ಪಿ.ಎಂ.ವಿಶ್ವಕರ್ಮ ಯೋಜನೆ ಸದುಪಯೋಗ ಪಡೆಯಿರಿ: ಬಿ.ಎನ್.ವೀಣಾಪಿ.ಎಂ.ವಿಶ್ವಕರ್ಮ ಯೋಜನೆಯ ಕಾರ್ಯಾಗಾರ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಕುಶಲಕರ್ಮಿಗಳು, ಟೈಲರ್ಗಳು ಯೋಜನೆಯಡಿ ನೋಂದಾಯಿಸುವಂತೆ ಕರೆ ನೀಡಿದರು. ಮಂಗಳೂರು ಎಂಎಸ್ಎಂಇ. ಡಿ.ಎಫ್.ಒ, ಜಂಟಿ ನಿರ್ದೇಶಕ ಕೆ.ದೇವರಾಜ್ ಯೋಜನೆಯ ಬಗ್ಗೆ ಸವಿವರವಾಗಿ ಮಾತನಾಡಿದರು.