ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ಮಹೋತ್ಸವ
ಮಡಿಕೇರಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 34ನೇ ಮಕರ ಸಂಕ್ರಾಂತಿ ಮಹೋತ್ಸವ ನಡೆಯಲಿದೆ. ಅಂದು ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರು ಪುಷ್ಪಾರ್ಚನೆ ನಡೆಯಲಿದೆ.
ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಲ್ಲ: ಶಾಸಕ ಪೊನ್ನಣ್ಣ
ಬಲ್ಲಮಾವಟಿ ಗ್ರಾಮ ಪಂಚಾಯಿತಿಗೆ ಒಳಪಟ್ಟ ಕಕ್ಕಬೆ-ನೆಲಜಿ ರಸ್ತೆಯ ಒಂದೂವರೆ ಕಿಲೋ ಮೀಟರ್ ದೂರದ ರಸ್ತೆಯನ್ನು 35 ಲಕ್ಷ ರು. ಅನುದಾನದಲ್ಲಿ ಮರು ಡಾಂಬರೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಲಾಯಿತು.
ಕ್ರೀಡಾ ಕ್ಷೇತ್ರವೊಂದೇ ಭೇದ ಭಾವವಿಲ್ಲದ ಕ್ಷೇತ್ರ: ಶಾಸಕ ಮಂತರ್ ಗೌಡ
ಜಿಲ್ಲಾ ರೋಮನ್ ಕೆಥೋಲಿಕ್ ಅಸೋಸಿಯೇಷನ್ ಹಾಗೂ ಸೋಮವಾರಪೇಟೆ ಜಯವೀರಮಾತೆ ದೇವಾಲಯದ ವತಿಯಿಂದ ಬಳಗುಂದ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಿತು.
ಸಾರ್ವಜನಿಕರಿಂದ ದೂರು ಬರದಂತೆ ನೌಕರರು ಗಮನಹರಿಸಿ: ವಿ.ಕೃಷ್ಣಯ್ಯ
ಕಾನೂನು ಬದ್ಧವಾಗಿ ಸರ್ಕಾರದ ನಿಯಮಾನುಸಾರ ಕೆಲಸಗಳನ್ನು ಮಾಡಬೇಕು. ಸಾರ್ವಜನಿಕರ ಕೆಲಸ ಆಗದಿರುವುದಕ್ಕೆ ಹಿಂಬರಹ ನೀಡಬೇಕು. ಸಾರ್ವಜನಿಕರಿಂದ ದೂರುಗಳು ಬಂದಾಗ ತಕ್ಷಣವೇ ಸ್ಪಂದಿಸಬೇಕು ಲೋಕಾಯುಕ್ತ ಡಿವೈಎಸ್ಪಿ ವಿ.ಕೃಷ್ಣಯ್ಯ ಸಲಹೆ ನೀಡಿದರು.
ಶನಿವಾರಸಂತೆ: ರಾಜ್ಯಮಟ್ಟದ ಕರಾಟೆ, ಯೋಗ ಪಂದ್ಯಾವಳಿಗೆ ಚಾಲನೆ
ಯಶಸ್ವಿ ಕಲ್ಯಾಣ ಮಂಟಪದಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ 2024ನೇ ಸಾಲಿನ 7ನೇ ರಾಜ್ಯಮಟ್ಟದ ಕರಾಟೆ ಮತ್ತು ಯೋಗ ಪಂದ್ಯಾವಳಿಯನ್ನು ಮಂಜುನಾಥ್ ಕ್ಲಿನಿಕ್ ವೈದ್ಯ ಡಾ.ನವೀನ್ ಉದ್ಘಾಟಿಸಿದರು.
ಗುಣಮಟ್ಟದ ಶಿಕ್ಷಣಕ್ಕೆ ಅನುದಾನ ಕಲ್ಪಿಸುವುದು ಜನಪ್ರತಿನಿಧಿಗಳ ಜವಾಬ್ದಾರಿ: ಪೊನ್ನಣ್ಣ
ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಅಂಗವಾಗಿ ಒಕ್ಕಲಿಗರ ಸಮುದಾಯ ಭವನದಲ್ಲಿ ಕುವೆಂಪು ಕಾರಂಜಿ ಕಾರ್ಯಕ್ರಮ ನಡೆಯಿತು.
ಅಕಾಲಿಕ ಮಳೆಗೆ ಅನಾವರಣಗೊಂಡ ಹತ್ತಾರು ಸಮಸ್ಯೆ
ಕಂಬಿಬಾಣೆಯ ಪ್ರಗತಿಪರ ಕೃಷಿಕ ಟಿ.ಕೆ. ಸಾಯಿಕುಮಾರ್ ಅವರ ಕಾಫಿ ತೋಟದಲ್ಲಿ ‘ಪತ್ರಕರ್ತರ ನಡಿಗೆ ಕೃಷಿಕರ ಕಡೆಗೆ’ ಎಂಬ ಸಂವಾದ ಕಾರ್ಯಕ್ರಮ ನಡೆಯಿತು. ಈ ವೇಳೆ ಕೃಷಿಕರಿಗೆ ವನ್ಯ ಜೀವಿ, ಅಕಾಲಿಕ ಮಳೆಯಿಂದಾಗಿ ಉಂಟಾದ ಸಮಸ್ಯೆಗಳ ಬಗ್ಗೆ ಸಂವಾದ ನಡೆಯಿತು.
ಸುಂಟಿಕೊಪ್ಪ: 26ರಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಪುಟ್ಬಾಲ್ ಪಂದ್ಯಾವಳಿ
ಪ್ರಥಮ ಸ್ಥಾನ ಪಡೆದ ತಂಡಕ್ಕೆ 66,666 ನಗದು ಮತ್ತು ಆಕರ್ಷಕ ರೋಸ್ವುಡ್ನಿಂದ ತಯಾರಿಸಿದ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 33,333 ನಗದು ಮತ್ತು ಆಕರ್ಷಕ ರೋಸ್ವುಡ್ನಿಂದ ತಯಾರಿಸಿದ ಆಕರ್ಷಕ ಟ್ರೋಫಿ ನೀಡಲಾಗುವುದು.
21ರಂದು ಜಿಲ್ಲಾ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ‘ಉನ್ನತಿ’ ಉದ್ಘಾಟನೆ
ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ‘ಉನ್ನತಿ’ಯ ಉದ್ಘಾಟನಾ ಸಮಾರಂಭ 21 ರಂದು ನಡೆಯಲಿದೆ. ಜ.19 ಮತ್ತು 20ರಂದು ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ ವಾಹನ ಮೇಳ ಯಂತ್ರೋಪಕರಣಗಳ ಹಾಗೂ ಕೃಷಿ ಸಾಲ ಮೇಳ ಆಯೋಜಿಸಲಾಗಿದೆ.
ಗ್ರಾಮಸ್ಥರ ಪ್ರಶ್ನೆಗಳಿಗೆ ಸದಸ್ಯ ಅಡ್ಡಗಾಲು, ಗೊಂದಲದ ಗೂಡಾದ ದುಂಡಳ್ಳಿ ಗ್ರಾಪಂ ಗ್ರಾಮಸಭೆ
ದುಂಡಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಸಭೆ ಹೆಮ್ಮನೆ ಗ್ರಾಮದ ವಿಘ್ನೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಅಧಿಕಾರಿಗಳಿಂದ ಮಾಹಿತಿಗೆ ಸಂಬಂಧಿಸಿ ಗ್ರಾಮಸ್ಥರು ಪ್ರಶ್ನಿಸಿದ್ದರು. ಸದಸ್ಯರೊಬ್ಬರು ಪದೇಪದೇ ಎದ್ದುನಿಂತು ಗ್ರಾಮಸ್ಥರ ಜೊತೆ ವಾಗ್ವಾದಕ್ಕಿಳಿಯುತ್ತಿದ್ದು ಕಂಡು ಬಂತು.
< previous
1
...
363
364
365
366
367
368
369
370
371
...
408
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ