• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಾವೇಶ
ಬಿಜೆಪಿ ಗೆದ್ದರೆ ಪ್ರಜಾಪ್ರಭುತ್ವದ ಕೊನೆಯ ಚುನಾವಣೆಯಾಗಲಿದೆ. ಮುಂದೆ ಸಂವಿಧಾನವೇ ಇರುವುದಿಲ್ಲ ಎಂದು ಸಚಿವ ಎಚ್‌. ಸಿ. ಮಹದೇವಪ್ಪ ಹೇಳಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ; ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಬಸ್ ಮಾರ್ಗದ ವಿವರ
ಲೋಕಸಭಾ ಚುನಾವಣೆ ಸಂಬಂಧ ಏ. 25ರಂದು ಮಸ್ಟರಿಂಗ್‌ ಕಾರ್ಯ ನಡೆಯಲಿದೆ. ಈ ಮಸ್ಟರಿಂಗ್‌ ಕೇಂದ್ರಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಮುಖಾಂತರ ಕರೆ ತರಲು ವ್ಯವಸ್ಥೆ ಮಾಡಲಾಗಿದೆ.
ಹುಲಿ ದಾಳಿಗೆ ಹಸುಗಳು ಬಲಿ
ಹುಲಿ ದಾಳಿಗೆ ಹಸುಗಳು ಬಲಿಯಾಗಿರುವ ಘಟನೆ ನಡೆದಿದೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.
ಲೋಕಸಭಾ ಚುನಾವಣೆ : ಜೀಪು ಚಾಲಕರಿಗಿಲ್ಲ ಮತದಾನದ ಅವಕಾಶ
ಕೊಡಗಿನಲ್ಲಿ ಜೀಪು ಚಾಲಕರು ಮತದಾನ ಮಾಡುವುದು ಸಮಸ್ಯೆಯಾಗಿದೆ. ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಎದುರಾಗಿದೆ.
ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್‌ ವಿವಿಧ ಘಟಕಗಳಿಗೆ ಅಧ್ಯಕ್ಷರ ಆಯ್ಕೆ
ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್ ನಗರ, ಯುವ ಘಟಕ ಹಾಗೂ ಸುಂಟಿಕೊಪ್ಪ ಪಂಚಾಯಿತಿ ಅಲ್ಪಸಂಖ್ಯಾತ ಘಟಕಗಳಿಗೆ ಅಧ್ಯಕ್ಷರನ್ನು ಆಯ್ಕೆಮಾಡಿದರು.
ಸೋ.ಪೇಟೆ: ಕಾಫಿ ಬೆಳೆಗಾರರ ಕುಂದುಕೊರತೆ ಸಭೆ
ಸಭೆಯಲ್ಲಿ ಪಾಲ್ಗೊಂಡಿದ್ದ ಬೆಳೆಗಾರರು, ಕಾರ್ಮಿಕರ ವೇತನ ಮತ್ತು ಕೆಲಸದ ಸಮಯವನ್ನು ನಿಗದಿಗೊಳಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಎಲ್ಲ ತೋಟಗಳಲ್ಲಿ ಕಾರ್ಮಿಕರು ಬೆಳಗ್ಗೆ 9ರಿಂದ ಸಂಜೆ 4.30ರ ವರೆಗೆ ಕೆಲಸ ಮಾಡಬೇಕು. ಕಾರ್ಮಿಕರ ವೇತನ ಮತ್ತು ಪಿಕ್‍ಅಪ್ ವಾಹನದ ಬಾಡಿಗಗೆ ಸಂಬಂಧಿಸಿದಂತೆ ಮೇ 6ರಂದು ಮತ್ತೊಮ್ಮೆ ಬೆಳೆಗಾರರು, ಪಿಕ್‍ಅಪ್ ಮಾಲೀಕರು ಹಾಗೂ ಕಾರ್ಮಿಕ ಮುಖಂಡರೊಡನೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಸಭೆ ತೀರ್ಮಾನಿಸಿತು.
ಮಡಿಕೇರಿ: ಮತದಾನ ಜಾಗೃತಿಗೆ ಸೆಲ್ಫಿ ಸ್ಪರ್ಧೆ
ಜಿಲ್ಲಾಧಿಕಾರಿಗಳ ಕಚೇರಿ, ರಾಜಾಸೀಟು, ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಚೇರಿ, ಪೊನ್ನಂಪೇಟೆ ತಾಲೂಕು ಪಂಚಾಯಿತಿ ಕಚೇರಿ, ವಿರಾಜಪೇಟೆ ತಹಸೀಲ್ದಾರ್ ಕಚೇರಿ, ಕುಶಾಲನಗರ ಕಾವೇರಿ ನಿಸರ್ಗಧಾಮ ಈ 6 ಸ್ಥಳಗಳಲ್ಲಿ ಮತದಾನ ಜಾಗೃತಿಗಾಗಿ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ಮಿಸಲಾಗಿದೆ.
ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮವಿದ್ದಂತೆ: ವಿ.ಎಸ್.ಉಗ್ರಪ್ಪ
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಕಳೆದ ಹತ್ತು ವರ್ಷಗಳ ಕಾಲ ಬಡವರ, ಕಾರ್ಮಿಕರ, ರೈತರ, ಅಲ್ಪಸಂಖ್ಯಾತರ ವಿರೋಧಿಯಾಗಿ ಸರ್ಕಾರ ನಡೆಸಿದೆ. ಇಡೀ ದೇಶ ಸಾಲದ ಸುಳಿಯಲ್ಲಿ ದಿವಾಳಿಯಾಗಿದೆ ಎಂದು ಉಗ್ರಪ್ಪ ಆರೋಪಿಸಿದರು.
ಮಾಲೇಟಿರ, ಕಾಂಡಂಡಕ್ಕೆ ಬೊಟ್ಟೋಳಂಡ ಕಪ್
ಪುರುಷರ ವಿಭಾಗದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಮಾಚಿ ಮಂಡ ತಂಡವನ್ನು ಸೋಲಿಸಿ, ಮಾಲೇಟಿರ (ಕುಕ್ಲೂರು)ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು ಮಹಿಳಾ ವಿಭಾಗದಲ್ಲಿ ಅಜ್ಜ ಮಾಡ ತಂಡವನ್ನು ಸೋಲಿಸಿ ಕಾಂಡಂಡ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಕಡಪಾಲಪ್ಪ ದೇವಳ ಬ್ರಹ್ಮಕಲಶೋತ್ಸವ
ದೇವಾಲಯದ ಅರ್ಚಕ ರಾಧಾಕೃಷ್ಣ ಭಟ್ಟ ಉಪಸ್ಥಿತಿಯಲ್ಲಿ ವೈದಿಕ ವಿದ್ವಾಂಸ ಬ್ರಹ್ಮಶ್ರೀ ಉದಯತಂತ್ರಿ ನೇತೃತ್ವದಲ್ಲಿ, ಪೌರೋಹಿತ್ಯ ವಾಚಸ್ಪತಿ ವೇದಮೂರ್ತಿ ಗುರುರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 366
  • 367
  • 368
  • 369
  • 370
  • 371
  • 372
  • 373
  • 374
  • ...
  • 484
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved