• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ: ಗಮನ ಸೆಳೆದ ಮತದಾನ ಜಾಗೃತಿ ಜಾಥಾ
ನಮ್ಮ ನಡೆ ಮತಗಟ್ಟೆ ಕಡೆ ಕಾಲ್ನಡಿಗೆ ಜಾಥಾವನ್ನು ಭಾನುವಾರ ಮಡಿಕೇರಿಯ ಕಾವೇರಿ ಕಲಾಕ್ಷೇತ್ರದ ಆವರಣದಿಂದ ಆಯೋಜಿಸಲಾಗಿತ್ತು. ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
ಜಿಪಿಎಲ್ ಸೀಸನ್ 2 : ಎಲೈಟ್ ಸ್ಕ್ವಾಡ್ 2 ತಂಡಕ್ಕೆ ಸತತ ಎರಡು ಗೆಲವು
ಜಿಪಿಎಲ್‌ ಸೀಸನ್‌ 2 ಕ್ರಿಕೆಟ್‌ ಕೂಟದ ಭಾನುವಾರ ನಡೆದ ಪಂದ್ಯದಲ್ಲಿ ಎಲೈಟ್‌ ಸ್ಕ್ವಾಡ್‌ ಎರಡು ತಂಡ ಸತತ ಎರಡು ಗೆಲುವು ದಾಖಲಿಸಿತು.
ಕೊಡವ ಕೌಟುಂಬಿಕ ಹಾಕಿ: ಮೇರಿಯಂಡ, ಕುಪ್ಪಂಡ ತಂಡಗಳ ನಡುವೆ ಭರ್ಜರಿ ಸೆಣೆಸಾಟ
ಕುಂಡ್ಯೋಳಂಡ ಕಪ್‌ ಹಾಕಿ ಪಂದ್ಯಾವಳಿಯಲ್ಲಿ ಮೇರಿಯಂಡ ಮತ್ತು ಕುಪ್ಪಂಡ ತಂಡಗಳ ನಡುವೆ ಭರ್ಜರಿ ಸೆಣೆಸಾಟ ನಡೆಯಿತು.
ಅಧಿಕಾರಿ ಮೇಲೆ ಅನಾಮಧೇಯ ಪತ್ರ ಬರೆದು ಕಿರುಕುಳ: ಖಂಡನೆ
ಕುಶಾಲನಗರ ಉಪನೋಂದಣಿ ಕಚೇರಿಯಲ್ಲಿ ಸಬ್‌ ರಿಜಿಸ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿರುವಅಧಿಕಾರಿ ಮೇಲೆ ಅನಾಮಧೇಯ ಪತ್ರಗಳನ್ನು ಬರೆದು ಕಿರುಕುಳ ನೀಡುತ್ತಿರುವುದು ಖಂಡನೀಯ ಎಂದು ವಕೀಲರು ತಿಳಿಸಿದ್ದಾರೆ.
ಜಿಪಿಎಲ್ ಸೀಸನ್ 2: ಕೂರ್ಗ್ ವಾರಿಯರ್ಸ್ ಕ್ವಾಲಿಫೈಯರ್ ಗೆ ಆಯ್ಕೆ
ನಗರದ ಜನರಲ್‌ ತಿಮ್ಮಯ ಮೈದಾನದಲ್ಲಿ ಜಿಪಿಎಲ್‌ ಕ್ರಿಕೆಟ್ ಕೂಟ ನಡೆಯುತ್ತಿದೆ. ಕೂರ್ಗ್‌ ವಾರಿಯರ್ಸ್‌ ತಂಡ ಕ್ವಾಲಿಫೈಯರ್‌ಗೆ ಆಯ್ಕೆಗೊಂಡಿತು.
ಕುಂಡ್ಯೋಳಂಡ ಹಾಕಿ ಹಬ್ಬ : 27ರಂದು ಸೆಮಿ ಫೈನಲ್, 28 ರಂದು ಫೈನಲ್
24ನೇ ಕುಂಡ್ಯೋಳಂಡ ಹಾಕಿ ಹಬ್ಬದ ಸೆಮಿಫೈನಲ್‌ ಮತ್ತು ಫೈನಲ್‌ ಪಂದ್ಯಾವಳಿ ಏ. 27 ಮತ್ತು 28ರಂದು ನಡೆಯಲಿದೆ.
ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ: ಹಲವು ತಂಡಗಳಿಗೆ ಮುನ್ನಡೆ
ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಕ್ರೀಡಾಕೂಟದಲ್ಲಿ ಒಟ್ಟು 236 ತಂಡಗಳು ಸ್ಪರ್ಧಿಸಿದೆ. ಹಲವು ತಂಡಗಳು ಮುನ್ನಡೆ ಸಾಧಿಸಿದೆ.
ವಾಲ್ನೂರು ಅಪಘಾತ ಪ್ರಕರಣ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ
ಅಪಘಾತ ಪ್ರಕರಣ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಪ್ರಮುಖರು ಘೋಷಣೆಗಳನ್ನು ಕೂಗಿದರು.
ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ
ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಪುಷ್ಪಗಿರಿ ಶಾಂತಮಲ್ಲಿಕಾರ್ಜುನ ದೇಗುಲದಲ್ಲಿ ಮಳೆಗೆ ವಿಶೇಷ ಪೂಜೆ
ಪುಷ್ಪಗಿರಿ ಬೆಟ್ಟ ತಪ್ಪಲಲ್ಲಿ ಇರುವ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ವಿರಾಜಪೇಟೆ ಆರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ದೇವರಿಗೆ ರುದ್ರಾಭಿಷೇಕ, ಅಷ್ಟೋತ್ತರ, ಅರ್ಚನೆಯೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕೊಡಗು, ಹಾಸನ ಮಠಾಧಿಪತಿಗಳ ಪರಿಷತ್ತಿನ ಸ್ವಾಮೀಜಿಗಳು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 484
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved