ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ.ಅಂಬೇಡ್ಕರ್ ಮಹಾನ್ ಶಕ್ತಿ : ನಿರಂಜನ್ ಬಣ್ಣನೆ
ಡಾ. ಬಿ. ಆರ್. ಅಂಬೇಡ್ಕರ್ ಅವರು ಕೇವಲ ವ್ಯಕ್ತಿಯಲ್ಲ, ಅವರೊಬ್ಬ ಮಹಾನ್ ಶಕ್ತಿ ಎಂದು ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ. ಎ. ನಿರಂಜನ್ ತಿಳಿಸಿದರು.
ಕೊಡವ ಸಾಹಿತ್ಯ ಅಕಾಡೆಮಿ ಸಭೆ : ಮುಂದಿನ ಕಾರ್ಯಯೋಜನೆ ಬಗ್ಗೆ ಚರ್ಚೆ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಪ್ರಥಮ ಸರ್ವ ಸದಸ್ಯರ ಸಭೆ ಮಂಗಳವಾರ ನಡೆಯಿತು. ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಧ್ಯಕ್ಷತೆ ವಹಿಸಿದ್ದರು.
ಧಾರಾಕಾರ ಮಳೆ: ನದಿ ನೀರಿನ ಮಟ್ಟ ಏರಿಕೆ
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಲವು ಕಡೆ ರಸ್ತೆ ಮೇಲೆ ನೀರು ಬಂದಿದೆ.
ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಕಕ್ಕಬೆ ಭಾಗದ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನು ಒಪ್ಪಿ ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಶಾಸಕರು ಸರ್ವರನ್ನು ಬರಮಾಡಿಕೊಂಡರು.
ಮಳೆ ಹಾನಿ ಪ್ರದೇಶಗಳಿಗೆ ತಹಸೀಲ್ದಾರ್ ಭೇಟಿ
ಮಳೆ ಹಾನಿ ಪ್ರದೇಶಗಳಿಗೆ ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.
ಭಾರಿ ಮಳೆಗೆ ಶಾಲಾ ಕಾಲೇಜುಗಳಿಗೆ ಮುಂದುವರೆದ ರಜೆ
ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಗೆ ಸಾಕಷ್ಟು ಹಾನಿಯಾಗಿದೆ. ಅಲ್ಲಲ್ಲಿ ಮರಗಳು ಉರುಳಿದೆ. ಸಂಚಾರ ವ್ಯವಸ್ಥೆ ಕೂಡ ಅಸ್ತವ್ಯಸ್ತವಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಮಳೆ ಅಬ್ಬರ : ಅಪಾರ ಮನೆಗಳಿಗೆ ಹಾನಿ
ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಅಪಾರ ಪ್ರಮಾಣದಲ್ಲಿ ಮನೆಗಳಿಗೆ ಹಾನಿ ಸಂಭವಿಸಿದೆ.
ಪೋಷಕರ ಸಭೆ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಚಾಲನೆ
ವಿದ್ಯಾರ್ಥಿಗಳ ಮೊದಲನೇ ಪೋಷಕರ ಸಭೆ ಹಾಗೂ ವಿದ್ಯಾರ್ಥಿಗಳಿಗೆ ವೃತ್ತಿ ಯೋಜನೆ ತರಬೇತಿ ನೀಡಲು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ಪ್ರಾಂಶುಪಾಲರಾದ ನೀತಾ ಕೆ.ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಭೂಪರಿವರ್ತನೆಗೆ ಉತ್ತೇಜನ: ಎನ್.ಯು.ನಾಚಪ್ಪಆರೋಪ
ಆರ್ಥಿಕ ಹೊರೆ ಅನುಭವಿಸುತ್ತಿರುವ ರಾಜ್ಯ ಸರ್ಕಾರ ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಗೆ ಉತ್ತೇಜನ ನೀಡುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್. ಯು. ನಾಚಪ್ಪ ಆರೋಪ ಮಾಡಿದ್ದಾರೆ.
ಇಂದು ಹಳ್ಳಿಗಟ್ಟು ಮಾರಮ್ಮ ದೇವರ ವಾರ್ಷಿಕ ಉತ್ಸವ
ಹಳ್ಳಿಗಟ್ಟು ಮಾರಮ್ಮ ದೇವರ ವಾರ್ಷಿಕ ಉತ್ಸವ ಇದೇ ಜು. 16ರಂದು ನಡೆಯಲಿದೆ. ಬೆಳಗ್ಗೆ 9ರಿಂದ ಸಂಜೆ 3 ಗಂಟೆಯ ವರೆಗೆ ನಡೆಯಲಿದೆ.
< previous
1
...
366
367
368
369
370
371
372
373
374
...
546
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ