ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಲಕಿಯರ ರಾಷ್ಟ್ರೀಯ ಹಾಕಿ: ಕ್ವಾರ್ಟರ್ನಲ್ಲಿ ಕರ್ನಾಟಕಕ್ಕೆ ಸೋಲು
ಬಾಲಕಿಯರ 67ನೇ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ನಲ್ಲಿ ಕರ್ನಾಟಕ ತಂಡ ಸೋಲನುಭವಿಸಿತು. ಚಂಡೀಗಢ ವಿರುದ್ಧ 8-2 ಗೋಲುಗಳಿಂದ ಹಿಮ್ಮೆಟ್ಟಿತು.
ನಿರಂತರ ಕಲಿಕೆಯಿಂದ ಜ್ಞಾನ ವೃದ್ಧಿ: ಕಾವೇರಿ ಮುತ್ತಣ್ಣ
ವಿರಾಜಪೇಟೆಯ ಕಾವೇರಿ ಸ್ಕೂಲ್ ವಾರ್ಷಿಕೋತ್ಸವ ಸಮಾರಂಭ ‘ಪ್ರಣವಂ ಭಾರತ್’ ನಡೆಯಿತು. ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕರಸೇವಕರ ಬಂಧನ ವಿರೋಧಿಸಿ ಹಿಂಜಾವೇ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನವನ್ನು ಖಂಡಿಸಿ ಮಡಿಕೇರಿ ನಗರದ ಡಿವೈಎಸ್ಪಿ ಕಚೇರಿ ಮುಂಭಾಗ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ‘ನಾನು ಕರಸೇವಕ ನನ್ನನ್ನೂ ಬಂಧಿಸಿ’ ಎಂದು ಶನಿವಾರ ಪ್ರತಿಭಟನೆ ನಡೆಸಿದರು.
ಶ್ರೀ ರಾಮಮಂದಿರ ಪ್ರತಿಷ್ಠಾಪನೆ: ತಲಕಾವೇರಿಯಲ್ಲಿ ತೀರ್ಥ ಸಂಗ್ರಹ
ಅಯೋಧ್ಯೆಯ ಶ್ರೀ ರಾಮಮಂದಿರದ ಪ್ರತಿಷ್ಠಾಪನೆಯಂದು ಅಭಿಷೇಕ ಮಾಡಲು ಕಾವೇರಿ ಮಾತೆಯ ಪವಿತ್ರ ತೀರ್ಥವನ್ನು ಅಖಿಲ ಭಾರತೀಯ ಸಂತ ಸಮಿತಿಯ ಕರ್ನಾಟಕ ಘಟಕ, ತಮಿಳುನಾಡು ಘಟಕ ಹಾಗೂ ಕೊಡಗು ಜಿಲ್ಲಾ ಘಟಕ, ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಘಟಕದ ಪದಾಧಿಕಾರಿಗಳು ತಲಕಾವೇರಿಯಲ್ಲಿ ಸ್ವೀಕರಿಸಿದರು.
ಕಾಫಿ ಬೀಜ ತಿನ್ನುವ ಕಾಡಾನೆಗಳು: ಆತಂಕದಲ್ಲಿ ಬೆಳೆಗಾರರು
ಈ ಹಿಂದೆ ಕಾಡಾನೆಗಳು ಕಾಫಿ, ಅಡಕೆ, ತೆಂಗು ಗಿಡಗಳನ್ನು ಹಾಗೂ ಭತ್ತದ ಪೈರುಗಳನ್ನು ತುಳಿದು ನಾಶಪಡಿಸಿದ್ದರೆ, ಈಗ ಕಾಫಿಯ ಹಣ್ಣುಗಳನ್ನು ಮೆದ್ದು ನಷ್ಟಪಡಿಸುತ್ತಿವೆ. ಇದರಿಂದ ಬೆಳೆಗಾರರು ಆತಂಕಿತರಾಗಿದ್ದಾರೆ.
ಸುವರ್ಣ ಕರ್ನಾಟಕ 50 ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸುವರ್ಣ ಕರ್ನಾಟಕ 50ರ ಅಂಗವಾಗಿ ಹೋಬಳಿ ಮಟ್ಟದ ಶಾಲಾ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಕೊಡಗನ್ನು ಮಾದರಿ ಜಿಲ್ಲೆಯನ್ನಾಗಿಸುತ್ತೇವೆ: ಸಚಿವ ಭೋಸರಾಜು ಭರವಸೆ
ಬಿಟ್ಟಂಗಾಲ ಹೆಗಡೆ ಸಮಾಜ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಆಯೋಜಿಸಲಾದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನಾಪೋಕ್ಲು, ವಿರಾಜಪೇಟೆ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಉಸ್ತುವಾರಿ ಸಚಿವ ಭೋಸರಾಜು ಭಾಗವಹಿಸಿ ಮಾತನಾಡಿದರು.
ಅಯ್ಯಪ್ಪ ಮಾಲಾಧಾರಿಗಳಿಗೆ ಮದರಸದಲ್ಲಿ ಆಶ್ರಯ!
ಕೊಡಗಿನ ಪೊನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿರುವ ಲಿವಾ ಉಲ್ ಹುದಾ ಜಮ್ಮಾ ಮಸೀದಿಯು ಸಂಕಷ್ಟಕ್ಕೆ ಸಿಲುಕಿದ್ದ ಶಬರಿಮಲೆಯ ಭಕ್ತರಿಗೆ ಆಶ್ರಯ ಹಾಗೂ ಸೌಲಭ್ಯ ಕಲ್ಪಿಸುವ ಮೂಲಕ ಸಹೋದರತ್ವ ಮತ್ತು ಸಾಮರಸ್ಯದ ಸಂದೇಶ ನೀಡಿದೆ.
ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಶಿಕ್ಷಣ ಸಹಕಾರಿ: ಯಶೋಧ ಪ್ರಕಾಶ್
ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ವಾರ್ಷಿಕೋತ್ಸವ ಮತ್ತು ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕನ್ನಡ ಮತ್ತು ಕೊಡವ ಪ್ರಾದೇಶಿಕ ಚಲನಚಿತ್ರ ನಿರ್ದೇಶಕಿ ಕೊಟ್ಟು ಕತ್ತೀರ ಯಶೋಧ ಪ್ರಕಾಶ್ ಶುಭಹಾರೈಸಿದರು.
ಫೆ.4ರಂದು ಮಡಿಕೇರಿ ತಾಲೂಕು, ಜಿಲ್ಲಾ ಮಟ್ಟದ ವಿಪ್ರ ಕ್ರೀಡೋತ್ಸವ
ಮಡಿಕೇರಿ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಸಮುದಾಯದ ಆಸಕ್ತ ಕ್ರೀಡಾಪಟುಗಳು ಜ.20 ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಬೇಕು.
< previous
1
...
367
368
369
370
371
372
373
374
375
...
407
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ