• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರ್ನಾಡು: ತಟ್ಟಂಡ ತಂಡಕ್ಕೆ ಗೆಜ್ಜೆ ತಂಡ್ ಟ್ರೋಫಿ: ಆಲಚಂಡ ರನ್ನರ್ ಅಪ್
ಮೂರ್ನಾಡಿನಲ್ಲಿ ಮೂರು ದಿನಗಳ ಕಾಲ ನಡೆದ ಐರಿ ಜನಾಂಗದ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಕ್ರೀಡಾ ಕೂಟಕ್ಕೆ ವಿಧ್ಯುಕ್ತ ತೆರೆ ಬಿದ್ದಿದೆ. ಕ್ರಿಕೆಟ್ ನಲ್ಲಿ ತಟ್ಟಂಡ ಬೊಮ್ಮಂಜಿಕೇರಿ ತಂಡ ಗೆಜ್ಜೆತಂಡ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಫೈನಲ್ ಪಂದ್ಯದಲ್ಲಿ ತಟ್ಟಂಡ ತಂಡ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆಲಚಂಡ ತಂಡವನ್ನ ಮಣಿಸಿ ಎರಡನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತು.
ದೊಡ್ಡ ಕನಸು ಕಂಡು ಅತ್ಯುತ್ತಮ ಉದ್ಯೋಗ ಗಳಿಸಿ: ಮೇ.ಪ್ರೊ.ಬಿ.ರಾಘವ
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ಪ್ಲೇಸ್ ಮೆಂಟ್ ಮತ್ತು ಸ್ಕಿಲ್ ಡೆವಲಪ್ಮೆಂಟ್ ಕೋಶಗಳ ಸಹ ಯೋಜನೆಯಲ್ಲಿ ವೆರ್ವ್ವೆ ಮ್ಯಾಂಕ್ವೆ ಏವಿಯೇಷನ್ ಅಕಾಡೆಮಿ ಆಯೋಜಿಸಿದ ಕೆರಿಯರ್ ಡೆವಲಪ್ಮೆಂಟ್ ಕಾರ್ಯಕ್ರಮ ನಡೆಯಿತು. 150ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಾಗಾರದ ಉಪಯೋಗ ಪಡೆದುಕೊಂಡರು.
7ನೇ ಹೊಸಕೋಟೆ ಸಂತ ಸೆಬಾಸ್ಟೀನ್ ರೋಮನ್ ಕ್ಯಾಥೋಲಿಕ್ ದೇವಾಲಯ ಲೋಕಾರ್ಪಣೆ ಸಮಾರೋಪ
ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತ ಸೆಬಾಸ್ಟೀನ್ ರೋಮನ್ ಕ್ಯಾಥೋಲಿಕ್ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಲೋಕಾರ್ಪಣೆ ಸಮಾರೋಪ ಸಮಾರಂಭವನ್ನು ಮಂಗಳವಾರ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.
ಸುಡು ಬಿಸಿಲು ಲೆಕ್ಕಿಸದೆ ಕೋಟೆ ಬೆಟ್ಟದ ಸುತ್ತ ಮಕ್ಕಳ ಪಯಣ!
ಮಡಿಕೇರಿಯ ವಾಂಡರ್ಸ್‌ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಸೋಮವಾರಪೇಟೆಯಲ್ಲಿ ಏರ್ಪಡಿಸಲಾಗಿರುವ ಉಚಿತ ಬೇಸಿಗೆ ಶಿಬಿರದ ಅಂಗವಾಗಿ ಕೋಟೆ ಬೆಟ್ಟಕ್ಕೆ ಚಾರಣ ಏರ್ಪಡಿಸಲಾಗಿತ್ತು. ಪುಟಾಣಿಗಳಿಂದ ಹಿಡಿದು ಮಕ್ಕಳು, ಪೋಷಕರು ಸೇರಿದಂತೆ 130ಕ್ಕೂ ಅಧಿಕ ಮಂದಿ ಈ ಚಾರಣದಲ್ಲಿ ಪಾಲ್ಗೊಂಡಿದ್ದರು.
ಕೊಡಗಿನ ಪ್ರಕೃತಿ ಸಿರಿಯಲ್ಲಿ ಮತ್ತೊಂದು ಗಾಜು ಸೇತುವೆ
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಮೊಟ್ಟೆಯಲ್ಲಿ ದಕ್ಷಿಣ ಭಾರತದ ಅತಿ ದೊಡ್ಡ ಗ್ಲಾಸ್ ಬ್ರಿಡ್ಜ್ ತಲೆ ಎತ್ತಿ ನಿಂತಿದೆ. ಖಾಸಗಿ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಬ್ರಿಡ್ಜ್ ಇದಾಗಿದ್ದು, 5ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದ್ದು, ಪ್ರವಾಸಿಗರಿಗೆ ಮುಕ್ತವಾಗಲಿದೆ.
ಕೈಕೊಟ್ಟ ಮಳೆ, ತಗ್ಗಿದ ಅಂತರ್ಜಲ: ಕೊಡಗಿನ ಬೆಳೆಗಾರರು ಕಂಗಾಲು
ಕೊಡಗಿನಲ್ಲಿ ಬೇಸಿಗೆಯ ನಡುವೆ ಬರಬೇಕಾಗಿದ್ದ ಮಳೆ ದೂರವಾಗುತ್ತಿದ್ದಂತೆ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಕಾಫಿ ತೋಟಗಳನ್ನು, ಕಾಳುಮೆಣಸು ಬಳ್ಳಿಗಳನ್ನು ರಕ್ಷಿಸಿಕೊಳ್ಳಲು ಬೆಳೆಗಾರರು ಕೊಳವೆಬಾವಿಗಳಿಗೆ ಮೊರೆ ಹೋಗಿದ್ದು, ಅಲ್ಲೂ ಕೂಡ ಅಂತರ್ಜಲ ಕಡಿಮೆಯಾಗುವ ಮೂಲಕ ರೈತರನ್ನು ಆತಂಕಕ್ಕೀಡು ಮಾಡಿದೆ.
ಮೇ 5ರಿಂದ ಇತಿಹಾಸ ಪ್ರಸಿದ್ಧ ಗುಂಡಿಕೆರೆ ಮಖಾಂ ಉರೂಸ್
ಗುಂಡಿಕೆರೆ ಮಖಾಂನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ವಲಿಯುಲ್ಲಾಹಿರವರ ಹೆಸರಿನಲ್ಲಿ ಪ್ರತಿ ವರ್ಷ ಅದ್ಧೂರಿಯಿಂದ ನಡೆಸಲಾಗುವ ಗುಂಡಿಕೆರೆ ಮಖಾಂ ಉರೂಸ್ ಈ ಸಾಲಿನಲ್ಲೂ 3 ದಿನಗಳ ಕಾಲ ಆಯೋಜಿಸಲಾಗಿದೆ. ಕಾರ್ಯಕ್ರಮ ಮೇ 5ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.
ಕೊಡಗರಹಳ್ಳಿ ಕುಂದೂರುಮೊಟ್ಟೆ: 46ನೇ ವಾರ್ಷಿಕ ಮಹೋತ್ಸವ ಸಂಪನ್ನ
ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರ 46 ನೇ ವಾರ್ಷಿಕ ಮಹೋತ್ಸವ ಏ.29 ರಿಂದ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದು ಬುಧವಾರ ಕೊನೆಗೊಂಡಿತು.
ಸಾಂಕ್ರಾಮಿಕ ರೋಗ ಭೀತಿ; ಅಗತ್ಯ ಕ್ರಮವಹಿಸಲು ಸೂಚನೆ
ಬೇಸಿಗೆ ಕಾಲದಲ್ಲಿ ಹಬ್ಬಗಳ ಆಚರಣೆ ಸಂದರ್ಭ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿದೆ. ಸಾಂಕ್ರಾಮಿಕ ರೋಗಗಳು ಉಲ್ಭಣಗೊಳ್ಳದಂತೆ ಅಗತ್ಯ ಕ್ರಮ ವಹಿಸಲು ಸೂಚಿಸಿದೆ.
ಕೊಯ್ಲು ಕಾರ್ಮಿಕರಿಲ್ಲದೆ ಕಾಳುಮೆಣಸು ಬೆಳೆಗಾರರು ಕಂಗಾಲು
ಕಾರ್ಮಿಕರಿಲ್ಲದೇ ಬೆಳೆಗಾರರು ಕಂಗಾಲಾಗಿದ್ದಾರೆ. ತೋಟಗಳಲ್ಲಿ ಕಾಳು ಮೆಣಸು ಫಸಲು ಕೆಂಬಣ್ಣಕ್ಕೆ ತಿರುಗಿ ಉದುರುತ್ತಿದೆ.
  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 485
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved