿ ಗಾಳಿಯಿಂದಾಗಿ ಹಲವು ಮರಗಳು ಧರೆಗುಳಿದಿದೆ.
ನಿಡ್ತ ಗ್ರಾಮ ಪಂಚಾಯತ್ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ
ನಿಡ್ತ ಗ್ರಾ.ಪಂ.ಯ ೨೦೨೩-೨೪ನೇ ಸಾಲಿನ ಉದ್ಯೋಗ ಖಾತ್ರಿ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಶುಕ್ರವಾರ ಗ್ರಾ.ಪಂ.ಅಧ್ಯಕ್ಷ ಎಚ್.ಡಿ.ಮನು ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಯೋಗ ಖಾತ್ರಿ ಯೋಜನೆಯ ಸೋಮವಾರಪೇಟೆ ತಾಲೂಕು ಲೆಕ್ಕ ಪರಿಶೋಧನಾಧಿಕಾರಿ ಅಬ್ದುಲ್ ಸಲಾಂ ಮಾಹಿತಿ ನೀಡಿದರು.
ಮುಳ್ಳುಸೋಗೆ: 25ನೇ ವರ್ಷದ ಕಾರ್ಗಿಲ್‌ ವಿಜಯೋತ್ಸವ ಆಚರಣೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಮತ್ತು ಕುಶಾಲನಗರ ಸ್ಥಳೀಯ ಸಂಸ್ಥೆ, ಅತ್ತೂರು ಹಾರಂಗಿ ಜ್ಞಾನಗಂಗಾ ಶಾಲೆ ಹಾಗೂ ಕುಶಾಲನಗರ ಮಾಜಿ ಸೈನಿಕರ ಸಂಘದ ವತಿಯಿಂದ ಕುಶಾಲನಗರದ ಸಮೀಪ ಮುಳ್ಳುಸೋಗೆಯ ಮಾಜಿ ಸೈನಿಕರ ಸಂಘದ ಸಭಾಂಗಣದಲ್ಲಿ 25 ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 546
  • next >
Top Stories
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved