• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೆದರ್ ಬಾಲ್ ಕ್ರಿಕೆಟ್: ಕೂರ್ಗ್ ಬ್ಲಾಸ್ಟರ್ಸ್ ತಂಡಕ್ಕೆ 5 ರನ್‌ಗಳ ಜಯ
ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಲೆದರ್ ಬಾಲ್ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಶುಕ್ರವಾರದ ಸಂಘರ್ಷಪೂರ್ಣ ಪಂದ್ಯದಲ್ಲಿ ಕೂರ್ಗ್ ಬ್ಲಾಸ್ಟರ್ಸ್ ತಂಡ ಅಂಜಿಗೇರಿ ನಾಡ್ ತಂಡದ ವಿರುದ್ಧ 5 ರನ್‌ಗಳ ಅಂತರದ ಮಹತ್ವದ ಗೆಲವು ದಾಖಲಿಸಿತು.
ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಮುಕ್ಕಾಟಿರ ತಿಮ್ಮಯ್ಯ ನಾಣಯ್ಯ ಸಲಹೆ
ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯ ಸಭಾ ಕಾರ್ಯಕ್ರಮ ಉದ್ಘಾಟಿಸಿದ ಹೈಕೋರ್ಟ್ ಹಿರಿಯ ವಕೀಲ ಮುಕ್ಕಾಟಿರ ತಿಮ್ಮಯ್ಯ ನಾಣಯ್ಯ, ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಯ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆ ಎಂದರು.
ನಾಪೋಕ್ಲು ಕರ್ನಾಟಕ ಪಬ್ಲಿಕ್‌ ಶಾಲೆ ಮೈದಾನದಲ್ಲಿ ಬೇಸಿಗೆ ತರಬೇತಿ ಉಚಿತ ಶಿಬಿರ
ನಾಪೋಕ್ಲು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ನಡೆಯುತ್ತಿರುವ 24ನೇ ವರ್ಷದ ಉಚಿತ ಬೇಸಿಗೆ ತರಬೇತಿ ಶಿಬಿರದಲ್ಲಿ ಗುರುವಾರ ಮಡಿಕೇರಿಯ ವಾಂಡರರ್ಸ್ ಕ್ಲಬ್ ಅಧ್ಯಕ್ಷ, ತರಬೇತುದಾರ ಕೋಟೆರ ಮುದ್ದಪ್ಪ ಮಾರ್ಗದರ್ಶನ ನೀಡಿದರು.
ಕುಶಾಲನಗರ: ಸಾವಿರಾರು ಮನೆಗಳಿಗೆ ನೀರು ಸರಬರಾಜು ಅಬಾಧಿತ
ಕುಶಾಲನಗರ ಪಟ್ಟಣ, ಮುಳ್ಳುಸೋಗೆ, ಗೊಂದಿ ಬಸವನಹಳ್ಳಿ ಮತ್ತು ಮಾದಾಪಟ್ಟಣ ಗ್ರಾಮದ ವ್ಯಾಪ್ತಿಯ ಸುಮಾರು 30 ಸಾವಿರ ನಾಗರಿಕರಿಗೆ ನಿತ್ಯ ಟ್ಯಾಂಕರ್ ಬಳಸಿ ನೀರು ಸರಬರಾಜು ಮಾಡಲಾಗುತ್ತಿದೆ. ಕುಶಾಲನಗರ ಪುರಸಭೆಯ ವ್ಯಾಪ್ತಿಯ ಜನರಿಗೆ ತಲಾ ಕನಿಷ್ಠ 100 ಲೀಟರ್ ನಿತ್ಯ ಅವಶ್ಯಕತೆ ಇದೆ. ಇದನ್ನು ಪೂರೈಸುವಲ್ಲಿ ಕುಶಾಲನಗರದ ಪುರಸಭೆ ಯಶಸ್ವಿಯಾಗಿದೆ.
ಸಣ್ಣ ಕುಟುಂಬದ ದೊಡ್ಡ ಸಾಧನೆ: ಕುಂಡ್ಯೋಳಂಡ ಕುಟುಂಬ ಹರ್ಷ
ಕುಂಡ್ಯೋಳಂಡ ಹಾಕಿ ಹಬ್ಬದ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಹಾಗೂ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಗುರುವಾರ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇವಲ 103 ಸದಸ್ಯ ಬಲದ ಕುಂಡ್ಯೋಳಂಡ ಕುಟುಂಬ ಕೌಟುಂಬಿಕ ಹಾಕಿಯನ್ನು ಯಶಸ್ವಿಯಾಗಿ ಆಯೋಜಿಸಿರುವ ಕುರಿತು ಸಾರ್ಥಕತೆ ವ್ಯಕ್ತಪಡಿಸಿದರು.
೭ರಂದು ರಾಜರಾಜೇಶ್ವರಿ ದೇವಾಲಯ ವಾರ್ಷಿಕೋತ್ಸವ
ಕೊಡಗಿನ ಮಡಿಕೇರಿ ತಾಲೂಕು ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ 7ರಂದು ನಡೆಯಲಿದೆ. ೭ರಂದು ಬೆಳಗ್ಗೆ 6 ಗಂಟೆಗೆ ದೇವಸ್ಥಾನದಲ್ಲಿ ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ.
ಶಿಕ್ಷಣ, ಉತ್ತಮ ಆರೋಗ್ಯ ವಂಚಿತ ಕಾರ್ಮಿಕರು: ಕ್ಲಿಫ್ಟನ್‌ ರೊಜಾರಿಯೋ
ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಅಖಿಲ ಭಾರತ ಕಾರ್ಮಿಕ ಸಂಘಟನೆ ವತಿಯಿಂದ ವಿರಾಜಪೇಟೆ ತಾಲೂಕು ಮೈದಾನದಲ್ಲಿಸಭೆ ನಡೆಯಿತು. ಇದಕ್ಕೂ ಮೊದಲು ಕಾರ್ಮಿಕರು ತಾಲೂಕು ಮೈದಾನದಿಂದ ಮೆರವಣಿಗೆ ಹೊರಟು ಗಡಿಯಾರ ಕಂಬದ ಬಳಿಯಿಂದ ಮುಖ್ಯರಸ್ತೆಯಲ್ಲಿ ಸಾಗಿ ಖಾಸಗಿ ಬಸ್‌ ನಿಲ್ದಾಣ, ಸುಣ್ಣದಬೀದಿ, ಗೋಣಿಕೊಪ್ಪರಸ್ತೆ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ದೊಡ್ಡಟಿಚೌಕಿ ಮಾರ್ಗವಾಗಿ ತಾಲೂಕು ಮೈದಾನದ ವರೆಗೂ ಮೆರವಣಿಗೆ ನಡೆಸಿದರು.
ಕಾವೇರಿ ನದಿ ಪಾತ್ರದ 2400 ಎಕರೆ ಭೂ ಪರಿವರ್ತನೆ ಯತ್ನ: ಸಿಎನ್‌ಸಿ ಆರೋಪ
ಹಸಿರು ಪರಿಸರದಿಂದ ಕೂಡಿರುವ ಕಾಫಿ ತೋಟವನ್ನು ಭೂಪರಿವರ್ತಿಸುವ ಮೂಲಕ ದೈತ್ಯಾಕಾರದ ವಿಲ್ಲಾಗಳು, ಬೃಹತ್ ಟೌನ್‌ಶಿಪ್‌ಗಳು ಮತ್ತು ಮನೆಗಳನ್ನು ನಿರ್ಮಿಸುವ ಸಾಧ್ಯತೆ ಇದೆ. ಇದು ಮುಂದೆ ಭಾರಿ ಅನಾಹುತಗಳಿಗೆ ಕಾರಣವಾಗಬಹುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.
ಕೊಡಗು ವಿಶ್ವವಿದ್ಯಾನಿಲಯ: ವೃತ್ತಿಪರ ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನ
ಚಿಕ್ಕಅಳುವಾರದ ಕೊಡಗು ವಿ.ವಿ. ಕ್ಯಾಂಪಸ್ಸಿನಲ್ಲಿ ಈ ಸಾಲಿನಿಂದ ಬಹು ಬೇಡಿಕೆಯ ವೃತ್ತಿಪರ ಕೋರ್ಸ್‌ಗಳಾದ ಬಿಸಿಎ, ಎಂಸಿಎ ಮತ್ತು ಎಂಬಿಎ ಪದವಿಗಳ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಮೊದಲ ಹಂತದಲ್ಲಿ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೇ ೧೮ರ ತನಕ ಅರ್ಜಿ ಸಲ್ಲಿಸಬಹುದು.
ಎಡಮ್ಯಾರ್‌ ಹಬ್ಬ: ಇಂದಿನಿಂದ ಮಕ್ಕಿ ಶಾಸ್ತಾವು ಉತ್ಸವ
ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಸ್ಥಾನದಲ್ಲಿ ಈ ವರ್ಷ ಎಡಮ್ಯಾರ್ ಹಬ್ಬ ಗುರುವಾರದಿಂದ ಮೇ 4ರ ವರೆಗೆ ಜರುಗಲಿದೆ. ಶ್ರೀ ಮಕ್ಕಿ ಶಾಸ್ತಾವು ನಿಸರ್ಗ ದೇಗುಲದಲ್ಲಿ ವರ್ಷಕ್ಕೆರಡು ಬಾರಿ ಆಕರ್ಷಕ ಹಬ್ಬ ಜರುಗುತ್ತದೆ. ಅದೇ ಅಲ್ಲಿನ ಪ್ರಮುಖ ಆಕರ್ಷಣೆ.
  • < previous
  • 1
  • ...
  • 359
  • 360
  • 361
  • 362
  • 363
  • 364
  • 365
  • 366
  • 367
  • ...
  • 485
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved