• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿತಿಮತಿ ಪ್ರೌಢಶಾಲೆಯಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮ
ಬೆಂಗಳೂರಿನ ನಿಮ್ಹಾನ್ಸ್ ನ ಜನ ಆರೋಗ್ಯ ಕೇಂದ್ರ ವತಿಯಿಂದ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ತಿತಿಮತಿಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ: 10 ಲಕ್ಷ ರು.ವೆಚ್ಚದ ಸ್ವಚ್ಛ ಸಂಕೀರ್ಣ ಘಟಕ ಉದ್ಘಾಟನೆ
ಸುಂಟಿಕೊಪ್ಪದಲ್ಲಿ ರು. 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಚ್ಛ ಸಂರ್ಕೀಣ ಘಟಕವನ್ನು ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಗುರುವಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ವೈಜ್ಞಾನಿಕ ರೀತಿಯಲ್ಲಿ ಮಾಡಬೇಕಾಗಿದ್ದು, ಪ್ರತಿ ಮನೆ ವ್ಯಾಪ್ತಿಯಲ್ಲಿ ಹಸಿಕಸ ಮತ್ತು ಒಣಕಸ ಬೇರ್ಪಡಿಸಬೇಕು ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂಧನ ಖಂಡಿಸಿ ಪ್ರತಿಭಟನೆ
ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಳೆಯ ನಡುವೆಯೂ ಪ್ರತಿಭಟನೆ ನಡೆಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಕುಟುಂಬ ಕಲ್ಯಾಣದಲ್ಲಿ ಪುರುಷರ ಸಹಭಾಗಿತ್ವ ಪ್ರಮುಖ: ಡಾ.ಚೇತನ್‌
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ನಡೆಯಿತು.
ಮಾನವ-ವನ್ಯಜೀವಿ ಸಂಘರ್ಷ: ಶಾಶ್ವತ ಪರಿಹಾರಕ್ಕೆ ಆಗ್ರಹ
ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ವತಿಯಿಂದ ವಿರಾಜಪೇಟೆ ಅರಣ್ಯ ಭವನ ಸಭಾಂಗಣದಲ್ಲಿ ರೈತರ ಸಮಸ್ಯೆ ಮತ್ತು ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳದ ಬಗ್ಗೆ ಶಾಶ್ವತ ಪರಿಹಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು. ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಲಾಯಿತು.
ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಮಧುಸೂದನ್ ಪದಗ್ರಹಣ
ಮಡಿಕೇರಿ ಗೌಡ ಸಮಾಜದ ಸಭಾಂಗಣದಲ್ಲಿ ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್‌ ಅಧ್ಯಕ್ಷರಾಗಿ ಪೊನ್ನಚ್ಚನ ಮಧುಸೂದನ್ ಮತ್ತು ಕಾರ್ಯದರ್ಶಿಯಾಗಿ ಕಟ್ಟೆಮನೆ ಸೋನಜಿತ್ ಪದಗ್ರಹಣ ಸ್ವೀಕರಿಸಿದರು.
ವಾಟೆಕಾಡು ಶಾಲೆಯ ನೂತನ ವಿವೇಕ ಶಾಲಾ ಕಟ್ಟಡ ಉದ್ಘಾಟನೆ
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾಕ್ಷರತಾ ಇಲಾಖೆ ಮಡಿಕೇರಿ ತಾಲೂಕು, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದ ವತಿಯಿಂದ 41.70 ಲಕ್ಷ ರು.ವೆಚ್ಚದಲ್ಲಿ ಇಲ್ಲಿಗೆ ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಯ ವಾಟೆಕಾಡು ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ವಿವೇಕ ಶಾಲಾ ಕಟ್ಟಡವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.
ಬೊಮ್ಮಂಜಿ ಕೇರಿ- ಕೋಟೇರಿ ರಸ್ತೆ ಬದಿ ಒತ್ತುವರಿ ವಿವಾದ
ಕಕ್ಕಬ್ಬೆ- ನಾಪೋಕ್ಲು ಸಂಪರ್ಕ ರಸ್ತೆಯಿಂದ ಕವಲೊಡೆಯುವ ಹಳೆ ತಾಲೂಕಿನಲ್ಲಿ ಬೊಮ್ಮಂಜಿಕೆರಿ , ಕೋಟೇರಿ ರಸ್ತೆಯ ವ್ಯಕ್ತಿಯೊಬ್ಬರು ಮಂಗಳವಾರ ಜಾಗ ಒತ್ತುವರಿ ಮಾಡಿಕೊಂಡಿದ್ದು, ಇದರಿಂದ ವಾಹನ ಸಂಚಾರ, ಪಾದಚಾರಿಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ನಾಗರಿಕರು ಪಂಚಾಯಿತಿಗೆ ಲಿಖಿತ ದೂರು ಸಲ್ಲಿಸಿದ್ದರು. ಬುಧವಾರ ಸ್ಥಳಕ್ಕೆ ಬಂದ ಪಂಚಾಯಿತಿ ಪ್ರತಿನಿಧಿಗಳು, ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ
ಗೋಮಾಳ ಜಾಗ ಸ್ಮಶಾನಕ್ಕೆ ಮೀಸಲು: ಗೆಳಯರ ಬಳಗ ಪ್ರತಿಭಟನೆ
ಕುಶಾಲನಗರದ ಬೈಚನಹಳ್ಳಿ ಗ್ರಾಮದ ಸರ್ವೆ ನಂಬರ್ 2/1 ರ 9.38 ಎಕರೆ ಪ್ರದೇಶದ ಗೋಮಾಳ ಜಾಗದಲ್ಲಿ ಕಾನೂನುಬಾಹಿರವಾಗಿ ಅನ್ಯ ಸಮುದಾಯದ ವ್ಯಕ್ತಿಗಳಿಗೆ ಸ್ಮಶಾನಕ್ಕೆ ಜಾಗ ಕಾಯ್ದಿರಿಸಿದ ಬಗ್ಗೆ ಬೈಚನಹಳ್ಳಿ ಗೆಳೆಯರ ಬಳಗದ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿ ಸ್ಮಶಾನಕ್ಕೆ ಜಾಗ ನೀಡಿರುವ ಸ್ಥಳದಲ್ಲೇ ಪ್ರತಿಭಟನೆ ಮಾಡಿ ಅಧಿಕಾರಿಗಳನ್ನು ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು.
ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ಕಡೆಗಣನೆ: ಜೆಡಿಎಸ್ ಆರೋಪ
ಕಾಂಗ್ರೆಸ್ ಪಕ್ಷದ ಗೆಲವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಅಲ್ಪಸಂಖ್ಯಾತರಿಗೆ ನಿಗಮ, ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳನ್ನು ನೀಡದೆ ಕಡೆಗಣಿಸಲಾಗಿದೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು ಆರೋಪಿಸಿದ್ದಾರೆ.
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 546
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved