• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಪಿಎಲ್ ಸೀಸನ್ 2: ಎಂಸಿಬಿ, ಕೂರ್ಗ್ ವಾರಿಯರ್ಸ್, ಎಲೈಟ್ ಗೆಲವು
ಮಡಿಕೇರಿ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆಯುತ್ತಿರುವ ಜಿಪಿಎಲ್ ಸೀಸನ್ 2 ಕ್ರಿಕೆಟ್‌ ಕೂಟದ ಶುಕ್ರವಾರ ನಡೆದ ಪಂದ್ಯದಲ್ಲಿ ಎಂಸಿಬಿ, ಕೂರ್ಗ್ ವಾರಿಯರ್ಸ್, ಎಲೈಟ್ ತಂಡಗಳು ಗೆಲವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಎಂಸಿಬಿ ತಂಡ ಫೀನಿಕ್ಸ್ ಫ್ಲೈಯರ್ಸ್ ಎದುರು 42 ರನ್ ಗಳಿಂದ ಜಯ ಗಳಿಸಿತು
ಸೋಮವಾರಪೇಟೆಯ 108 ಬೂತ್‌ಗಳಲ್ಲಿ ಕಾಂಗ್ರೆಸ್‌ ಪ್ರಚಾರ ಬಿರುಸು: ಯಾಕೂಬ್‌
ಸೋಮವಾರಪೇಟೆಯ ೧೦೮ ಬೂತ್‌ಗಳಲ್ಲಿ ಈಗಾಗಲೇ ಎಂ.ಲಕ್ಷ್ಮಣ್ ಪರ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದ್ದು, ಹೋದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿಯ ಪರ ಜನರ ಒಲವು ವ್ಯಕ್ತವಾಗುತ್ತಿದೆ ಎಂದು ಕೆ.ಪಿ.ಸಿ.ಸಿ. ಸದಸ್ಯ ಹಾಗೂ ಸೋಮವಾರಪೇಟೆ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಎ. ಯಾಕೂಬ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಕಾಂಗ್ರೆಸ್ ಬೈಕ್ ರ‍್ಯಾಲಿ
ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ ಮಡಿಕೇರಿ ನಗರದಲ್ಲಿ ಬೃಹತ್ ಬೈಕ್ ಹಾಗೂ ಆಟೋ ಜಾಥಾ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರ ಮತಯಾಚಿಸಿತು. ಈ ಸಂದರ್ಭ ಮಾತನಾಡಿದ ಮಡಿಕೇರಿ ಶಾಸಕ ಡಾ ಎಂ ಮಂತರ್ ಗೌಡ, ಬಿಜೆಪಿ‌ ಕೋಮು ದ್ವೇಷ ಬಿತ್ತಿ ವ್ಯವಸ್ಥೆ ಹಾಳು ಮಾಡುವ ಪ್ರಯತ್ನ ಮಾಡುತ್ತಿದೆ. ಇದನ್ನು ಮತದ ಮೂಲಕ ವಿರೋಧಿಸಿ ತೋರಿಸಬೇಕು ಎಂದು ಕರೆ ನೀಡಿದ್ದಾರೆ.
ಕೊಡವ ಕೌಟುಂಬಿಕ ಹಾಕಿ: ಚೇನಂಡ, ಮುಕ್ಕಾಟಿರ ತಂಡಗಳಿಗೆ ಟೈ ಬ್ರೇಕರ್‌ ಗೆಲವು
ಚೆರಿಯ ಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯ ಶುಕ್ರವಾರದ ಪಂದ್ಯಗಳಲ್ಲಿ ಚೇನಂಡ ಮತ್ತು ಮುಕ್ಕಾಟಿರ (ಬೋಂದ) ತಂಡಗಳು ಟೈ ಬ್ರೇಕರ್‌ನಲ್ಲಿ ಗೆಲವು ಸಾಧಿಸಿದವು. ಹಲವು ತಂಡಗಳು ಮುನ್ನಡೆ ಹೊಂದಿದವು.
ಅಂಬಟ್ಟಿ: ಹಾಡಹಗಲೇ ಹಸು ಮೇಲೆ ಹುಲಿ ದಾಳಿ
ಗದ್ದೆಯ ಬಯಲಲ್ಲಿ ಮೇಯಲು ಬಿಟ್ಟಿದ್ದ ಹಸು ಮೇಲೆ ಹಾಡ ಹಗಲೇ ದಾಳಿ ನಡೆಸಿದ ಹುಲಿ, ಅದನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬಿಟ್ಟಂಗಾಲ ಸಮೀಪದ ಅಂಬಟ್ಟಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಗಾಯಗೊಂಡ ಹಸು ಸಾವು ಬದುಕಿನ ನಡುವೆ ಹೋರಾಡುತ್ತಿದೆ.
ಬಿಜೆಪಿ ಕಾರ್ಯಕರ್ತ ಹತ್ಯೆ ಆರೋಪ: ಬಿಜೆಪಿ ಪ್ರತಿಭಟನೆ
ಚುನಾವಣಾ ಪ್ರಚಾರ ನಿರತ ಬಿಜೆಪಿ ಕಾರ್ಯಕರ್ತನ ಮೇಲೆ ಕಾರು ಹಾಯಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಸಿದ್ದಾಪುರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಮತ್ತು ಬಿಜೆಪಿ ಕಾರ್ಯಕರ್ತರು ಮೃತದೇಹವನ್ನು ಶವಗಾರದಲ್ಲಿರಿಸಿ ಮುಖ್ಯ ರಸ್ತೆ ತಡೆದು ಶುಕ್ರವಾರ ಪ್ರತಿಭಟನೆ ನಡೆಸಿದರು. ಹಲವು ಬಿಜೆಪಿ ಮುಖಂಡರು ಘಟನೆಯನ್ನು ಖಂಡಿಸಿದ್ದಾರೆ.
ಸೇಂಟ್ ಆ್ಯನ್ಸ್‌ ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಸಂಪನ್ನ
ಸುಂಟಿಕೊಪ್ಪ ಸೇಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ, ಎನ್.ಎಸ್.ಎಸ್. ಘಟಕಗಳು ಮೈಸೂರಿನ ಸಂತ ಜೋಸೆಫರ ಆಸ್ಪತ್ರೆಯ ಸಹಯೋಗದಲ್ಲಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು.
ದೇಶ ಆಳುವ ಕಾಂಗ್ರೆಸ್ಸ್‌ ಕನಸು ತಮಾಷೆಯ ವಿಚಾರ: ಡಿ.ವಿ.ಸದಾನಂದ ಗೌಡ
ಐಎನ್‌ಡಿಐಎ ಒಕ್ಕೂಟದ ಮೂಲಕ ಕಾಂಗ್ರೆಸ್ 200 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಮೈತ್ರಿ ಪಕ್ಷದ ನಾಯಕರು ಪ್ರತಿಯೊಬ್ಬರೂ ನಾವೇ ಪ್ರಧಾನಿ ಅಭ್ಯರ್ಥಿ ಅನ್ನುತ್ತಿರುವುದು ಎಲ್ಲೆಡೆ ಕೇಳಿ ಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಲೇವಡಿ ಮಾಡಿದ್ದಾರೆ. ಕುಶಾಲನಗರದ ಗೌಡ ಸಮಾಜ ಆವರಣದಲ್ಲಿ ಗುರುವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗೌಡ ಯುವ ವೇದಿಕೆ ಕ್ರಿಕೆಟ್ಟ್‌: ಕೂರ್ಗ್ ವಾರಿಯರ್ಸ್, ಎಲೈಟ್ ಕ್ರಿಕೆಟ್ ಕ್ಲಬ್ ಮುನ್ನಡೆ
ಜಿಪಿಲ್‌ ಸೀಸನ್-೨ ರಲ್ಲಿ ಮೊದಲ ಪಂದ್ಯಾಟದಲ್ಲಿ ಕೂರ್ಗ್ ವಾರಿಯರ್ಸ್ ತಂಡ ಎಂಸಿಬಿ ತಂಡದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಗೆಲವು ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಎಂಸಿಬಿ ತಂಡ ನಿಗದಿತ 10 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 80 ರನ್ ಕಲೆ ಹಾಕಿ 81 ರನ್ ನ ಟಾರ್ಗೆಟ್ ನೀಡಿತು. ಇದನ್ನು ಬೆನ್ನಟ್ಟಿದ ಕೂರ್ಗ್ ವಾರಿಯರ್ಸ್ ತಂಡ 6 ಓವರ್ ಮುಕ್ತಾಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೆ ಗೆಲವಿನ ದಡ ಸೇರಿತು.
ಕಾನಡ್ಕ ಕುಟುಂಬ ಆಶ್ರಯದಲ್ಲಿ ಸಂಭ್ರಮದ ಯುಗಾದಿ ಕ್ರೀಡಾಕೂಟ
ಕಾನಡ್ಕ ಕುಟುಂಬದ ಆಶ್ರಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ 10ನೇ ವರ್ಷದ ಕ್ರೀಡಾಕೂಟ ಸಂಭ್ರಮದಿಂದ ಇತ್ತೀಚೆಗೆ ನಡೆಯಿತು. ಮರಗೋಡಿನ ಕಾನಡ್ಕ ಕುಟುಂಬದ ಐನ್‌ಮನೆಯಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಅಧ್ಯಾಪಕ ಹೊಸ್ಕೇರಿ ಗ್ರಾಮದ ಕೆಂಜನ ಕೆಂಚಪ್ಪ ಉದ್ಘಾಟಿಸಿದರು.
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 484
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved